ಹೊಸ ವರ್ಷ: ಉಡುಪಿಯಲ್ಲಿ ಸಂಚಾರ ನಿಯಂತ್ರಣಕ್ಕೆ ವಿಶೇಷ ಮಾರ್ಗಸೂಚಿ

Date:

spot_img

ಹೊಸ ವರ್ಷ ಮತ್ತು ವರ್ಷಾಂತ್ಯದ ರಜೆಗಳ ಹಿನ್ನೆಲೆಯಲ್ಲಿ ನಗರದಲ್ಲಿ ಸಂಚಾರ ದಟ್ಟಣೆ ವಿಪರೀತವಾಗಿದ್ದು, ಸಂಚಾರ ದಟ್ಟಣೆ ತಗ್ಗಿಸುವ ನಿಟ್ಟಿನಲ್ಲಿ ಈ ಕೆಳಕಂಡ ಮಾರ್ಗಗಳಲ್ಲಿ ಮಾರ್ಪಾಡು ಮಾಡಲಾಗಿರುತ್ತದೆ.

ಮಣಿಪಾಲ ಕಡೆಯಿಂದ ಬರುವ ಸರಕು ಲಘು ವಾಹನ, ಮಂಗಳೂರು, ಕಾಪು ಕಡೆ ಹೋಗುವವರು ಶಾರದಾ ಕಲ್ಯಾಣ ಮಂಟಪದ ಕಡೆಯಿಂದ ಚಲಿಸುವುದು.

ಕಲ್ಸಂಕ ವೃತ್ತ

1).ಗುಂಡಿಬೈಲ ಕಡೆಯಿಂದ ಬರುವ ವಾಹನಗಳು ಕಡಿಯಾಳಿ ಎದುರು ತಿರುಗಿಸಿಕೊಂಡು ಕೃಷ್ಣಮಠ ಮತ್ತು ಉಡುಪಿ ಕಡೆ ಬರುವುದು.

2).ಮಣಿಪಾಲ ಕಡೆಯಿಂದ ಬಂದು ಗುಂಡಿಬೈಲ ಕಡೆ ಹೋಗುವವರು ಸಿಟಿ ಬಸ್ಸ ನಿಲ್ದಾಣದ ಹತ್ತಿರ ತಿರುಗಿಸಿಕೊಂಡು ಬರುವುದು.

ಕರಾವಳಿ ಜಂಕ್ಷನ್ :

1) ಮಲ್ಪೆಯಿಂದ ಬರುವವರು ಕರಾವಳಿಗೆ ಬಂದು ಎಡಕ್ಕೆ ತಿರುಗಿ ಸರ್ವಿಸ್ ರಸ್ತೆಯಲ್ಲಿ ಚಲಿಸಿ ನಿಟ್ಟೂರ(ಆಭರಣ ಮೋಟರ್ಸ ಎದುರಿಗೆ U Turn ಮಾಡಿಕೊಂಡು ನಗರದ ಕಡೆ ಬರುವುದು.

2). ಮಂಗಳೂರು ಕಡೆಯಿಂದ ಬರುವವರು ಮಲ್ಪೆ ಹೋಗುವವರನ್ನು‌ ಹೊರತುಪಡಿಸಿ ಉಳಿದವರೆಲ್ಲರೂ ನಿಟ್ಟೂರ (ಆಭರಣ ಮೋಟರ್ಸ) ಎದುರು ತಿರುಗಿಸಿ ಉಡುಪಿಗೆ ಬರುವುದು.

ಮಲ್ಪೆ
ಮಲ್ಪೆ ಬೀಚ ಕಡೆಯಿಂದ ಬರುವವರು ಬಲರಾಮ ಸರ್ಕಲನಿಂದ ಹೊರಟು ಹೂಡೆ, ನೇಜಾರು ಮಾರ್ಗ ಬಳಸಿ ಸಂತೆಕಟ್ಟೆ ಬರುವುದು.

ಸಾರ್ವಜನಿಕರು ದಿನಾಂಕ 28.12.2024 ರಿಂದ ದಿನಾಂಕ 01.01.2025 ರ ಸಂಜೆ 4.00 ಗಂಟೆಯಿಂದ ರಾತ್ರಿ 9.00 ಗಂಟೆಯ ವರೆಗೆ ಈ ನಿಯಮ ಜಾರಿಯಲ್ಲಿರುತ್ತದೆ. ಸೂಚಿಸಿದ ಮಾರ್ಗಗಳಲ್ಲಿ ಚಲಿಸಿ ಪೊಲೀಸರೊಂದಿಗೆ ಸಹಕರಿಸಲು ಕೋರಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಭಾರತೀಯ ಗೇಮಿಂಗ್ ಪ್ರಿಯರಿಗೆ ಶುಭಸುದ್ದಿ: ಮಾರುಕಟ್ಟೆಗೆ ಲಗ್ಗೆ ಇಟ್ಟ ಡೆಲ್‌ನ ಶಕ್ತಿಶಾಲಿ ಏಲಿಯನ್‌ವೇರ್ ಲ್ಯಾಪ್‌ಟಾಪ್‌ಗಳು

ಡೆಲ್ ಭಾರತದಲ್ಲಿ ಹೊಸ ಏಲಿಯನ್‌ವೇರ್ ಗೇಮಿಂಗ್ ಲ್ಯಾಪ್‌ಟಾಪ್‌ಗಳನ್ನು ಬಿಡುಗಡೆ ಮಾಡಿದೆ. ನೂತನ ಬೆಲೆ, ಡಿಸ್ಪ್ಲೇ ಮತ್ತು ಪ್ರೊಸೆಸರ್ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ರಾಷ್ಟ್ರೀಯ ಧ್ವಜ ದತ್ತು ದಿನ

ಪ್ರತಿ ವರ್ಷ ಜುಲೈ 22 ರಂದು ಭಾರತದ ರಾಷ್ಟ್ರೀಯ ಧ್ವಜ ದತ್ತು ದಿನವನ್ನು ಆಚರಿಸಲಾಗುತ್ತದೆ. ತಿರಂಗಾ ಧ್ವಜದ ಇತಿಹಾಸ, ವಿನ್ಯಾಸ ಮತ್ತು ಮಹತ್ವದ ಸಂಪೂರ್ಣ ವಿವರ ಇಲ್ಲಿದೆ.

ಸೂಪರ್‌ಫುಡ್ ಪೀಚ್: ಪ್ರತಿದಿನ ಈ ಒಂದು ಹಣ್ಣು ತಿಂದರೆ ಹೃದಯ, ಕಣ್ಣುಗಳಿಗೆ ಎಷ್ಟು ಲಾಭ ಗೊತ್ತಾ?

ನಿತ್ಯ ಪೀಚ್ ಹಣ್ಣು ಸೇವಿಸುವುದರಿಂದ ಲಭಿಸುವ ಆರೋಗ್ಯಕಾರಿ ಲಾಭಗಳು, ರೋಗನಿರೋಧಕ ಶಕ್ತಿ, ಹೃದಯದ ಭದ್ರತೆ ಹಾಗೂ ಕಣ್ಣಿನ ದೃಷ್ಟಿ ಹೆಚ್ಚಿಸುವ ವಿವರ ಇಲ್ಲಿದೆ.

ತುಳುವ ಮಹಾಸಭೆ ಉಡುಪಿ ಅಧ್ಯಕ್ಷರಾಗಿ ಉದಯ ಕುಮಾರ್ ಹೆಗ್ಡೆ ಆಯ್ಕೆ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಯರ್ಲಪಾಡಿ ಉದಯ ಕುಮಾರ್ ಹೆಗ್ಡೆ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ