spot_img

ಉದಯ್ ಶೆಟ್ಟಿ ಜನ್ಮದಿನದ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರ ಸೇರಿದಂತೆ ಇತರ ಸೇವಾ ಕಾರ್ಯಕ್ರಮಗಳ ಆಯೋಜನೆ

Date:

spot_img

ಕಾರ್ಕಳ : ಉದಯ ಶೆಟ್ಟಿ ಅಭಿಮಾನಿ ಬಳಗ ಕಾರ್ಕಳ , ಬ್ಲಾಕ್ ಕಾಂಗ್ರೆಸ್ ಕಾರ್ಕಳ ಹೆಬ್ರಿ ಮತ್ತು ಡಾ| ಟಿ. ಎಂ. ಎ ಪೈ ರೋಟರಿ ಆಸ್ಪತ್ರೆ ಕಾರ್ಕಳ ಇವರ ಸಹಭಾಗಿತ್ವದಲ್ಲಿ ಕಾಂಗ್ರೆಸ್ ನಾಯಕರಾಗಿರುವ ಮಾನ್ಯ ಶ್ರೀ ಉದಯ್ ಶೆಟ್ಟಿ ಮುನಿಯಾಲುರವರ ಹುಟ್ಟುಹಬ್ಬದ ಪ್ರಯುಕ್ತ ಆದಿತ್ಯವಾರ ಬೆಳಿಗ್ಗೆ 9:30 ರಿಂದ ಬಂಡೀಮಠ ಮೂಡು ಗಣಪತಿ ದೇವಸ್ಥಾನದ ಸಭಾಂಗಣದಲ್ಲಿ ರಕ್ತದಾನ ಶಿಬಿರ, ಆರೋಗ್ಯ ತಪಾಸಣೆ, ಮತ್ತು ಅಭಿನಂದನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಈ ಕಾರ್ಯಕ್ರಮದಲ್ಲಿ ಶೈಕ್ಷಣಿಕವಾಗಿ ಸಾಧನೆ ಮಾಡಿದ ವಿದ್ಯಾರ್ಥಿಗಳು ಮತ್ತು ಶಿಕ್ಷಣ ಸಂಸ್ಥೆಗೆ ಸುಮಾರು 5 ಲಕ್ಷ ರೂಪಾಯಿಗಳ ಅರ್ಥಿಕ ನೆರವು ವಿತರಣೆಯಾಗಲಿದೆ.

ತಾವು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಕಾರ್ಕಳ ಬ್ಲಾಕ್ ಕಾಂಗ್ರೆಸ್ ನ ಅದ್ಯಕ್ಷರಾದ ಶುಭದರಾವ್ ರವರು ವಿನಂತಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಮಡಿಕೇರಿ: ಸಂಪಾಜೆ ಹೆದ್ದಾರಿ ತಡೆಗೋಡೆಯಲ್ಲಿ ಭಾರಿ ಬಿರುಕು; 2018ರ ದುರಂತದ ನೆನಪು, ಜನರ ಸ್ಥಳಾಂತರ

ಕೊಡಗು ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಮಡಿಕೇರಿ-ಸಂಪಾಜೆ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿರ್ಮಿಸಲಾಗಿದ್ದ ಬೃಹತ್ ತಡೆಗೋಡೆಯು ಬಿರುಕು ಬಿಟ್ಟಿದೆ

ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ: ದೂರುದಾರರು ಗುರುತಿಸಿದ್ದ 6ನೇ ಸ್ಥಳದಲ್ಲಿ ಅಸ್ಥಿಪಂಜರ ಪತ್ತೆ

ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಅಕ್ರಮವಾಗಿ ಹೂತಿಟ್ಟಿರುವ ಗಂಭೀರ ಆರೋಪಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿಶೇಷ ತನಿಖೆಯು (ಎಸ್.ಐ.ಟಿ) ಮಹತ್ವದ ಹಂತ ತಲುಪಿದೆ.

ರಿಷಬ್ ಶೆಟ್ಟಿಯವರ ಬಹುನಿರೀಕ್ಷಿತ ಹೊಸ ಯೋಜನೆ: ಪೋಸ್ಟರ್ ಲೋಕಾರ್ಪಣೆ, ಅಭಿಮಾನಿಗಳಲ್ಲಿ ಸಮ್ಮಿಶ್ರ ಭಾವನೆಗಳು

"ಕಾಂತಾರ-1" ಚಿತ್ರದ ಬಿಡುಗಡೆಯ ಸಿದ್ಧತೆಗಳಲ್ಲಿ ನಿರತರಾಗಿರುವ ನಟ ಹಾಗೂ ಚಲನಚಿತ್ರ ನಿರ್ದೇಶಕ ರಿಷಬ್ ಶೆಟ್ಟಿ ಅವರು, ತಮ್ಮ ನೂತನ ಮಹತ್ವಾಕಾಂಕ್ಷೆಯ ಚಿತ್ರವೊಂದನ್ನು ಪ್ರಕಟಿಸಿದ್ದಾರೆ

ವಿಶ್ವಕರ್ಮ ಯುವತಿಗೆ ನ್ಯಾಯ: ಸಂತ್ರಸ್ತೆಯ ಸಂಧಾನಕ್ಕೆ ಪ್ರಭಾಕರ್ ಭಟ್, ಕಟೀಲ್ ಮೊರೆ ಹೋದ ವಿಶ್ವಕರ್ಮ ಮಹಾಸಭಾ

ಪುತ್ತೂರು ತಾಲೂಕಿನಲ್ಲಿ ನಡೆದ ಅತ್ಯಾಚಾರ ಪ್ರಕರಣದಲ್ಲಿ ಸಂತ್ರಸ್ತೆಯಾದ ವಿಶ್ವಕರ್ಮ ಸಮುದಾಯದ ಯುವತಿ ಮತ್ತು ಆಕೆಯ ನವಜಾತ ಶಿಶುವಿಗೆ ನ್ಯಾಯ ಒದಗಿಸುವ ದೃಷ್ಟಿಯಿಂದ, ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾದ ರಾಜ್ಯಾಧ್ಯಕ್ಷರಾದ ಕೆ.ಪಿ. ನಂಜುಂಡಿ ವಿಶ್ವಕರ್ಮ ಅವರು ಆಗಸ್ಟ್ 1ರ ಶುಕ್ರವಾರದಂದು ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ ನೀಡಲಿದ್ದಾರೆ.