spot_img

ಹೊಸ ವರ್ಷ: ಉಡುಪಿಯಲ್ಲಿ ಸಂಚಾರ ನಿಯಂತ್ರಣಕ್ಕೆ ವಿಶೇಷ ಮಾರ್ಗಸೂಚಿ

Date:

ಹೊಸ ವರ್ಷ ಮತ್ತು ವರ್ಷಾಂತ್ಯದ ರಜೆಗಳ ಹಿನ್ನೆಲೆಯಲ್ಲಿ ನಗರದಲ್ಲಿ ಸಂಚಾರ ದಟ್ಟಣೆ ವಿಪರೀತವಾಗಿದ್ದು, ಸಂಚಾರ ದಟ್ಟಣೆ ತಗ್ಗಿಸುವ ನಿಟ್ಟಿನಲ್ಲಿ ಈ ಕೆಳಕಂಡ ಮಾರ್ಗಗಳಲ್ಲಿ ಮಾರ್ಪಾಡು ಮಾಡಲಾಗಿರುತ್ತದೆ.

ಮಣಿಪಾಲ ಕಡೆಯಿಂದ ಬರುವ ಸರಕು ಲಘು ವಾಹನ, ಮಂಗಳೂರು, ಕಾಪು ಕಡೆ ಹೋಗುವವರು ಶಾರದಾ ಕಲ್ಯಾಣ ಮಂಟಪದ ಕಡೆಯಿಂದ ಚಲಿಸುವುದು.

ಕಲ್ಸಂಕ ವೃತ್ತ

1).ಗುಂಡಿಬೈಲ ಕಡೆಯಿಂದ ಬರುವ ವಾಹನಗಳು ಕಡಿಯಾಳಿ ಎದುರು ತಿರುಗಿಸಿಕೊಂಡು ಕೃಷ್ಣಮಠ ಮತ್ತು ಉಡುಪಿ ಕಡೆ ಬರುವುದು.

2).ಮಣಿಪಾಲ ಕಡೆಯಿಂದ ಬಂದು ಗುಂಡಿಬೈಲ ಕಡೆ ಹೋಗುವವರು ಸಿಟಿ ಬಸ್ಸ ನಿಲ್ದಾಣದ ಹತ್ತಿರ ತಿರುಗಿಸಿಕೊಂಡು ಬರುವುದು.

ಕರಾವಳಿ ಜಂಕ್ಷನ್ :

1) ಮಲ್ಪೆಯಿಂದ ಬರುವವರು ಕರಾವಳಿಗೆ ಬಂದು ಎಡಕ್ಕೆ ತಿರುಗಿ ಸರ್ವಿಸ್ ರಸ್ತೆಯಲ್ಲಿ ಚಲಿಸಿ ನಿಟ್ಟೂರ(ಆಭರಣ ಮೋಟರ್ಸ ಎದುರಿಗೆ U Turn ಮಾಡಿಕೊಂಡು ನಗರದ ಕಡೆ ಬರುವುದು.

2). ಮಂಗಳೂರು ಕಡೆಯಿಂದ ಬರುವವರು ಮಲ್ಪೆ ಹೋಗುವವರನ್ನು‌ ಹೊರತುಪಡಿಸಿ ಉಳಿದವರೆಲ್ಲರೂ ನಿಟ್ಟೂರ (ಆಭರಣ ಮೋಟರ್ಸ) ಎದುರು ತಿರುಗಿಸಿ ಉಡುಪಿಗೆ ಬರುವುದು.

ಮಲ್ಪೆ
ಮಲ್ಪೆ ಬೀಚ ಕಡೆಯಿಂದ ಬರುವವರು ಬಲರಾಮ ಸರ್ಕಲನಿಂದ ಹೊರಟು ಹೂಡೆ, ನೇಜಾರು ಮಾರ್ಗ ಬಳಸಿ ಸಂತೆಕಟ್ಟೆ ಬರುವುದು.

ಸಾರ್ವಜನಿಕರು ದಿನಾಂಕ 28.12.2024 ರಿಂದ ದಿನಾಂಕ 01.01.2025 ರ ಸಂಜೆ 4.00 ಗಂಟೆಯಿಂದ ರಾತ್ರಿ 9.00 ಗಂಟೆಯ ವರೆಗೆ ಈ ನಿಯಮ ಜಾರಿಯಲ್ಲಿರುತ್ತದೆ. ಸೂಚಿಸಿದ ಮಾರ್ಗಗಳಲ್ಲಿ ಚಲಿಸಿ ಪೊಲೀಸರೊಂದಿಗೆ ಸಹಕರಿಸಲು ಕೋರಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ರಿಯಲ್‌ಮಿ ನಿಯೋ 7 ಟರ್ಬೋ AI ಬಿಡುಗಡೆ: ಗೇಮರ್‌ಗಳಿಗಾಗಿ ಮೀಡಿಯಾಟೆಕ್ ಡೈಮನ್ಸಿಟಿ 9400e ಪ್ರೊಸೆಸರ್‌ನ ಫೋನ್

ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ತನ್ನ ಗೇಮಿಂಗ್ ಮತ್ತು ಬ್ಯಾಟರಿ-ಕೇಂದ್ರಿತ ಫೋನ್‌ಗಳಿಂದ ಹೆಸರುವಾಸಿಯಾಗಿರುವ ರಿಯಲ್ಮಿ, ಈಗ ತನ್ನ ನಿಯೋ ಸರಣಿಗೆ ಹೊಸ ಸೇರ್ಪಡೆಯನ್ನು ಮಾಡಿದೆ.

ಪೆರ್ಡೂರು: ಶಾಲಾ ಬಸ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ – ಮತ್ತೊಬ್ಬನಿಗೆ ಗಂಭೀರ ಗಾಯ

ಪೆರ್ಡೂರು ಗ್ರಾಮದ ಕೊಳಂಬೆ ಕ್ರಾಸ್ ಬಳಿ ಶಾಲಾ ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದು, ಸಹಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಶನಿವಾರ ನಡೆದಿದೆ.

ಉಡುಪಿ ರಸ್ತೆ ಅಪಘಾತ: ಬೈಕ್ ಸ್ಕಿಡ್ ಆಗಿ ಯುವಕನ ದುರ್ಮರಣ, ಸಹಸವಾರ ಗಂಭೀರ

ಬೈಕ್ ಸ್ಕಿಡ್ ಆಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸಹಸವಾರ ಸಾವನ್ನಪ್ಪಿದ್ದು, ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಶನಿವಾರ ತಡರಾತ್ರಿ ನಡೆದಿದೆ.

ಮಧುಮೇಹ ಮತ್ತು ಬೊಜ್ಜು ನಿಯಂತ್ರಣಕ್ಕೆ ದಾಸವಾಳ: ಪ್ರಕೃತಿಯ ವರದಾನ

ದಾಸವಾಳದ ಎಲೆಗಳು, ಹೂವುಗಳು ಮತ್ತು ಬೇರುಗಳು ವೈವಿಧ್ಯಮಯ ಪೋಷಕಾಂಶಗಳು ಮತ್ತು ಜೈವಿಕ ಸಕ್ರಿಯ ಸಂಯುಕ್ತಗಳಿಂದ ಸಮೃದ್ಧವಾಗಿವೆ.