ಅಲ್ಪಸಂಖ್ಯಾತ ಮೋರ್ಚಾದಿಂದ ನವರಾತ್ರಿ ಸೇವೆ: ಉಡುಪಿಯ ನೀಲಾವರ ಗೋ ಶಾಲೆಗೆ ‘ಗೋ ಗ್ರಾಸ’ ಸಮರ್ಪಣೆ

Date:

spot_img

ಭಾರತೀಯ ಜನತಾ ಪಾರ್ಟಿ ಉಡುಪಿ ನಗರ ಅಲ್ಪಸಂಖ್ಯಾತ ಮೋರ್ಚಾದ ವತಿಯಿಂದ ನವರಾತ್ರಿ ಹಬ್ಬದ ಪ್ರಯುಕ್ತ ನೀಲಾವರ ಗೋ ಶಾಲೆಗೆ “ಗೋ ಗ್ರಾಸ”ಅಭಿಯಾನ ವನ್ನು ಹಮ್ಮಿಕೊಳ್ಳಲಾಯಿತು. ಈ “ಗೋ ಗ್ರಾಸ ” ಅಭಿಯಾನಕ್ಕೆ ನಮ್ಮ ನೆಚ್ಚಿನ ಉಡುಪಿಯ ಜನಪ್ರಿಯ ಶಾಸಕರಾದ ಶ್ರೀ ಯಶಪಾಲ್ ಸುವರ್ಣ ಹಾಗೂ ನಗರ ಬಿಜೆಪಿ ಅಧ್ಯಕ್ಷರಾದ ಶ್ರೀ ದಿನೇಶ್ ಅಮೀನ್ ರವರ ನೇತೃತ್ವದಲ್ಲಿ ಈ ಕಾರ್ಯಕ್ರಮವನ್ನು ನೆರವೇರಿಸಲಾಯಿತು. ಮೂಡುಪೆರಂಪಲ್ಲಿ ವಾರ್ಡಿನ ನಗರಸಭೆ ಸದಸ್ಯೆಯಾದ ಶ್ರೀಮತಿ ಅನಿತಾ ಬೆಲಿಂದ ಡಿಸೋಜಾ ಅಲ್ಪಸಂಖ್ಯಾತ ಮೋರ್ಚಾದ ಅಧ್ಯಕ್ಷರಾದ ಶ್ರೀ ಡೇನಿಸ್ ಮಸ್ಕೇರೆನ್ಹಸ್, ಪ್ರಧಾನ ಕಾರ್ಯದರ್ಶಿಗಳಾದ ಗ್ರೇಟ್ಟ ಮಸ್ಕೇರೆನ್ಹಸ್, ಶೇಖ್ ಫಯಾಜ್, ಉಪಾಧ್ಯಕ್ಷರುಗಳಾದ ಮಥಿಯಸ್ ಮಸ್ಕೇರೆನ್ಹಸ್, ಅಬ್ದುಲ್ ಖಾದರ್, ಪಧಾಧಿಕಾರಿಗಳದ ವಿನ್ನಿ ಡಿಸೋಜಾ, ರೋಸ್ಟಾನ್ ಡಿಸೋಜಾ, ಅಲ್ಬು ಡಿಸೋಜಾ ಇಬಾ ಡಿಸೋಜಾ, ಲಿಡಿಯಾ ಡಿಸೋಜಾ, ರೋವಿನ ಡಿಸೋಜಾ, ಪ್ರಿಯ ಮಸ್ಕೇರೆನ್ಹಸ್, ಲಾನ್ಸಿ ಡಿಸೋಜಾ, ಮಿಲ್ಟೊನ್ ಡಿಸೋಜಾ, ಸೋಫಿಯ, ಹರ್ಷಿತ ಡಿಸೋಜಾ, ಪೀಟರ್ ಮಸ್ಕೇರೆನ್ಹಸ್,ಒಲಿವರ್ ಡಿಸೋಜಾ, ಗ್ರೇಟ್ಟ ಡಿಸೋಜಾ, ಸೆಲಿನ ಡಿಕೋಸ್ಟ, ಹಿಲಾರಿ ಡಿಸೋಜಾ, ವಾಲ್ಟರ್ ಡಿಸೋಜಾ, ಅಶೋಕ ಡಿಸೋಜಾ, ಮಾತಾಯಸ್, ಪ್ರಿನ್ಸನ್, ರಾಫಯಲ್ ,ಜಾರ್ಜ್ ಡಿಸೋಜಾ, ಸೋಹಲ್, ಪಕ್ಷದ ಪ್ರಮುಖರಾದ ಸುಮಾ ಆರ್ ಅಮೀನ್, ಮುರಳಿಧರ್ ಮತ್ತಿತ್ತರು ಉಪಸ್ಥಿತರಿದ್ದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ರೆಡ್ಮಿ ಪ್ರಿಯರಿಗೆ ಭರ್ಜರಿ ಸುದ್ದಿ: ಶೀಘ್ರದಲ್ಲೇ ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಹೊಸ ‘ರೆಡ್ಮಿ ಟರ್ಬೊ 5’

ಭಾರತದಲ್ಲಿ ರೆಡ್ಮಿ ಟರ್ಬೊ 5 ಬಿಡುಗಡೆ ದಿನಾಂಕ ಸೋರಿಕೆ! ಜೂನ್ 16 ರಂದು ಅನಾವರಣಗೊಳ್ಳಲಿರುವ ಹೊಸ ಸ್ಮಾರ್ಟ್‌ಫೋನ್‌ನ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ಆಕ್ರಮಣಶೀಲತೆಗೆ ಒಳಗಾದ ಮುಗ್ಧ ಮಕ್ಕಳ ಅಂತರರಾಷ್ಟ್ರೀಯ ದಿನ

ಜೂನ್ 4 ರಂದು ಆಚರಿಸಲಾಗುವ ಆಕ್ರಮಣಶೀಲತೆಗೆ ಒಳಗಾದ ಮುಗ್ಧ ಮಕ್ಕಳ ಅಂತರರಾಷ್ಟ್ರೀಯ ದಿನದ ಮಹತ್ವ, ಇತಿಹಾಸ ಮತ್ತು ಮಕ್ಕಳ ಹಕ್ಕುಗಳ ರಕ್ಷಣೆಯ ಕುರಿತಾದ ಮಾಹಿತಿ.

ಹಲಸಿನ ಹಣ್ಣು ತಿಂದ ಮೇಲೆ ಬೀಜ ಬಿಸಾಡ್ತೀರಾ? ತಡಿರಿ… ಅದರಲ್ಲಿದೆ ‘ಬಾದಾಮಿ’ಗಿಂತಲೂ ಹೆಚ್ಚಿನ ಶಕ್ತಿ

ಹಲಸಿನ ಹಣ್ಣಿನ ಬೀಜಗಳನ್ನು ಬಿಸಾಡುವ ಮುನ್ನ ಈ ಲೇಖನ ಓದಿ. ಇದರಲ್ಲಿರುವ ಪೋಷಕಾಂಶಗಳು ಮತ್ತು ಆರೋಗ್ಯದ ಲಾಭಗಳ ವಿವರ ಇಲ್ಲಿದೆ.

ಪೆರ್ಣಂಕಿಲ ದೇವಸ್ಥಾನದ ವ್ಯವಸ್ಥಾಪಕ ಸುರೇಶ್ ತಂತ್ರಿ ನಿಧನ

ಪೆರ್ಣಂಕಿಲ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪಕ ಸುರೇಶ್ ತಂತ್ರಿಯವರು ದೈವಾಧೀನರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ