spot_img

ಅಹಮದಾಬಾದ್ ವಿಮಾನ ದುರಂತಕ್ಕೆ ವಿಷಾದ ವ್ಯಕ್ತ ಪಡಿಸಿದ ಉದಯ ಶೆಟ್ಟಿ ಮುನಿಯಾಲು

Date:

ಕಾರ್ಕಳ : ಗುಜರಾತ್ ರಾಜ್ಯದ ಅಹಮದಾಬಾದ್ ನಗರದಿಂದ ಲಂಡನಿಗೆ 242 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ವಿಮಾನವು ಟೇಕ್ ಆಪ್ ಆದ ಕೆಲವೇ ಕ್ಷಣದಲ್ಲಿ ಪತನಗೊಂಡು 241 ಜನರು ಅಸುನೀಗಿರುವುದು ಅತ್ಯಂತ ನೋವಿನ ವಿಚಾರ, ವಿಮಾನ ಪತನದ ಸಂದರ್ಭದಲ್ಲಿ ಮೆಘಾನಿ ನಗರದ ವಿದ್ಯಾರ್ಥಿ ನಿಲಯದ ಮೇಲೆ ಬಡಿದು ಅಲ್ಲಿನ ವಿದ್ಯಾರ್ಥಿಗಳೂ ಸೇರಿದಂತೆ ಹಲವಾರು ಜನರು ಮೃತರಾಗಿದ್ದಾರೆ. ದುರಂತದಲ್ಲಿ ಸಾವೀಗೀಡಾದವರ ಆತ್ಮಕ್ಕೆ ಶಾಂತಿ ದೊರಕಲಿ, ಮೃತರ ಕುಟುಂಬ ವರ್ಗಕ್ಕೆ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತನು ನೀಡಲಿ ಎಂದು ಕಾರ್ಕಳ ಕಾಂಗ್ರೆಸ್ ನಾಯಕರಾದ ಉದಯ ಶೆಟ್ಟಿ ಮುನಿಯಾಲು ತಿಳಿಸಿದ್ದಾರೆ.

ವಿಮಾನ‌ ನಿಲ್ದಾಣದಿಂದ ಹೊರಟು ಕೆಲವೇ ನಿಮಿಷಗಳಲ್ಲಿ ಪತನಗೊಂಡಿರುವುದು ಹಲವಾರು ಪ್ರಶ್ನೆಗಳು ಉದ್ಭವವಾಗಲು ಕಾರಣವಾಗಿದೆ, ಈ ಕುರಿತು ಸಮಗ್ರ ತನಿಖೆಯಾಗಬೇಕು, ಹಾಗೂ ಪ್ರಯಾಣಿಕರ ಸುರಕ್ಷತೆಯ ದೃಷ್ಟಿಯಿಂದ ಕೇಂದ್ರ ಸರ್ಕಾರವು ಸಮರ್ಪಕ ಕ್ರಮ ಕೈಗೊಳ್ಳಬೇಕು ಮತ್ತು ಮೃತರ ಕುಟುಂಬಕ್ಕೆ ಕೇಂದ್ರ ಸರ್ಕಾರವು ಗರಿಷ್ಠ ಪ್ರಮಾಣದ ಪರಿಹಾರವನ್ನು ನೀಡಬೇಕು ಎಂದು ಉದಯ ಶೆಟ್ಟಿ ಮುನಿಯಾಲು ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಸುಂದರಿ ನಾರಾಯಣ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನೋಟ್ ಬುಕ್ ಕೊಡೆ ಹಾಗೂ ಬ್ಯಾಗ್ ವಿತರಣೆ

ಶ್ರೀನಾಥ್ ಶೆಟ್ಟಿ ಉದ್ಯಮಿ ಮುಂಬೈ 20 ನೇ ವರ್ಷದ ಲೇಖನ ಸಾಮಗ್ರಿ ನೋಟ್ ಬುಕ್ ಕೊಡೆ ಹಾಗೂ ಬ್ಯಾಗ್ ವಿತರಣಾ ಕಾರ್ಯಕ್ರಮ

ಬಾಳೆಹಣ್ಣಿನ ಸಿಪ್ಪೆಯ ಅಚ್ಚರಿಯ ಪ್ರಯೋಜನಗಳು!

ಬಾಳೆಹಣ್ಣಿನ ಸಿಪ್ಪೆ ಚರ್ಮದ ಆರೋಗ್ಯ, ತುಟಿಗಳ ತೇಜಸ್ಸು ಹಾಗೂ ಹಲ್ಲುಗಳ ಸ್ವಚ್ಛತೆಗಾಗಿ ನೈಸರ್ಗಿಕ ಪರಿಹಾರವಾಗಿದೆ.

ದಿನ ವಿಶೇಷ – ವಿಶ್ವ ರಕ್ತದಾನಿಗಳ ದಿನ

ದೈಹಿಕವಾಗಿ ಆರೋಗ್ಯವಿರುವ ಪ್ರತಿಯೊಬ್ಬರೂ 3-6 ತಿಂಗಳಿಗೆ ರಕ್ತದಾನ ಮಾಡಬಹುದು

ಅಹಮದಾಬಾದ್ ವಿಮಾನ ದುರಂತ: 27 ಗಂಟೆಗಳ ಬಳಿಕ ಬ್ಲ್ಯಾಕ್ ಬಾಕ್ಸ್ ಪತ್ತೆ – ದುರಂತದ ನಿಜಾಂಶ ಬಹಿರಂಗವಾಗುವ ನಿರೀಕ್ಷೆ

ಗುಜರಾತ್‌ನ ಅಹಮದಾಬಾದ್‌ನಲ್ಲಿ ಸಂಭವಿಸಿದ ಭೀಕರ ಏರ್ ಇಂಡಿಯಾ ವಿಮಾನ ದುರಂತದ ನಂತರ 27 ಗಂಟೆಗಳ ಬಳಿಕ ಬ್ಲ್ಯಾಕ್ ಬಾಕ್ಸ್ (Black Box) ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.