ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಆಶ್ರಯದಲ್ಲಿ ಕಾಪುವಿನಲ್ಲಿ ಬೃಹತ್ ಉಚಿತ ಉದ್ಯೋಗ ಮೇಳ: ಸದುಪಯೋಗ ಪಡೆದುಕೊಳ್ಳುವಂತೆ ಯುವ ಸಮುದಾಯಕ್ಕೆ ಉದಯ ಶೆಟ್ಟಿ ಮುನಿಯಾಲು ಮನವಿ

Date:

spot_img

ಶಿಕ್ಷಣದ ಬಳಿಕ ಉದ್ಯೋಗವನ್ನು ಪಡೆಯುವುದು ಇಂದಿನ ಯುವ ಜನತೆಯ ಮುಂದಿರುವ ದೊಡ್ಡ ಸವಾಲು, ಯುವ ಜನತೆಯ ಉದ್ಯೋಗದ ಸಮಸ್ಯೆಯನ್ನು ಮನಗಂಡು ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷರಾದ ವಿನಯಕುಮಾರ್ ಸೊರಕೆ ಅವರ ಮುಂದಾಳತ್ವದಲ್ಲಿ ಎಲ್ಲಾ ಕಾಂಗ್ರೆಸ್ ಪ್ರಮುಖರ ಸಹಯೋಗದೊಂದಿಗೆ ಉಡುಪಿ ಜಿಲ್ಲಾ ಪ್ರಚಾರ ಸಮಿತಿಯ ಆಶ್ರಯದಲ್ಲಿ ಕಾಪು ತಾಲೂಕಿನ ದಂಡತೀರ್ಥ ಖಾಸಗಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಾಳೆ ದಿನಾಂಕ 11.10.2025 ರಂದು ಬೆಳಿಗ್ಗೆ 10.00 ರಿಂದ ಸಂಜೆ‌ 4.00 ಗಂಟೆಯ ತನಕ ಬೃಹತ್ ಉಚಿತ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.

ಯುವ ಸಮುದಾಯವು ಉದ್ಯೋಗಕ್ಕಾಗಿ ಕಂಪನಿಗಳನ್ನು ಹುಡುಕುತ್ತಾ ದೂರದ ಊರುಗಳನ್ನು ಅಲೆಯುವ ಸಂಕಷ್ಟವನ್ನು ತಪ್ಪಿಸಿ ಒಂದೇ ಕೇಂದ್ರದಲ್ಲಿ ಉದ್ಯೋಗದಾತ ಕಂಪನಿಗಳನ್ನು ಬರಮಾಡಿಕೊಂಡು ಬೃಹತ್ತಾದ ಉಚಿತ ಉದ್ಯೋಗ ಮೇಳವನ್ನು ಸಂಘಟಿಸಲಾಗಿದ್ದು ಉದ್ಯೋಗಕಾಂಕ್ಷಿ ಯುವಕ ಯುವತಿಯರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಕಾರ್ಕಳ ಕಾಂಗ್ರೆಸ್ ನಾಯಕರಾದ ಉದಯ ಶೆಟ್ಟಿ ಮುನಿಯಾಲು ಮನವಿ ಮಾಡಿಕೊಂಡಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಬಾಹ್ಯಾಕಾಶದಲ್ಲಿ ವಿಸ್ಮಯ: ಸೌರಮಂಡಲದ ಆಚೆ ಪತ್ತೆಯಾಯ್ತು ‘ಪಿಂಕ್ ಪ್ಲಾನೆಟ್’.. ಉಪ್ಪಿನ ಮೋಡಗಳ ಕಂಡು ವಿಜ್ಞಾನಿಗಳೇ ಶಾಕ್!

ಜೇಮ್ಸ್ ವೆಬ್ ಟೆಲಿಸ್ಕೋಪ್ ಮಹತ್ವದ ಸಾಧನೆ! 57 ಜ್ಯೋತಿರ್ವರ್ಷ ದೂರದ 'ಗುಲಾಬಿ ಗ್ರಹ' GJ 504b ವಾತಾವರಣದಲ್ಲಿ ಉಪ್ಪಿನ ಮೋಡಗಳು ಪತ್ತೆ.

ಉಡುಪಿ: ಸೈಬರ್ ವಂಚನೆಗೆ ಹಿರಿಯ ಮಹಿಳೆ ಬಲಿ, 65 ಲಕ್ಷ ರೂ. ಲೂಟಿ!

ಉಡುಪಿಯಲ್ಲಿ ಮುಂಬೈ ಪೊಲೀಸ್ ಸೋಗಿನಲ್ಲಿ ವಾಟ್ಸಪ್ ಕರೆ ಮಾಡಿ ಹಿರಿಯ ಮಹಿಳೆಗೆ 65 ಲಕ್ಷ ರೂ. ವಂಚಿಸಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ: ಬ್ರಹ್ಮಾಂಡ ಗುರೂಜಿ ಹೇಳಿದ್ದೇನು?

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಸೋಮವಾರ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಉಪವಾಸದ ಬೆಸ್ಟ್ ಫುಡ್ ‘ರಾಜಗೀರಾ’: ತೂಕ ಇಳಿಸೋಕೆ ಇಷ್ಟೊಂದು ಹೆಲ್ಪ್ ಮಾಡುತ್ತಾ ಈ ದೇವಬೀಜ

ಉಪವಾಸಕ್ಕೆ ಬಳಸುವ ರಾಜಗೀರಾ ಬೀಜಗಳ ಆರೋಗ್ಯ ಪ್ರಯೋಜನಗಳು ಇಲ್ಲಿವೆ. ತೂಕ ಇಳಿಸಲು ಮತ್ತು ಮೂಳೆಗಳ ಬಲಕ್ಕೆ ಈ ಗ್ಲುಟನ್ ಮುಕ್ತ ಸೂಪರ್‌ಫುಡ್ ಸೇವಿಸಿ.