ಹೊಸ ವರ್ಷ: ಉಡುಪಿಯಲ್ಲಿ ಸಂಚಾರ ನಿಯಂತ್ರಣಕ್ಕೆ ವಿಶೇಷ ಮಾರ್ಗಸೂಚಿ

Date:

spot_img

ಹೊಸ ವರ್ಷ ಮತ್ತು ವರ್ಷಾಂತ್ಯದ ರಜೆಗಳ ಹಿನ್ನೆಲೆಯಲ್ಲಿ ನಗರದಲ್ಲಿ ಸಂಚಾರ ದಟ್ಟಣೆ ವಿಪರೀತವಾಗಿದ್ದು, ಸಂಚಾರ ದಟ್ಟಣೆ ತಗ್ಗಿಸುವ ನಿಟ್ಟಿನಲ್ಲಿ ಈ ಕೆಳಕಂಡ ಮಾರ್ಗಗಳಲ್ಲಿ ಮಾರ್ಪಾಡು ಮಾಡಲಾಗಿರುತ್ತದೆ.

ಮಣಿಪಾಲ ಕಡೆಯಿಂದ ಬರುವ ಸರಕು ಲಘು ವಾಹನ, ಮಂಗಳೂರು, ಕಾಪು ಕಡೆ ಹೋಗುವವರು ಶಾರದಾ ಕಲ್ಯಾಣ ಮಂಟಪದ ಕಡೆಯಿಂದ ಚಲಿಸುವುದು.

ಕಲ್ಸಂಕ ವೃತ್ತ

1).ಗುಂಡಿಬೈಲ ಕಡೆಯಿಂದ ಬರುವ ವಾಹನಗಳು ಕಡಿಯಾಳಿ ಎದುರು ತಿರುಗಿಸಿಕೊಂಡು ಕೃಷ್ಣಮಠ ಮತ್ತು ಉಡುಪಿ ಕಡೆ ಬರುವುದು.

2).ಮಣಿಪಾಲ ಕಡೆಯಿಂದ ಬಂದು ಗುಂಡಿಬೈಲ ಕಡೆ ಹೋಗುವವರು ಸಿಟಿ ಬಸ್ಸ ನಿಲ್ದಾಣದ ಹತ್ತಿರ ತಿರುಗಿಸಿಕೊಂಡು ಬರುವುದು.

ಕರಾವಳಿ ಜಂಕ್ಷನ್ :

1) ಮಲ್ಪೆಯಿಂದ ಬರುವವರು ಕರಾವಳಿಗೆ ಬಂದು ಎಡಕ್ಕೆ ತಿರುಗಿ ಸರ್ವಿಸ್ ರಸ್ತೆಯಲ್ಲಿ ಚಲಿಸಿ ನಿಟ್ಟೂರ(ಆಭರಣ ಮೋಟರ್ಸ ಎದುರಿಗೆ U Turn ಮಾಡಿಕೊಂಡು ನಗರದ ಕಡೆ ಬರುವುದು.

2). ಮಂಗಳೂರು ಕಡೆಯಿಂದ ಬರುವವರು ಮಲ್ಪೆ ಹೋಗುವವರನ್ನು‌ ಹೊರತುಪಡಿಸಿ ಉಳಿದವರೆಲ್ಲರೂ ನಿಟ್ಟೂರ (ಆಭರಣ ಮೋಟರ್ಸ) ಎದುರು ತಿರುಗಿಸಿ ಉಡುಪಿಗೆ ಬರುವುದು.

ಮಲ್ಪೆ
ಮಲ್ಪೆ ಬೀಚ ಕಡೆಯಿಂದ ಬರುವವರು ಬಲರಾಮ ಸರ್ಕಲನಿಂದ ಹೊರಟು ಹೂಡೆ, ನೇಜಾರು ಮಾರ್ಗ ಬಳಸಿ ಸಂತೆಕಟ್ಟೆ ಬರುವುದು.

ಸಾರ್ವಜನಿಕರು ದಿನಾಂಕ 28.12.2024 ರಿಂದ ದಿನಾಂಕ 01.01.2025 ರ ಸಂಜೆ 4.00 ಗಂಟೆಯಿಂದ ರಾತ್ರಿ 9.00 ಗಂಟೆಯ ವರೆಗೆ ಈ ನಿಯಮ ಜಾರಿಯಲ್ಲಿರುತ್ತದೆ. ಸೂಚಿಸಿದ ಮಾರ್ಗಗಳಲ್ಲಿ ಚಲಿಸಿ ಪೊಲೀಸರೊಂದಿಗೆ ಸಹಕರಿಸಲು ಕೋರಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ರೆಡ್ಮಿ ಪ್ರಿಯರಿಗೆ ಭರ್ಜರಿ ಸುದ್ದಿ: ಶೀಘ್ರದಲ್ಲೇ ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಹೊಸ ‘ರೆಡ್ಮಿ ಟರ್ಬೊ 5’

ಭಾರತದಲ್ಲಿ ರೆಡ್ಮಿ ಟರ್ಬೊ 5 ಬಿಡುಗಡೆ ದಿನಾಂಕ ಸೋರಿಕೆ! ಜೂನ್ 16 ರಂದು ಅನಾವರಣಗೊಳ್ಳಲಿರುವ ಹೊಸ ಸ್ಮಾರ್ಟ್‌ಫೋನ್‌ನ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ಆಕ್ರಮಣಶೀಲತೆಗೆ ಒಳಗಾದ ಮುಗ್ಧ ಮಕ್ಕಳ ಅಂತರರಾಷ್ಟ್ರೀಯ ದಿನ

ಜೂನ್ 4 ರಂದು ಆಚರಿಸಲಾಗುವ ಆಕ್ರಮಣಶೀಲತೆಗೆ ಒಳಗಾದ ಮುಗ್ಧ ಮಕ್ಕಳ ಅಂತರರಾಷ್ಟ್ರೀಯ ದಿನದ ಮಹತ್ವ, ಇತಿಹಾಸ ಮತ್ತು ಮಕ್ಕಳ ಹಕ್ಕುಗಳ ರಕ್ಷಣೆಯ ಕುರಿತಾದ ಮಾಹಿತಿ.

ಹಲಸಿನ ಹಣ್ಣು ತಿಂದ ಮೇಲೆ ಬೀಜ ಬಿಸಾಡ್ತೀರಾ? ತಡಿರಿ… ಅದರಲ್ಲಿದೆ ‘ಬಾದಾಮಿ’ಗಿಂತಲೂ ಹೆಚ್ಚಿನ ಶಕ್ತಿ

ಹಲಸಿನ ಹಣ್ಣಿನ ಬೀಜಗಳನ್ನು ಬಿಸಾಡುವ ಮುನ್ನ ಈ ಲೇಖನ ಓದಿ. ಇದರಲ್ಲಿರುವ ಪೋಷಕಾಂಶಗಳು ಮತ್ತು ಆರೋಗ್ಯದ ಲಾಭಗಳ ವಿವರ ಇಲ್ಲಿದೆ.

ಪೆರ್ಣಂಕಿಲ ದೇವಸ್ಥಾನದ ವ್ಯವಸ್ಥಾಪಕ ಸುರೇಶ್ ತಂತ್ರಿ ನಿಧನ

ಪೆರ್ಣಂಕಿಲ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪಕ ಸುರೇಶ್ ತಂತ್ರಿಯವರು ದೈವಾಧೀನರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ