ಉಡುಪಿ: ಅತಿವೇಗದಿಂದ ಬಸ್ ಚಲಾಯಿಸಿದ ಚಾಲಕನ ಬಂಧನ – ಬಸ್ಸು ವಶಕ್ಕೆ

Date:

spot_img

ಉಡುಪಿ : ಉಡುಪಿ ಬನ್ನಂಜೆ ಜಯಲಕ್ಷ್ಮೀ ಸಿಲ್ಕ್ ಬಳಿ ಸಾರ್ವಜನಿಕರ ಜೀವಕ್ಕೆ ಅಪಾಯ ಉಂಟುಮಾಡುವ ರೀತಿಯಲ್ಲಿ ಖಾಸಗಿ ಬಸ್ಸು ಚಲಾಯಿಸಿದ ಚಾಲಕನನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.

ಶ್ರೀ ದುರ್ಗಾಂಬ ಖಾಸಗಿ ಬಸ್‌ ಒಂದನ್ನು ದೇವರಾಜ್ ಎಂಬ ಚಾಲಕ ಕರಾವಳಿ ಬೈಪಾಸ್ ಕಡೆಯಿಂದ ಉಡುಪಿಗೆ ಅತೀವೇಗವಾಗಿ ಚಲಾಯಿಸುತ್ತಿದ್ದ. ವೇಗ ನಿಯಂತ್ರಣ ತಪ್ಪಿದ ಪರಿಣಾಮ, ಬಸ್ ರಸ್ತೆಯ ಮಧ್ಯೆ ತಿರುಗಿ ನಿಂತು ಸಂಚಾರಕ್ಕೆ ತೊಂದರೆ ಉಂಟುಮಾಡಿತು. ಬಳಿಕ ಚಾಲಕನು ತಕ್ಷಣವೇ ಬಸ್ಸುಗಳನ್ನು ನಿಷಿದ್ಧ ದಿಕ್ಕಿನಲ್ಲಿ ಚಲಾಯಿಸಿ, ಉಡುಪಿಯತ್ತ ಸಾಗಿದ್ದಾನೆ.

ಬಸ್ಸಿನಲ್ಲಿ ಇದ್ದ ಪ್ರಯಾಣಿಕರಿಗೆ ಯಾವುದೇ ಗಾಯಗಳಾಗಿಲ್ಲ ಎಂಬುವುದು ಸನಾಧಾನದ ವಿಷಯ. ಈ ದೃಶ್ಯವು ಸ್ಥಳೀಯರಿಂದ ಚಿತ್ರೀಕರಿಸಲ್ಪಟ್ಟು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ವೀಡಿಯೊ ಆಧರಿಸಿ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಆರೋಪಿತ ಚಾಲಕ ದೇವರಾಜ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಅಲ್ಲದೆ ಪ್ರಯಾಣಿಕರ ಜೀವ ಅಪಾಯಕ್ಕೆ ಕಾರಣವಾಗಬಹುದಾದ ಬಸ್ಸನ್ನು ಕೂಡ ವಶಕ್ಕೆ ಪಡೆದುಕೊಳ್ಳಲಾಗಿದೆ.

ಪೊಲೀಸರು ಇದೀಗ ಚಾಲಕನ ಡ್ರೈವಿಂಗ್ ಇತಿಹಾಸ ಹಾಗೂ ಘಟನೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಗ್ಯಾಜೆಟ್ ಪ್ರಿಯರಿಗೆ ಗುಡ್ ನ್ಯೂಸ್: ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಶಿಯೋಮಿಯ ಪವರ್‌ಫುಲ್ 67W ಪವರ್ ಬ್ಯಾಂಕ್

ಶಿಯೋಮಿ ಭಾರತದಲ್ಲಿ ಹೊಸ 20000mAh ಪವರ್ ಬ್ಯಾಂಕ್ 5i ಬಿಡುಗಡೆ ಮಾಡಲಿದೆ. 67W ಫಾಸ್ಟ್ ಚಾರ್ಜಿಂಗ್ ಸಾಮರ್ಥ್ಯದ ಈ ಸಾಧನದ ಸಂಪೂರ್ಣ ಮಾಹಿತಿ ಇಲ್ಲಿದೆ.

ನಟಿ ಐಶ್ವರ್ಯ ಸಿಂಧೋಗಿಗೆ ಸೈಬರ್ ಕಿರುಕುಳ: ಪೊಲೀಸ್ ದೂರು

ನಟಿ ಐಶ್ವರ್ಯ ಸಿಂಧೋಗಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮೂಲಕ ಕಿರುಕುಳ ನೀಡಿದ ಕಿಡಿಗೇಡಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದಿನ ವಿಶೇಷ – ರಾಷ್ಟ್ರೀಯ ಬಿ ಸಮ್‌ಒನ್ ದಿನ

ಜುಲೈ 21 ರ ರಾಷ್ಟ್ರೀಯ ಬಿ ಸಮ್‌ಒನ್ ದಿನವು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ಮತ್ತು ಅವರ ರಕ್ಷಣೆಗೆ ವಿಶ್ವಾಸಾರ್ಹ ವ್ಯಕ್ತಿಯಾಗಲು ವಯಸ್ಕರಿಗೆ ಕರೆ ನೀಡುತ್ತದೆ.

ಅಡುಗೆಮನೆಯಲ್ಲೇ ಇದೆ ಮ್ಯಾಜಿಕ್ ಲಿಕ್ವಿಡ್: ಅಕ್ಕಿ ತೊಳೆದ ನೀರನ್ನು ಅಪ್ಪಿತಪ್ಪಿಯೂ ಚೆಲ್ಲಬೇಡಿ

ಅಕ್ಕಿ ತೊಳೆದ ನೀರು ಮತ್ತು ಗಂಜಿ ನೀರಿನಿಂದ ಪಡೆಯಬಹುದಾದ ಅದ್ಭುತ ಆರೋಗ್ಯ ಹಾಗೂ ಸೌಂದರ್ಯ ಪ್ರಯೋಜನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.