spot_img

ಹೊಸ ವರ್ಷ: ಉಡುಪಿಯಲ್ಲಿ ಸಂಚಾರ ನಿಯಂತ್ರಣಕ್ಕೆ ವಿಶೇಷ ಮಾರ್ಗಸೂಚಿ

Date:

ಹೊಸ ವರ್ಷ ಮತ್ತು ವರ್ಷಾಂತ್ಯದ ರಜೆಗಳ ಹಿನ್ನೆಲೆಯಲ್ಲಿ ನಗರದಲ್ಲಿ ಸಂಚಾರ ದಟ್ಟಣೆ ವಿಪರೀತವಾಗಿದ್ದು, ಸಂಚಾರ ದಟ್ಟಣೆ ತಗ್ಗಿಸುವ ನಿಟ್ಟಿನಲ್ಲಿ ಈ ಕೆಳಕಂಡ ಮಾರ್ಗಗಳಲ್ಲಿ ಮಾರ್ಪಾಡು ಮಾಡಲಾಗಿರುತ್ತದೆ.

ಮಣಿಪಾಲ ಕಡೆಯಿಂದ ಬರುವ ಸರಕು ಲಘು ವಾಹನ, ಮಂಗಳೂರು, ಕಾಪು ಕಡೆ ಹೋಗುವವರು ಶಾರದಾ ಕಲ್ಯಾಣ ಮಂಟಪದ ಕಡೆಯಿಂದ ಚಲಿಸುವುದು.

ಕಲ್ಸಂಕ ವೃತ್ತ

1).ಗುಂಡಿಬೈಲ ಕಡೆಯಿಂದ ಬರುವ ವಾಹನಗಳು ಕಡಿಯಾಳಿ ಎದುರು ತಿರುಗಿಸಿಕೊಂಡು ಕೃಷ್ಣಮಠ ಮತ್ತು ಉಡುಪಿ ಕಡೆ ಬರುವುದು.

2).ಮಣಿಪಾಲ ಕಡೆಯಿಂದ ಬಂದು ಗುಂಡಿಬೈಲ ಕಡೆ ಹೋಗುವವರು ಸಿಟಿ ಬಸ್ಸ ನಿಲ್ದಾಣದ ಹತ್ತಿರ ತಿರುಗಿಸಿಕೊಂಡು ಬರುವುದು.

ಕರಾವಳಿ ಜಂಕ್ಷನ್ :

1) ಮಲ್ಪೆಯಿಂದ ಬರುವವರು ಕರಾವಳಿಗೆ ಬಂದು ಎಡಕ್ಕೆ ತಿರುಗಿ ಸರ್ವಿಸ್ ರಸ್ತೆಯಲ್ಲಿ ಚಲಿಸಿ ನಿಟ್ಟೂರ(ಆಭರಣ ಮೋಟರ್ಸ ಎದುರಿಗೆ U Turn ಮಾಡಿಕೊಂಡು ನಗರದ ಕಡೆ ಬರುವುದು.

2). ಮಂಗಳೂರು ಕಡೆಯಿಂದ ಬರುವವರು ಮಲ್ಪೆ ಹೋಗುವವರನ್ನು‌ ಹೊರತುಪಡಿಸಿ ಉಳಿದವರೆಲ್ಲರೂ ನಿಟ್ಟೂರ (ಆಭರಣ ಮೋಟರ್ಸ) ಎದುರು ತಿರುಗಿಸಿ ಉಡುಪಿಗೆ ಬರುವುದು.

ಮಲ್ಪೆ
ಮಲ್ಪೆ ಬೀಚ ಕಡೆಯಿಂದ ಬರುವವರು ಬಲರಾಮ ಸರ್ಕಲನಿಂದ ಹೊರಟು ಹೂಡೆ, ನೇಜಾರು ಮಾರ್ಗ ಬಳಸಿ ಸಂತೆಕಟ್ಟೆ ಬರುವುದು.

ಸಾರ್ವಜನಿಕರು ದಿನಾಂಕ 28.12.2024 ರಿಂದ ದಿನಾಂಕ 01.01.2025 ರ ಸಂಜೆ 4.00 ಗಂಟೆಯಿಂದ ರಾತ್ರಿ 9.00 ಗಂಟೆಯ ವರೆಗೆ ಈ ನಿಯಮ ಜಾರಿಯಲ್ಲಿರುತ್ತದೆ. ಸೂಚಿಸಿದ ಮಾರ್ಗಗಳಲ್ಲಿ ಚಲಿಸಿ ಪೊಲೀಸರೊಂದಿಗೆ ಸಹಕರಿಸಲು ಕೋರಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಆರ್‌ಸಿಬಿ ವಿಜಯೋತ್ಸವದ ವೇಳೆ ಕಾಲ್ತುಳಿತದಲ್ಲಿ11 ಮಂದಿ ಮೃತ್ಯು : ಸಿಎಂ ಸಿದ್ದರಾಮಯ್ಯರವರಿಂದ ₹10 ಲಕ್ಷ ಪರಿಹಾರ ಘೋಷಣೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟಿದ್ದು, ಸಿದ್ದರಾಮಯ್ಯಮೃತಪಟ್ಟ 11 ಮಂದಿ ಕುಟುಂಬಗಳಿಗೆ ತಲಾ ₹10 ಲಕ್ಷ ಪರಿಹಾರವನ್ನು ಘೋಷಿಸಿದ್ದಾರೆ.

“ಇನ್ನು ಕೆಲದಿನ ಸಾಮಾಜಿಕ ಜಾಲತಾಣದಿಂದ ದೂರವಿರುತ್ತೇನೆ” : ಅಭಿಮಾನಿಗಳಿಗೆ ಶಾಕ್ ಕೊಟ್ಟ ಶೋಭಾ ಶೆಟ್ಟಿ

ಬಿಗ್ ಬಾಸ್ ಖ್ಯಾತಿಯ ನಟಿ ಹಾಗೂ ಕನ್ನಡ-ತೆಲುಗು ಚಿತ್ರರಂಗದಲ್ಲಿ ಚಿರಪರಿಚಿತರಾದ ಶೋಭಾ ಶೆಟ್ಟಿ ಇತ್ತೀಚೆಗೆ ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ “ನಾನು ಕೆಲವು ದಿನಗಳವರೆಗೆ ಸಾಮಾಜಿಕ ಜಾಲತಾಣದಿಂದ ದೂರವಿರುತ್ತೇನೆ” ಎಂಬ ಪೋಸ್ಟ್ ಮಾಡಿ ಎಲ್ಲರ ಗಮನ ಸೆಳೆದಿದ್ದಾರೆ.

ಆರ್‌ಸಿಬಿ ವಿಜಯೋತ್ಸವ ದುರಂತ: ಕಾಲ್ತುಳಿತದಲ್ಲಿ 11 ಅಭಿಮಾನಿಗಳ ಸಾವು – ವಿರಾಟ್ ಕೊಹ್ಲಿ ಹಾಗೂ ಆರ್‌ಸಿಬಿಯಿಂದ ಸಂತಾಪ

ಆರ್‌ಸಿಬಿ ವಿಜಯೋತ್ಸವ ದುರಂತದ ಕುರಿತು ಪ್ರತಿಕ್ರಿಯಿಸಿರುವ ಆರ್‌ಸಿಬಿ ತಾರೆ ವಿರಾಟ್ ಕೊಹ್ಲಿ, ಇನ್‌ಸ್ಟಾಗ್ರಾಮ್‌ನಲ್ಲಿ ಶೋಕದ ಭಾವನೆ ಹಂಚಿಕೊಂಡಿದ್ದು, “ಈ ದುಃಖದ ಸುದ್ದಿ ಕೇಳಿ ನಾನು ಶಬ್ದವಿಲ್ಲದವನಾಗಿದ್ದೇನೆ. ಹೃದಯ ಒಡೆದುಹೋಗಿದೆ” ಎಂದು ಬರೆದುಕೊಂಡಿದ್ದಾರೆ.

ಅಕ್ರಮ ಕ್ರಿಕೆಟ್ ಬೆಟ್ಟಿಂಗ್: ಶಿರಿಯಾರ ಮತ್ತು ಹಾರ್ದಳ್ಳಿ ನಿವಾಸಿಗಳಿಬ್ಬರ ಬಂಧನ

ಕ್ರಿಕೆಟ್ ಬೆಟ್ಟಿಂಗ್ ಅಕ್ರಮಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಕೋಟ ಪೊಲೀಸರು ಜೂನ್ 3ರಂದು ರಾತ್ರಿ 10 ಗಂಟೆಗೆ ಸಾಬರಕಟ್ಟೆ ರಿಕ್ಷಾ ನಿಲ್ದಾಣದ ಬಳಿ ಬಂಧಿಸಿದ್ದಾರೆ.