ಉಡುಪಿ: ಹೃದಯಾಘಾತಕ್ಕೆ ಬಲಿಯಾದ ಖಾಸಗಿ ಫೈನಾನ್ಸ್ ಮಾಲಕ!

Date:

spot_img

ಉಡುಪಿ ನಗರದ ಖಾಸಗಿ ಫೈನಾನ್ಸ್ ಮಾಲಕರೊಬ್ಬರು ಹೃದಯಾಘಾತದಿಂದ ಮನೆಯಲ್ಲಿ ಕುಸಿದು ಬಿದ್ದು ಮೃತಪಟ್ಟ ಘಟನೆ ಇಂದು ನಡೆದಿದೆ.

ಮೃತರು ಕಿನ್ನಿಮೂಲ್ಕಿ ಕರ್ನಪ್ಪಾಡಿ ನಿವಾಸಿ ಮುರಳೀಧರ್ ಬಲ್ಲಾಳ್ (56) ಆಗಿದ್ದು, ಅವರು ಉಡುಪಿ ಮಿತ್ರ ಆಸ್ಪತ್ರೆ ಎದುರಿನ ಬಲ್ಲಾಳ್ ಫೈನಾನ್ಸ್ ಮಾಲಕರಾಗಿದ್ದರು.ಅವರು ಮನೆಯವರಲ್ಲಿ ವಿಪರೀತ ಬೆವರು ಮತ್ತು ಸುಸ್ತಾಗುತ್ತಿದೆ ಎಂದು ಹೇಳಿ ಸುಧಾರಿಸಿಕೊಳ್ಳುವಷ್ಟರಲ್ಲಿ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಆಸ್ಪತ್ರೆಗೆ ಕರೆದೊಯ್ದರೂ, ವೈದ್ಯರು ಅವರು ಆಗಲೇ ಸಾವನ್ನಪ್ಪಿರುವುದಾಗಿ ದೃಢಪಡಿಸಿದರು.

ಮೃತರು ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ. ಬಲ್ಲಾಳ್ ಅವರು ಕನ್ನರ್ಪಾಡಿ ಜಯ ದುರ್ಗಾ ಪರಮೇಶ್ವರಿ ದೇವಸ್ಥಾನ ಆಡಳಿತ ಮಂಡಳಿ, ಉಡುಪಿ ಚೇಂಬರ್ ಆಫ್ ಕಾಮರ್ಸ್ ಸದಸ್ಯರಾಗಿದ್ದರು ಹಾಗೂ ಹಲವಾರು ಸಂಘ-ಸಂಸ್ಥೆಗಳಲ್ಲಿಯೂ ಸಕ್ರಿಯರಾಗಿದ್ದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ರಾಷ್ಟ್ರೀಯ ಪ್ರಸಾರ ದಿನ

ಭಾರತದಲ್ಲಿ ಜುಲೈ 23 ರಂದು ರಾಷ್ಟ್ರೀಯ ಪ್ರಸಾರ ದಿನ ಆಚರಿಸಲಾಗುತ್ತದೆ. ರೇಡಿಯೋ ಪ್ರಸಾರದ ಇತಿಹಾಸ, ಆಕಾಶವಾಣಿ ಮತ್ತು ಇದರ ಮಹತ್ವದ ಕುರಿತು ಇಲ್ಲಿದೆ ಮಾಹಿತಿ.

ಆರೋಗ್ಯಕ್ಕೆ ಡ್ರೈ ಫ್ರೂಟ್ಸ್ ಸೇವನೆ: ಯಾವ ಬೀಜಗಳನ್ನು ಯಾವ ಸಮಯದಲ್ಲಿ ತಿಂದರೆ ಡಬಲ್ ಲಾಭ?

ಬಾದಾಮಿ, ವಾಲ್ನಟ್, ಗೋಡಂಬಿ ಸೇವಿಸಲು ಸರಿಯಾದ ಸಮಯ ಹಾಗೂ ಅವುಗಳ ಪೂರ್ಣ ಪೋಷಕಾಂಶ ಪಡೆಯುವ ವಿಧಾನ ಇಲ್ಲಿದೆ.

ನೀರೆ ಬೈಲೂರು ಗಣೇಶೋತ್ಸವ: ದಿಲೀಪ್ ಶೆಟ್ಟಿ ಅಧ್ಯಕ್ಷರಾಗಿ ಪುನರಾಯ್ಕೆ

ಬೈಲೂರು ಸಾರ್ವಜನಿಕ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಮುಕ್ತಾಯಗೊಂಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಬಿಸಿಸಿಐ ಹೊಸ ನಿಯಮ: ನೋಬಾಲ್ ಎಸೆದರೆ ಬೌಲರ್ ಪಂದ್ಯದಿಂದ ಅಮಾನತು

2026-27ರ ದೇಶಿ ಕ್ರಿಕೆಟ್ ಋತುವಿಗೆ ಬಿಸಿಸಿಐ ಹೊಸ ನಿಯಮ ತಂದಿದೆ. ನಿಯಮ ಉಲ್ಲಂಘಿಸುವ ಬೌಲರ್‌ಗಳಿಗೆ ಕಠಿಣ ಶಿಕ್ಷೆ ಖಚಿತ. ಪೂರ್ಣ ಮಾಹಿತಿ ಇಲ್ಲಿದೆ ಓದಿ.