ಯುಗಾದಿ, ರಂಜಾನ್ ಹಬ್ಬದ ರಜೆ: ಗಗನಕ್ಕೇರಿದ ಖಾಸಗಿ ಬಸ್ ದರ !

Date:

spot_img

ಬೆಂಗಳೂರು, ಮಾರ್ಚ್ 25: ಯುಗಾದಿ ಮತ್ತು ರಂಜಾನ್ ಹಬ್ಬದ ಹಿನ್ನೆಲೆ ಮೂರು ದಿನಗಳ ರಜೆ ಸಿಕ್ಕಿರುವುದರಿಂದ ಊರಿಗೆ ತೆರಳಲು ಸಜ್ಜಾದವರ ಮೇಲೆ ಖಾಸಗಿ ಬಸ್ ದರ ಏರಿಕೆಯ ಶಾಕ್ ಬಿದ್ದಿದೆ. ಮಾರ್ಚ್ 29 ಯುಗಾದಿ, ಭಾನುವಾರ ಚಾಂದ್ರಮಾನ ಯುಗಾದಿ, ಸೋಮವಾರ ರಂಜಾನ್ ಹಬ್ಬ ಇರುವುದರಿಂದ ಬಹುತೇಕರು ಊರಿಗೆ ಹೋಗಲು ತಯಾರಿ ನಡೆಸಿದ್ದಾರೆ. ಆದರೆ, ಖಾಸಗಿ ಬಸ್ ಮಾಲೀಕರು ದರವನ್ನು ಶೇ.50-60ರಷ್ಟು ಹೆಚ್ಚಿಸಿರುವುದರಿಂದ ಪ್ರಯಾಣಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಖಾಸಗಿ ಬಸ್ ಮಾಲೀಕರ ಸಂಘದ ಅಧ್ಯಕ್ಷ ನಟರಾಜ್ ಶರ್ಮಾ ಈ ಬಗ್ಗೆ ಪ್ರತಿಕ್ರಿಯಿಸಿ, “ದುಪ್ಪಟ್ಟು ದರ ಏರಿಕೆ ಮಾಡಿಲ್ಲ. ಸರ್ಕಾರಿ ಪ್ರೋತ್ಸಾಹ ಸಿಗದ ಕಾರಣ, ಬೆಲೆ ಏರಿಕೆಯನ್ನು ಸಮರ್ಥಿಸಿಕೊಳ್ಳಬೇಕಾಗಿದೆ” ಎಂದಿದ್ದಾರೆ.

ಹಬ್ಬದ ಪ್ರಯುಕ್ತ ಬಸ್ ದರ ಎಷ್ಟು ಹೆಚ್ಚಳ?


ಬೆಂಗಳೂರು-ದಾವಣಗೆರೆ: ₹450-1300 ₹750-5500

ಬೆಂಗಳೂರು-ಧಾರವಾಡ: ₹600-1100 ➝ ₹1069-5500

ಬೆಂಗಳೂರು-ಹುಬ್ಬಳ್ಳಿ: ₹475-1100 ₹1200-4200

ಬೆಂಗಳೂರು-ಬೆಳಗಾವಿ: ₹389-1200 ₹1129-5500

ಬೆಂಗಳೂರು-ಮಂಗಳೂರು: ₹650-1300 ₹1200-4500

ಬೆಂಗಳೂರು-ಕಲ್ಬುರ್ಗಿ: ₹750-1000 ₹1200-2200

ಬೆಂಗಳೂರು-ರಾಯಚೂರು: ₹650-990 ₹1100-2990

ಬೆಂಗಳೂರು-ಹಾಸನ: ₹463-1000 ₹750-1600

ಬೆಂಗಳೂರು-ಯಾದಗಿರಿ: ₹699-900 ₹1300-2200

ಬೆಂಗಳೂರು-ಶಿವಮೊಗ್ಗ: ₹500-990 ₹1199-1800

ಹಬ್ಬದ ಪ್ರಯುಕ್ತ ಊರಿನತ್ತ ತೆರಳುವವರಿಗೆ ಈ ಬಾರಿಯ ಬಸ್ ದರ ಏರಿಕೆ ಭಾರೀ ಹೊಡೆತ ನೀಡಿದ್ದು, ಪ್ರಯಾಣಿಕರು ಪರ್ಯಾಯ ವ್ಯವಸ್ಥೆಗಳತ್ತ ತಿರುಗುತ್ತಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಸಂಗಾತಿ ಮೇಲೆ ಆಸಕ್ತಿ ಇಲ್ಲವೆಂದು ಡಿವೋರ್ಸ್ ಸಿಗಲ್ಲ: ಹೈಕೋರ್ಟ್ ಆದೇಶ

ಮದುವೆ ಒಪ್ಪಂದವಲ್ಲ, ಸಂಸ್ಕಾರ. ಹೆಂಡತಿ ಮೇಲೆ ಆಸಕ್ತಿ ಇಲ್ಲವೆಂದು ವಿಚ್ಛೇದನ ಕೇಳಿದ ಪತಿಯ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಉಡುಪಿ ಬಿಜೆಪಿ ಎಸ್ಐಆರ್ ಅಭಿಯಾನ: ಕುತ್ಯಾರು ನವೀನ್ ಶೆಟ್ಟಿ ಕರೆ

ಉಡುಪಿಯಲ್ಲಿ ಜುಲೈ 25-26ಕ್ಕೆ ಬಿಜೆಪಿಯಿಂದ ಎಸ್ಐಆರ್ ಮಹಾ ಸಂಪರ್ಕ ಅಭಿಯಾನ ಹಾಗೂ 1112 ಬೂತ್‌ಗಳಲ್ಲಿ ಮನ್ ಕೀ ಬಾತ್ ವೀಕ್ಷಣೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ವಿಳಂಬ: ಹೈಕಮಾಂಡ್ ನಿರ್ಧಾರ ಶೀಘ್ರ

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಮತ್ತೆ ವಿಳಂಬಗೊಂಡಿದೆ. ಹೈಕಮಾಂಡ್ ಅನುಮೋದನೆಗಾಗಿ ನಾಯಕರು ಕಾಯುತ್ತಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಇಂಡಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

ಇಂಡಿಯ ಡಾ. ಬಿ.ಆರ್. ಅಂಬೇಡ್ಕರ್ ವಸತಿ ನಿಲಯದಲ್ಲಿ 16 ವರ್ಷದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದು, ಡೆತ್‌ನೋಟ್ ಪತ್ತೆಯಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ