spot_img

ಉಡುಪಿ: ಕೊರಗ ಸಮುದಾಯದ ಅಭಿವೃದ್ಧಿಗೆ 1.20 ಕೋಟಿ ಅನುದಾನ, ಶೀಘ್ರದಲ್ಲಿ ಕಾಮಗಾರಿ ಆರಂಭ

Date:

spot_img

ಉಡುಪಿ ಜಿಲ್ಲೆಯ ಹಾಲಾಡಿಯ ಬತ್ತಗುಳಿ, ಕೆರಾಡಿಯ ಬೆಳ್ಳಾಳ, ಚಪ್ಪರಮಕ್ಕಿ ಭಾಗದ ಕೊರಗ ಸಮುದಾಯದ ಮೂಲ ಸೌಕರ್ಯಗಳ ಅಭಿವೃದ್ಧಿಗೆ ಕೇಂದ್ರ ಸರ್ಕಾರ 1.20 ಕೋಟಿ ಬಿಡುಗಡೆ ಮಾಡಿದೆ. ಈ ಅನುದಾನದಲ್ಲಿ ಕಾಮಗಾರಿ ಶೀಘ್ರದಲ್ಲೇ ಆರಂಭವಾಗಲಿದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿಯವರ ಕಾರ್ಯಾಲಯವು ಪ್ರಕಟಿಸಿದೆ.

ಪ್ರಧಾನ ಮಂತ್ರಿ ಆದಿವಾಸಿ ಮಹಾ ಅಭಿಯಾನ ಯೋಜನೆಯಡಿ ಈ ಅನುದಾನ ಮಂಜೂರಾಗಿದ್ದು, ಬುಡಕಟ್ಟು ಸಮುದಾಯಗಳ ಅಭಿವೃದ್ಧಿಗೆ ಕೇಂದ್ರ ಸರಕಾರದಿಂದ ಹೆಚ್ಚಿನ ಪ್ರೋತ್ಸಾಹ ದೊರೆಯುತ್ತಿದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿಯವರು ತಿಳಿಸಿದ್ದಾರೆ.

ಉಡುಪಿ ಜಿಲ್ಲೆಯ ಹಾಲಾಡಿಯ ಬತ್ತಗುಳಿ, ಕೆರಾಡಿಯ ಬೆಳ್ಳಾಳ, ಚಪ್ಪರಮಕ್ಕಿ ಭಾಗದ ಕೊರಗ ಸಮುದಾಯದ ಮೂಲ ಸೌಕರ್ಯಗಳ ಅಭಿವೃದ್ಧಿಗೆ ಕೇಂದ್ರ ಸರ್ಕಾರ 1.20 ಕೋಟಿ ಬಿಡುಗಡೆ ಮಾಡಿದೆ. ಈ ಅನುದಾನದಲ್ಲಿ ಕಾಮಗಾರಿ ಶೀಘ್ರದಲ್ಲೇ ಆರಂಭವಾಗಲಿದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿಯವರ ಕಾರ್ಯಾಲಯವು ಪ್ರಕಟಿಸಿದೆ.

ಪ್ರಧಾನ ಮಂತ್ರಿ ಆದಿವಾಸಿ ಮಹಾ ಅಭಿಯಾನ ಯೋಜನೆಯಡಿ ಈ ಅನುದಾನ ಮಂಜೂರಾಗಿದ್ದು, ಬುಡಕಟ್ಟು ಸಮುದಾಯಗಳ ಅಭಿವೃದ್ಧಿಗೆ ಕೇಂದ್ರ ಸರಕಾರದಿಂದ ಹೆಚ್ಚಿನ ಪ್ರೋತ್ಸಾಹ ದೊರೆಯುತ್ತಿದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿಯವರು ತಿಳಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ವಾಲಿಬಾಲ್‌ನಲ್ಲಿ ಕೊಳಕ್ಕೆ ಇರ್ವತ್ತೂರು ವಿದ್ಯಾರ್ಥಿಗಳ ಅಬ್ಬರ: ತಾಲೂಕು ಮಟ್ಟಕ್ಕೆ ಭರ್ಜರಿ ಎಂಟ್ರಿ

ಕೊಳಕ್ಕೆ ಇರ್ವತ್ತೂರು ಶಾಲೆಯ ಬಾಲಕ-ಬಾಲಕಿಯರ ವಾಲಿಬಾಲ್ ತಂಡಕ್ಕೆ ಪ್ರಥಮ ಸ್ಥಾನ.

ಕಾಶ್ಮೀರದ ಗಡಿಯಲ್ಲಿ ಮತ್ತೊಮ್ಮೆ ಉಗ್ರರ ಕೃತ್ಯ, ಭಾರತೀಯ ಯೋಧನ ಬಲಿದಾನ

ಗಡಿ ನುಸುಳುವಿಕೆ ಯತ್ನ ವಿಫಲಗೊಳಿಸಿದ ಭಾರತೀಯ ಸೇನೆ; ಓರ್ವ ಯೋಧ ಹುತಾತ್

ಅಮೆರಿಕ ಪ್ರವಾಸಕ್ಕೆ ಮೋದಿ ಸಿದ್ಧತೆ: ಸುಂಕ ಸಮರ ಇತ್ಯರ್ಥಕ್ಕೆ ಟ್ರಂಪ್ ಜೊತೆ ಪ್ರಮುಖ ಮಾತುಕತೆ ಸಾಧ್ಯತೆ

ಅಮೆರಿಕದ ಸುಂಕದ ವಿವಾದಕ್ಕೆ ಪರಿಹಾರ ಕಂಡುಕೊಳ್ಳಲು ಟ್ರಂಪ್ ಜೊತೆ ಮಾತುಕತೆ.