spot_img

ಉಡುಪಿ ಗುಜುರಿ ದಾಸ್ತಾನಿಗೆ ಬೆಂಕಿ: ಸ್ಥಳೀಯರಲ್ಲಿ ಆತಂಕ!

Date:

ಉಡುಪಿ ನಗರದ ಅಂಬಾಗಿಲು-ಪೆರಂಪಳ್ಳಿ ರಸ್ತೆಯ ಸಂತೋಷ್ ನಗರದಲ್ಲಿ ಮಂಗಳವಾರ (ಫೆಬ್ರವರಿ.11) ಗುಜುರಿ ಸಾಮಾನು ಸಂಗ್ರಹ ಕೇಂದ್ರದಲ್ಲಿ ಅಗ್ನಿ ಅವಘಡ ಸಂಭವಿಸಿದೆ. ದಾಸ್ತಾನಿನಲ್ಲಿ ಭಾರಿ ಪ್ರಮಾಣದಲ್ಲಿ ಬೆಂಕಿ ಆವರಿಸಿದ್ದು, ಸುತ್ತಮುತ್ತಲಿನ ಮನೆಗಳಿಗೆ ವ್ಯಾಪಿಸುವ ಸಾಧ್ಯತೆಯಿದ್ದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.

ಸ್ಥಳೀಯರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣ ಕಾರ್ಯಪ್ರವೃತ್ತರಾಗಿದ್ದು, ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ. ಅಗ್ನಿ ಅವಘಡಕ್ಕೆ ಕಾರಣ ಮತ್ತು ಹಾನಿಯ ಪ್ರಮಾಣ ಇನ್ನಷ್ಟೇ ಸ್ಪಷ್ಟವಾಗಬೇಕಾಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ವಕೀಲ್ ಜಗದೀಶ್ 93 ದಿನಗಳ ಜೈಲು ಶಿಕ್ಷೆ ಅನುಭವಿಸಿ ಜಾಮೀನಿನ ಮೇಲೆ ಬಿಡುಗಡೆ

 ವಿವಾದಾತ್ಮಕ ವಕೀಲ ಮತ್ತು ಮಾಜಿ ಬಿಗ್ ಬಾಸ್ ಸ್ಪರ್ಧಿ ಜಗದೀಶ್ ಅವರು 93 ದಿನಗಳ ಕಾರಾಗೃಹ ವಾಸದ ನಂತರ ಜಾಮೀನು ಮಂಜೂರಾಗಿ ಬಿಡುಗಡೆಯಾಗಿದ್ದಾರೆ

ಫಾಲೋವರ್ಸ್ ಕುಸಿತದಿಂದ ಆತಂಕ… ಇನ್ಸ್ಟಾಗ್ರಾಮ್ ಸ್ಟಾರ್ ಮಿಶಾ ಆತ್ಮಹತ್ಯೆ!

ಇನ್ಸ್ಟಾಗ್ರಾಮ್ ಖ್ಯಾತಿ ಮತ್ತು ಯುವ ಕಂಟೆಂಟ್ ಕ್ರಿಯೇಟರ್ ಮಿಶಾ ಅಗ್ರವಾಲ್ (ವಯಸ್ಸು 24) ಆತ್ಮಹತ್ಯೆ ಮಾಡಿಕೊಂಡಿದ್ದು, ಸಾವಿನ ಹಿಂದೆ ಸೋಶಿಯಲ್ ಮೀಡಿಯಾದ 'ಫಾಲೋವರ್ಸ್ ಕುಸಿತ' ಕಾರಣವೆಂದು ಕುಟುಂಬವು ಬಹಿರಂಗಪಡಿಸಿದೆ

ದಿನ ವಿಶೇಷ – ಕಾರ್ಮಿಕ ದಿನ

1886 ರಲ್ಲಿ ಯುನೈಟೆಡ್ ಸ್ಟೇಟ್ಸ್ ನ ಅತ್ಯಂತ ಕೆಲಸದ ಒತ್ತಡದ ನಿಮಿತ್ತ ಕಾರ್ಮಿಕರು ಪ್ರತಿಭಟನೆಯನ್ನು ಮಾಡಿದರು

ಕಾರ್ಕಳ ಪೆರ್ವಾಜೆಯಲ್ಲಿ ಚಿರತೆಯ ಸಂಚಾರ : ಸಾರ್ವಜನಿಕರಿಗೆ ಎಚ್ಚರಿಕೆ ವಹಿಸಲು ಮನವಿ

ಉಡುಪಿ ಜಿಲ್ಲೆಯ ಕಾರ್ಕಳದ ಪೆರ್ವಾಜೆ ಪ್ರದೇಶದಲ್ಲಿ ಗಂಗಾ ಪ್ಯಾರಡೈಸ್ ಬಳಿ ನಿನ್ನೆ ರಾತ್ರಿ ಸುಮಾರು 9.15ರ ಸುಮಾರಿಗೆ ಚಿರತೆಯೊಂದು ರಸ್ತೆಯಿಂದ ಕಾಡಿನತ್ತ ಹೋಗುತ್ತಿರುವುದನ್ನು ಸ್ಥಳೀಯರು ಗಮನಿಸಿದ್ದಾರೆ.