ಗುಂಡಿಬೈಲ್‌ನಲ್ಲಿ ಆಭರಣ ಅಂಗಡಿ ಮಾಲೀಕ ಅಜಯ್ ಜಾಧವ ಮನೆಗೆ ಕನ್ನ: 1 ಕೆ.ಜಿಗೂ ಅಧಿಕ ಚಿನ್ನದ ಗಟ್ಟಿ ದೋಚಿ ಪರಾರಿಯಾದ ಕಳ್ಳರು

Date:

spot_img

ಉಡುಪಿ: ನಗರದ ಗುಂಡಿಬೈಲು ಪ್ರದೇಶದಲ್ಲಿರುವ ಆರ್ಯ ಗೋಲ್ಡ್ ಆ್ಯಂಡ್ ಸಿಲ್ವರ್ ಅಂಗಡಿ ಮಾಲೀಕನ ಮನೆಗೆ ನುಗ್ಗಿದ ಕಳ್ಳರು ಒಂದು ಕೆಜಿಗೂ ಅಧಿಕ ಚಿನ್ನದ ಗಟ್ಟಿಯನ್ನು ಕಳ್ಳತನ ಮಾಡಿರುವ ಭಾರೀ ಘಟನೆ ಮಂಗಳವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ.

ಆರ್ಯ ಗೋಲ್ಡ್‌ನ ಮಾಲೀಕ ಅಜಯ್ ಜಾಧವ ಎಂಬವರ ಗುಂಡಿಬೈಲಿನ ಮನೆಯಲ್ಲಿ ಈ ಕಳ್ಳತನ ನಡೆದಿದೆ. ಮನೆಗೆ ನುಗ್ಗಿದ ಕಳ್ಳರು ಒಂದು ಕೆಜಿಗೂ ಅಧಿಕ ಚಿನ್ನದ ಗಟ್ಟಿಯನ್ನು ದೋಚಿ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.

ಕಳ್ಳತನದ ಮಾಹಿತಿ ತಿಳಿದ ಕೂಡಲೇ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಳ್ಳರನ್ನು ಪತ್ತೆ ಹಚ್ಚಲು ಪೊಲೀಸರು ಬಲೆ ಬೀಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ವಿಶ್ವ ರಕ್ತದಾನಿಗಳ ದಿನ

ವಿಶ್ವ ರಕ್ತದಾನಿಗಳ ದಿನದ ಮಹತ್ವ ಮತ್ತು ಜೂನ್ 14 ರಂದೇ ಇದನ್ನು ಏಕೆ ಆಚರಿಸಲಾಗುತ್ತದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ. ರಕ್ತದಾನ ಮಾಡಿ ಜೀವ ಉಳಿಸಿ!

ಮಹಿಳೆಯರೇ ಎಚ್ಚರ..! ರಾತ್ರಿ 11 ದಾಟಿದ್ರೂ ನಿದ್ರೆ ಮಾಡಲ್ವಾ? ನಿಮಗಾಗಿ ಕಾಯ್ತಿದೆ ಈ ದೊಡ್ಡ ಕಾಯಿಲೆ

ಮಹಿಳೆಯರು ರಾತ್ರಿ 11 ಗಂಟೆಯೊಳಗೆ ಮಲಗುವುದು ಏಕೆ ಮುಖ್ಯ? ತಡವಾಗಿ ನಿದ್ರಿಸುವುದರಿಂದ ಹಾರ್ಮೋನ್ ಅಸಮತೋಲನ ಮತ್ತು ಸಂತಾನೋತ್ಪತ್ತಿ ಸಮಸ್ಯೆ ಹೇಗೆ ಕಾಡುತ್ತದೆ ಎಂದು ತಿಳಿಯಿರಿ.

ಹೈದರಾಬಾದ್ ಮೀನು ಪ್ರಸಾದಕ್ಕೆ ಹರಿದುಬಂದ ಜನಸಾಗರ

ಹೈದರಾಬಾದ್‌ನಲ್ಲಿ ಅಸ್ತಮಾ ನಿವಾರಣೆಯ ಸಾಂಪ್ರದಾಯಿಕ ಮೀನು ಪ್ರಸಾದ ವಿತರಣೆಗೆ ಲಕ್ಷಾಂತರ ಜನರು ಆಗಮಿಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ನಟ ಗಗನ್ ಚಿನ್ನಪ್ಪ ಲವ್ ಸ್ಟೋರಿ ಬ್ರೇಕಪ್ ಸೀಕ್ರೆಟ್ಸ್

ನಟ ಗಗನ್ ಚಿನ್ನಪ್ಪ ತಮ್ಮ ಮೊದಲ ಪ್ರೀತಿಯಲ್ಲಿ ಎದುರಿಸಿದ ವಂಚನೆ ಹಾಗೂ ಆರ್ಥಿಕ ನಷ್ಟದ ಕಹಿಸತ್ಯ ಬಿಚ್ಚಿಟ್ಟಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ