ಶ್ರೀ ಉದಯ್ ಶೆಟ್ಟಿ ಮುನಿಯಾಲು ಇವರ 52ನೇ ವರ್ಷದ ಹುಟ್ಟುಹಬ್ಬವನ್ನು ವಿಜೇತ ವಿಶೇಷ ಶಾಲಾ ಮಕ್ಕಳೊಂದಿಗೆ ಆಚರಿಸಲಾಯಿತು.

Date:

spot_img

ವಿಜೇತ ವಿಶೇಷ ಶಾಲಾ ಗೌರವಾಧ್ಯಕ್ಷರು ಹಾಗೂ ಉದ್ಯಮಿಗಳು ಮತ್ತು ಬಂಟ್ಸ್ ಕ್ರೆಡಿಟ್ ಕೋಪರೇಟಿವ್ ಸೊಸೈಟಿ ಅಧ್ಯಕ್ಷರಾದ ಶ್ರೀ ಉದಯ್ ಶೆಟ್ಟಿ ಮುನಿಯಾಲು ಇವರ 52ನೇ ವರ್ಷದ ಹುಟ್ಟುಹಬ್ಬವನ್ನು ವಿಜೇತ ವಿಶೇಷ ಶಾಲಾ ಮಕ್ಕಳೊಂದಿಗೆ ಆಚರಿಸಲಾಯಿತು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯೋಗೀಶ್ ಇನ್ನಾ, ಸಂತೋಷ್ ದೇವಾಡಿಗ, ಕಿಶೋರ್ ಬೋಳ, ಯೋಗೀಶ್ ಮೂಲ್ಯ,ಉದ್ಯಮಿಗಳಾದ ರಿತೇಶ್ ಹಾಗೂ ಉದಯ್ ಶೆಟ್ಟಿ ಅಭಿಮಾನಿ ಬಳಗದ ಪದಾಧಿಕಾರಿಗಳು ವಿಜೇತ ಶಾಲಾ ಮಕ್ಕಳಿಗೆ ವಿಶೇಷ ಭೋಜನವನ್ನು ಏರ್ಪಡಿಸುವ ಮೂಲಕ ಹುಟ್ಟು ಹಬ್ಬದ ಕಾರ್ಯಕ್ರಮವನ್ನು ಆಯೋಜಿಸಿದರು.
ಈ ಸಂದರ್ಭದಲ್ಲಿ ಶ್ರೀಮತಿ ನಮಿತಾ ಉದಯ್ ಶೆಟ್ಟಿ, , ಕಾಂಗ್ರೇಸ್ ವಕ್ತಾರರು ಪ್ರದೀಪ್ ಬೇಲಾಡಿ, ಗ್ರಾಮೀಣ ಸಮಿತಿ ಅಧ್ಯಕ್ಷರಾದ ಸುದರ್ಶನ್, ಹೆಬ್ರಿ ಬ್ಲಾಕ್ ಅಧ್ಯಕ್ಷರಾದ ಗೋಪಿನಾಥ್ ಭಟ್, ಮಹಿಳಾ ಕಾಂಗ್ರೇಸ್ ಅಧ್ಯಕ್ಷರಾದ ಭಾನು ಭಾಸ್ಕರ್, ಡೇರಲ್ ಹಾಗೂ ಉದಯ್ ಶೆಟ್ಟಿ ಮುನಿಯಾಲು ಇವರ ಅಭಿಮಾನ ಬಳಗದ ಸದಸ್ಯರು ಉಪಸ್ಥಿತರಿದ್ದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಉಡುಪಿ ಪ್ರವಾಸೋದ್ಯಮ ಮ್ಯಾಸ್ಕಾಟ್ ಸ್ಪರ್ಧೆ: ನಿಟ್ಟೆಯಲ್ಲಿ ಜುಲೈ 25ಕ್ಕೆ ಆಯೋಜನೆ

ಉಡುಪಿ ಪ್ರವಾಸೋದ್ಯಮದ ಅಧಿಕೃತ ಮ್ಯಾಸ್ಕಾಟ್ ವಿನ್ಯಾಸ ಸ್ಪರ್ಧೆ ಜುಲೈ 25ರಂದು ನಿಟ್ಟೆಯಲ್ಲಿ ನಡೆಯಲಿದೆ. ಭಾಗವಹಿಸುವ ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ.

ಮಳೆಗಾಲದ ಜ್ವರ, ಸಾಂಕ್ರಾಮಿಕ ರೋಗ ತಡೆಗೆ ರಾಜ್ಯ ಸರ್ಕಾರ ಸನ್ನದ್ಧ

ಮಳೆಗಾಲದಲ್ಲಿ ವೈರಲ್ ಜ್ವರ ಮತ್ತು ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಭಾರಿ ಸಿದ್ಧತೆ ನಡೆಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ನೀಟ್ ಅಕ್ರಮ: ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ನೀಟ್‌ ಪರೀಕ್ಷೆ ಅಕ್ರಮ ಖಂಡಿಸಿ ದೇಶಾದ್ಯಂತ ಪ್ರತಿಭಟನೆ. ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಖರ್ಗೆ ವಾಗ್ದಾಳಿ: ಪ್ರಧಾನಿ ಮೋದಿ ವಿರುದ್ಧ ಎಐಸಿಸಿ ಅಧ್ಯಕ್ಷ ತೀವ್ರ ಆಕ್ರೋಶ

ನೀಟ್ ಅಕ್ರಮ ಹಾಗೂ ಮಂದಿರದ ಟ್ರಸ್ಟ್ ವಿಚಾರವಾಗಿ ಪ್ರಧಾನಿ ಮೋದಿ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿಡಿಕಾರಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.