spot_img

ಕೆ.ಎಂ.ಇ.ಎಸ್ ಶಿಕ್ಷಣ ಸಂಸ್ಥೆಗೆ ಉತ್ತಮ ಫಲಿತಾಂಶ

Date:

ಕಾರ್ಕಳ : ಕುಕ್ಕುಂದೂರು ಕೆ.ಎಂ.ಇ.ಎಸ್ ಶಿಕ್ಷಣ ಸಂಸ್ಥೆಗೆ 2024-25ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ದಾಖಲಾಗಿದೆ.

ಪರೀಕ್ಷೆಗೆ ಹಾಜರಾದ 44 ವಿದ್ಯಾರ್ಥಿಗಳಲ್ಲಿ 615 ಅಂಕ ಪಡೆದ ಭಾನು .ಹೆಚ್ ಸಂಸ್ಥೆಗೆ ಪ್ರಥಮ ಸ್ಥಾನಿಯಾದರೆ, 594 ಅಂಕ ಪಡೆದ ಸುಜನ್ ಎಸ್ ಶೆಟ್ಟಿ ದ್ವಿತೀಯ ಸ್ಥಾನಿಯಾಗಿದ್ದಾರೆ. 7 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ , 19 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ , 14 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ, 3 ವಿದ್ಯಾರ್ಥಿಗಳು ತೃತೀಯ ಶ್ರೇಣಿಯಲ್ಲಿ ತೇರ್ಗಡೆ ಹೊಂದಿರುತ್ತಾರೆ.

ಉತ್ತಮ ಫಲಿತಾಂಶಕ್ಕೆ ಕಾರಣರಾದ ವಿದ್ಯಾರ್ಥಿಗಳನ್ನು, ಶಿಕ್ಷಕರನ್ನು , ಸಂಸ್ಥೆಯ ಅಧ್ಯಕ್ಷರಾದ ಕೆ.ಎಸ್.ಇಮ್ತಿಯಾಜ್ ಅಹಮ್ಮದ್‌ರವರು ಅಭಿನಂದಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಹಿರಿಯಡ್ಕ ಕರ್ನಾಟಕ ಪಬ್ಲಿಕ್ ಸ್ಕೂಲ್ ಶಿಕ್ಷಣ ಸಂಸ್ಥೆಗೆ ಉತ್ತಮ ಫಲಿತಾಂಶ

2024-25ನೇ ಶೈಕ್ಷಣಿಕ ಸಾಲಿನ SSLC ಫಲಿತಾಂಶ ಪ್ರಕಟಗೊಂಡಿದ್ದು , ಹಿರಿಯಡ್ಕದ ಕರ್ನಾಟಕ ಪಬ್ಲಿಕ್ ಸ್ಕೂಲ್ ನ 176 ವಿದ್ಯಾರ್ಥಿಗಳಲ್ಲಿ 153 ವಿದ್ಯಾರ್ಥಿಗಳು ತೇರ್ಗಡೆಯಾಗಿ ಸಂಸ್ಥೆಗೆ 87 % ಫಲಿತಾಂಶ ಬಂದಿರುತ್ತದೆ .

ಹುರುಳಿಕಾಳು: ಆರೋಗ್ಯದ ಕನಸನ್ನು ನನಸು ಮಾಡುವ ಪೌಷ್ಟಿಕ ಧಾನ್ಯ!

ನಮ್ಮ ಅಡುಗೆಮನೆಯಲ್ಲೇ ಇರುವ ಸಾಮಾನ್ಯ ಧಾನ್ಯವಾದ ಹುರುಳಿಕಾಳು ದೇಹಕ್ಕೆ ಪೋಷಣೆಯ ಒಳ್ಳೆಯ ಬಂಡವಾಳವನ್ನು ಒದಗಿಸುವ ಆಹಾರವಾಗಿದೆ.

ವೈಶಾಖ ಮಾಸದ ಪವಿತ್ರ ಸಂದರ್ಭದಲ್ಲಿ ಆರಂಭವಾದ ಚಾರ್‌ಧಾಮ್ ಯಾತ್ರೆ; ಕೇದಾರನಾಥದಲ್ಲಿ ಭಕ್ತರಿಗೆ ದೇವರ ದರ್ಶನ, ಭದ್ರತೆಗೆ ತೀವ್ರ ಕ್ರಮ

ವೈಶಾಖ ಮಾಸದ ಪವಿತ್ರ ಸಂದರ್ಭದಲ್ಲಿ ಪ್ರಪಂಚದ ಅತ್ಯಂತ ಪವಿತ್ರ ಯಾತ್ರೆಗಳಲ್ಲೊಂದು ಎಂದು ಪರಿಗಣಿಸಲಾದ ಚಾರ್‌ಧಾಮ್ ಯಾತ್ರೆಗೆ ಇಂದು ಭಕ್ತಿಭರಿತ ಚಾಲನೆ ದೊರಕಿದೆ.

ಅನೈತಿಕ ಸಂಬಂಧ ಶಂಕೆ: ಪತ್ನಿ ಹಾಗೂ ಪ್ರೇಮಿಯನ್ನು ಕೊಂದ ಪತಿ !

ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಮಾದನಹಿಪ್ಪರಗಾ ಗ್ರಾಮದಲ್ಲಿ ಪತ್ನಿಯ ಅನೈತಿಕ ಸಂಬಂಧದ ಶಂಕೆಯಿಂದ ಕೋಪಗೊಂಡ ಪತಿಯೊಬ್ಬನು, ಪತ್ನಿ ಹಾಗೂ ಆಕೆಯ ಪ್ರೇಮಿಯನ್ನು ಭೀಕರವಾಗಿ ಕೊಲೆ ಮಾಡಿ, ನಂತರ ತಾನೇ ಪೊಲೀಸ್ ಠಾಣೆಗೆ ಶರಣಾಗಿರುವ ಘಟನೆ ನಡೆದಿದೆ.