spot_img

ಉಡುಪಿಯ ಪ್ರಸಿದ್ಧ ಪಾಕತಜ್ಞ ನಾಗರಾಜ ಭಟ್ ವಿಧಿವಶ

Date:

spot_img

ಉಡುಪಿ: ಖ್ಯಾತ ಪಾಕತಜ್ಞ ನಾಗರಾಜ ಭಟ್ (48) ಅವರು ಅಲ್ಪಕಾಲದ ಅಸೌಖ್ಯದಿಂದ ರವಿವಾರ ಸಂಜೆ ನಿಧನರಾದರು. ಅವರು ಪತ್ನಿ ಮತ್ತು ಇಬ್ಬರು ಪುತ್ರರನ್ನು ಅಗಲಿದ್ದಾರೆ.

‘ಪುಟ್ಟಣ್ಣ’ ಎಂದು ಆತ್ಮೀಯರಿಂದ ಪರಿಚಿತರಾಗಿದ್ದ ನಾಗರಾಜ ಭಟ್, ಉಡುಪಿ ಶೈಲಿಯ ಶುದ್ಧ ಮತ್ತು ರುಚಿಯಾದ ಅಡುಗೆ ತಯಾರಿಯಲ್ಲಿ ಅತ್ಯಂತ ಸಮರ್ಥರು ಎಂದು ಗುರುತಿಸಲ್ಪಟ್ಟಿದ್ದರು.

ನಾಗರಾಜ ಭಟ್ ಅವರ ಅಗಲಿಕೆಗೆ ಉಡುಪಿ ಅಡುಗೆಯವರ ಸಂಘ, ಜಿಲ್ಲಾ ಯುವ ಬ್ರಾಹ್ಮಣ ಪರಿಷತ್, ಕರಂಬಳ್ಳಿ ವಲಯ ಬ್ರಾಹ್ಮಣ ಸಮಿತಿ ತೀವ್ರ ಸಂತಾಪ ವ್ಯಕ್ತಪಡಿಸಿವೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಉಡುಪಿ ಜಿಲ್ಲೆಗೆ ವರುಣನ ಆರ್ಭಟ: ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಕರಾವಳಿಯಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ವಿಪರೀತ ಮಳೆಯಿಂದಾಗಿ ಉಂಟಾಗಿರುವ ಪ್ರವಾಹ ಪರಿಸ್ಥಿತಿ ಮತ್ತು ಸಾರ್ವಜನಿಕ ಸುರಕ್ಷತೆಯ ಹಿತದೃಷ್ಟಿಯಿಂದ, ಉಡುಪಿ ಜಿಲ್ಲಾಡಳಿತವು ಮಹತ್ವದ ನಿರ್ಧಾರ ಕೈಗೊಂಡಿದೆ.

ಸಿಂಗಾಪುರಕ್ಕೆ ಚೀನಾ ಮೂಲದ ಸೈಬರ್ ಭೀತಿ: ರಾಷ್ಟ್ರೀಯ ಮಹತ್ವದ ಮೂಲಸೌಕರ್ಯಗಳ ಮೇಲೆ ಗುರಿ

ಸಿಂಗಾಪುರ ಪ್ರಸ್ತುತ ಅತಿ ಸಂಕೀರ್ಣವಾದ ಸೈಬರ್ ಆಕ್ರಮಣವನ್ನು ಎದುರಿಸುತ್ತಿದೆ, ಇದು ದೇಶದ ಭದ್ರತೆ ಮತ್ತು ಪ್ರಮುಖ ಸೇವೆಗಳ ವ್ಯವಸ್ಥೆಗಳಿಗೆ ತೀವ್ರ ಅಪಾಯವನ್ನುಂಟುಮಾಡಿದೆ

ಕಾರ್ಕಳ ಕಾಂಗ್ರೆಸ್ ನಿಂದ ಕೀಳು ಮಟ್ಟದ ರಾಜಕೀಯ – ದಿನೇಶ್ ಪೂಜಾರಿ ಬೋಳ ಗ್ರಾಮ ಪಂಚಾಯತ್ ಅಧ್ಯಕ್ಷರು

ಗ್ರಾಮ ಪಂಚಾಯತ್ ಸದಸ್ಯರ ವಿರುದ್ಧ ಕಾರ್ಕಳ ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲಿ ಬೋಳ ಗ್ರಾಮ ಪಂಚಾಯತ್ ಮುಂಬಾಗ ಮಾಡಿರುವ ಪ್ರತಿಭಟನೆಯು ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರದ ಸರಣಿ ವೈಫಲ್ಯವನ್ನು ಮರೆಮಾಚಲು ಮಾಡಿರುವ ನಾಟಕವಾಗಿದೆ.

“ನೀವೇ ದುಡಿಯಬಹುದಲ್ಲ?”: ₹12 ಕೋಟಿ ಜೀವನಾಂಶ ಕೋರಿದ್ದ ಮಹಿಳೆಗೆ ಸುಪ್ರೀಂ ತರಾಟೆ!

ವೈವಾಹಿಕ ವಿವಾದ ಪ್ರಕರಣವೊಂದರಲ್ಲಿ ₹12 ಕೋಟಿ ಜೀವನಾಂಶ, ಬಿಎಂಡಬ್ಲ್ಯೂ ಕಾರು ಮತ್ತು ಮುಂಬೈನಲ್ಲಿ ಮನೆಯನ್ನು ಪರಿಹಾರವಾಗಿ ನೀಡಬೇಕೆಂದು ಕೋರಿದ್ದ ಮಹಿಳೆಯೊಬ್ಬರಿಗೆ, "ತಾವೇ ದುಡಿಯಬಹುದಲ್ಲವೇ?" ಎಂದು ಸುಪ್ರೀಂ ಕೋರ್ಟ್ ತೀವ್ರವಾಗಿ ಪ್ರಶ್ನಿಸಿದೆ.