ಕುಂಭಮೇಳಕ್ಕೆ ಹೋದ ಉಡುಪಿಯ ವೃದ್ಧ ನಾಪತ್ತೆ: ಪತ್ತೆಗಾಗಿ ಕುಟುಂಬದವರ ಮನವಿ

Date:

spot_img

ಉಡುಪಿ: ಕಾರ್ಕಳ ತಾಲೂಕು ಕಾಬೆಟ್ಟು ನಿವಾಸಿ ಸುಧಾಕರ ಪೂಜಾರಿ (69) ಅವರು ಪ್ರಯಾಗ್‌ರಾಜ್ ಮತ್ತು ಕಾಶಿಗೆ ಕುಂಭಮೇಳದಲ್ಲಿ ಭಾಗವಹಿಸಲು ತೆರಳಿದ್ದು, ಜನವರಿ 27ರಿಂದ ಕಾಣೆಯಾಗಿದ್ದಾರೆ ಎಂದು ಕುಟುಂಬದವರು ಮತ್ತು ಪೊಲೀಸರು ತಿಳಿಸಿದ್ದಾರೆ.

ಜ.27ರಿಂದ ಮೊಬೈಲ್ ಸ್ವಿಚ್ ಆಫ್ – ಮನೆಯವರು ಆತಂಕದಲ್ಲಿ
ಸುಧಾಕರ ಪೂಜಾರಿ ಅವರು ಮನೆಗೆ ಮಾಹಿತಿ ನೀಡಿ ಯಾತ್ರೆಗೆ ತೆರಳಿದ ಬಳಿಕ ಅವರ ಮೊಬೈಲ್ ಫೋನ್ ಜನವರಿ 27ರಿಂದ ಸ್ವಿಚ್ ಆಫ್ ಆಗಿದ್ದು, ಈವರೆಗೆ ಮನೆಯವರಿಗೆ ಯಾವುದೇ ಸಂಪರ್ಕ ಸಿಗದೆ ಆತಂಕ ಉಂಟಾಗಿದೆ.

ನಾಪತ್ತೆಯಾಗಿರುವ ವ್ಯಕ್ತಿಯ ವಿವರ:
ಹೆಸರು: ಸುಧಾಕರ ಪೂಜಾರಿ
ವಯಸ್ಸು: 69 ವರ್ಷ
ಎತ್ತರ: 5 ಅಡಿ
ಮುಖದ ಆಕೃತಿ: ದುಂಡು
ಮೈಬಣ್ಣ: ಗೋಧಿ
ಭಾಷಾ ಜ್ಞಾನ: ಕನ್ನಡ, ಹಿಂದಿ, ಇಂಗ್ಲಿಷ್, ತುಳು, ಮರಾಠಿ

ಮಾಹಿತಿಗಾಗಿ ಸಂಪರ್ಕಿಸಿ:
ಯಾರಾದರೂ ಸುಧಾಕರ ಪೂಜಾರಿ ಅವರ ಬಗ್ಗೆ ಮಾಹಿತಿ ಪಡೆದಲ್ಲಿ ಕಾರ್ಕಳ ನಗರ ಪೊಲೀಸ್ ಠಾಣೆಗೆ ತಿಳಿಸಲು ವಿನಂತಿಸಲಾಗಿದೆ.
📞 08258-230213 / 233100
📱 9480805461

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ರೆಡ್ಮಿ ಪ್ರಿಯರಿಗೆ ಭರ್ಜರಿ ಸುದ್ದಿ: ಶೀಘ್ರದಲ್ಲೇ ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಹೊಸ ‘ರೆಡ್ಮಿ ಟರ್ಬೊ 5’

ಭಾರತದಲ್ಲಿ ರೆಡ್ಮಿ ಟರ್ಬೊ 5 ಬಿಡುಗಡೆ ದಿನಾಂಕ ಸೋರಿಕೆ! ಜೂನ್ 16 ರಂದು ಅನಾವರಣಗೊಳ್ಳಲಿರುವ ಹೊಸ ಸ್ಮಾರ್ಟ್‌ಫೋನ್‌ನ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ಆಕ್ರಮಣಶೀಲತೆಗೆ ಒಳಗಾದ ಮುಗ್ಧ ಮಕ್ಕಳ ಅಂತರರಾಷ್ಟ್ರೀಯ ದಿನ

ಜೂನ್ 4 ರಂದು ಆಚರಿಸಲಾಗುವ ಆಕ್ರಮಣಶೀಲತೆಗೆ ಒಳಗಾದ ಮುಗ್ಧ ಮಕ್ಕಳ ಅಂತರರಾಷ್ಟ್ರೀಯ ದಿನದ ಮಹತ್ವ, ಇತಿಹಾಸ ಮತ್ತು ಮಕ್ಕಳ ಹಕ್ಕುಗಳ ರಕ್ಷಣೆಯ ಕುರಿತಾದ ಮಾಹಿತಿ.

ಹಲಸಿನ ಹಣ್ಣು ತಿಂದ ಮೇಲೆ ಬೀಜ ಬಿಸಾಡ್ತೀರಾ? ತಡಿರಿ… ಅದರಲ್ಲಿದೆ ‘ಬಾದಾಮಿ’ಗಿಂತಲೂ ಹೆಚ್ಚಿನ ಶಕ್ತಿ

ಹಲಸಿನ ಹಣ್ಣಿನ ಬೀಜಗಳನ್ನು ಬಿಸಾಡುವ ಮುನ್ನ ಈ ಲೇಖನ ಓದಿ. ಇದರಲ್ಲಿರುವ ಪೋಷಕಾಂಶಗಳು ಮತ್ತು ಆರೋಗ್ಯದ ಲಾಭಗಳ ವಿವರ ಇಲ್ಲಿದೆ.

ಪೆರ್ಣಂಕಿಲ ದೇವಸ್ಥಾನದ ವ್ಯವಸ್ಥಾಪಕ ಸುರೇಶ್ ತಂತ್ರಿ ನಿಧನ

ಪೆರ್ಣಂಕಿಲ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪಕ ಸುರೇಶ್ ತಂತ್ರಿಯವರು ದೈವಾಧೀನರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ