
ಉಡುಪಿ ಜಿಲ್ಲೆಯ ಹಾಲಾಡಿಯ ಬತ್ತಗುಳಿ, ಕೆರಾಡಿಯ ಬೆಳ್ಳಾಳ, ಚಪ್ಪರಮಕ್ಕಿ ಭಾಗದ ಕೊರಗ ಸಮುದಾಯದ ಮೂಲ ಸೌಕರ್ಯಗಳ ಅಭಿವೃದ್ಧಿಗೆ ಕೇಂದ್ರ ಸರ್ಕಾರ 1.20 ಕೋಟಿ ಬಿಡುಗಡೆ ಮಾಡಿದೆ. ಈ ಅನುದಾನದಲ್ಲಿ ಕಾಮಗಾರಿ ಶೀಘ್ರದಲ್ಲೇ ಆರಂಭವಾಗಲಿದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿಯವರ ಕಾರ್ಯಾಲಯವು ಪ್ರಕಟಿಸಿದೆ.
ಪ್ರಧಾನ ಮಂತ್ರಿ ಆದಿವಾಸಿ ಮಹಾ ಅಭಿಯಾನ ಯೋಜನೆಯಡಿ ಈ ಅನುದಾನ ಮಂಜೂರಾಗಿದ್ದು, ಬುಡಕಟ್ಟು ಸಮುದಾಯಗಳ ಅಭಿವೃದ್ಧಿಗೆ ಕೇಂದ್ರ ಸರಕಾರದಿಂದ ಹೆಚ್ಚಿನ ಪ್ರೋತ್ಸಾಹ ದೊರೆಯುತ್ತಿದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿಯವರು ತಿಳಿಸಿದ್ದಾರೆ.
ಉಡುಪಿ ಜಿಲ್ಲೆಯ ಹಾಲಾಡಿಯ ಬತ್ತಗುಳಿ, ಕೆರಾಡಿಯ ಬೆಳ್ಳಾಳ, ಚಪ್ಪರಮಕ್ಕಿ ಭಾಗದ ಕೊರಗ ಸಮುದಾಯದ ಮೂಲ ಸೌಕರ್ಯಗಳ ಅಭಿವೃದ್ಧಿಗೆ ಕೇಂದ್ರ ಸರ್ಕಾರ 1.20 ಕೋಟಿ ಬಿಡುಗಡೆ ಮಾಡಿದೆ. ಈ ಅನುದಾನದಲ್ಲಿ ಕಾಮಗಾರಿ ಶೀಘ್ರದಲ್ಲೇ ಆರಂಭವಾಗಲಿದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿಯವರ ಕಾರ್ಯಾಲಯವು ಪ್ರಕಟಿಸಿದೆ.
ಪ್ರಧಾನ ಮಂತ್ರಿ ಆದಿವಾಸಿ ಮಹಾ ಅಭಿಯಾನ ಯೋಜನೆಯಡಿ ಈ ಅನುದಾನ ಮಂಜೂರಾಗಿದ್ದು, ಬುಡಕಟ್ಟು ಸಮುದಾಯಗಳ ಅಭಿವೃದ್ಧಿಗೆ ಕೇಂದ್ರ ಸರಕಾರದಿಂದ ಹೆಚ್ಚಿನ ಪ್ರೋತ್ಸಾಹ ದೊರೆಯುತ್ತಿದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿಯವರು ತಿಳಿಸಿದ್ದಾರೆ.



































