spot_img

ಕೇಂದ್ರ ಬಜೆಟ್ 2025: ಕರ್ನಾಟಕಕ್ಕೆ ರೈಲ್ವೆ ಯೋಜನೆಗಳಿಗೆ ಭಾರೀ ಅನುದಾನ!

Date:

ದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಮೂರನೇ ಆಡಳಿತಾವಧಿಯ 2ನೇ ಸಂಪೂರ್ಣ ಬಜೆಟ್ ಮಂಡನೆಯಾಗಿದ್ದು, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸತತ 8ನೇ ಬಾರಿಗೆ ಬಜೆಟ್ ಮಂಡಿಸಿದ್ದಾರೆ. ಈ ಬಜೆಟ್‌ನಲ್ಲಿ ಕರ್ನಾಟಕದ ಅನೇಕ ಮಹತ್ವದ ಯೋಜನೆಗಳಿಗೆ ಭಾರೀ ಅನುದಾನ ಘೋಷಿಸಲಾಗಿದೆ.

ಕರ್ನಾಟಕಕ್ಕೆ ಬಜೆಟ್‌ನಲ್ಲಿ ಲಭಿಸಿದ ಅನುದಾನ:
✅ ಗದಗ – ವಾಡಿ ರೈಲ್ವೆ ಮಾರ್ಗ: ₹549 ಕೋಟಿ
✅ ತುಮಕೂರು – ಚಿತ್ರದುರ್ಗ – ದಾವಣಗೆರೆ ರೈಲ್ವೆ ಮಾರ್ಗ: ₹549 ಕೋಟಿ
✅ ರಾಯದುರ್ಗ – ಕಲ್ಯಾಣದುರ್ಗ – ತುಮಕೂರು ರೈಲ್ವೆ ಮಾರ್ಗ: ₹434 ಕೋಟಿ
✅ ಬಾಗಲಕೋಟೆ – ಕುಡಚಿ ರೈಲ್ವೆ ಮಾರ್ಗ: ₹428 ಕೋಟಿ
✅ ಬೆಂಗಳೂರು – ವೈಟ್‌ಫೀಲ್ಡ್ – ಕೆಆರ್ ಪುರಂ ರೈಲ್ವೆ ಮಾರ್ಗ: ₹357 ಕೋಟಿ
✅ ದೌಂಡ್ – ಕಲಬುರಗಿ ರೈಲ್ವೆ ಮಾರ್ಗ ವಿದ್ಯುದ್ದೀಕರಣ: ₹84 ಕೋಟಿ
✅ ರಾಮನಗರ – ಮೈಸೂರು ರೈಲ್ವೆ ಮಾರ್ಗ ವಿದ್ಯುದ್ದೀಕರಣ: ₹10 ಕೋಟಿ
✅ ಬೆಂಗಳೂರು ಐಐಎಸ್ಸಿ ಅಭಿವೃದ್ಧಿಗೆ ಪ್ರಾಧಾನ್ಯತೆ

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಶಾಂತಿಯುತ ಬಕ್ರೀದ್‌ಗೆ ಮುನ್ನೆಚ್ಚರಿಕೆ ಕ್ರಮ: ಅನಧಿಕೃತ ಜಾನುವಾರು ವಧೆ ಹಾಗೂ ಸಾಗಾಣಿಕೆಗೆ ಕಡಿವಾಣ – ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ

ಬರುವ ಬಕ್ರೀದ್ ಹಬ್ಬದ ಆಚರಣೆಯ ವೇಳೆ ಜಾನುವಾರುಗಳ ಅನಧಿಕೃತ ವಧೆ ಹಾಗೂ ಸಾಗಾಣಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಉಡುಪಿ ಜಿಲ್ಲಾಡಳಿತ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದೆ.

ಐಪಿಎಲ್ ಗೆಲುವಿಗೆ ದೇವರ ಆಶೀರ್ವಾದ? ವಿರಾಟ್-ಅನುಷ್ಕಾ ಭಕ್ತಿಯ ಹಿನ್ನಲೆ ಇದೀಗ ಚರ್ಚೆಗೆ ಕಾರಣ

ಐಪಿಎಲ್ ಟ್ರೋಫಿ ಗೆದ್ದ ಸಂದರ್ಭದಲ್ಲಿ ವಿರಾಟ್ ಕೊಹ್ಲಿ ಮತ್ತು ಅವರ ಪತ್ನಿ ಅನುಷ್ಕಾ ಶರ್ಮಾ ಭಾವುಕರಾದ ಕ್ಷಣಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ. ಈ ಜೋಡಿ ಪಂದ್ಯಕ್ಕೂ ಮುನ್ನ ದೇವಾಲಯಗಳಿಗೆ ಭೇಟಿ ನೀಡಿ ಪ್ರಾರ್ಥಿಸಿದ್ದ ವಿಚಾರವೂ ಇದೀಗ ಮತ್ತೆ ಬೆಳಕಿಗೆ ಬಂದಿದೆ.

ಆರ್‌ಸಿಬಿ ಅಭಿಮಾನಿ ಮೂಲ್ಕಿ ಮೂಲದ ಅಕ್ಷತಾ ಕಾಲ್ತುಳಿತದಿಂದ ಸಾವು: ಟೀಶರ್ಟ್‌ನಿಂದ ಗುರುತು ಹಚ್ಚಿದ ಪತಿ

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ದುರಂತದಲ್ಲಿ ಸಿದ್ದಾಪುರದ ಅಕ್ಷತಾ (27) ಮೃತಪಟ್ಟಿದ್ದಾರೆ. ಆರ್‌ಸಿಬಿ ಟೀಶರ್ಟ್‌ನಿಂದ ಪತ್ನಿಯ ಗುರುತನ್ನು ಗಂಡ ಆಶಯ್ ಪತ್ತೆ ಹಚ್ಚಿದರು.

ಆರ್‌ಸಿಬಿ ವಿಜಯೋತ್ಸವದ ವೇಳೆ ಕಾಲ್ತುಳಿತದಲ್ಲಿ11 ಮಂದಿ ಮೃತ್ಯು : ಸಿಎಂ ಸಿದ್ದರಾಮಯ್ಯರವರಿಂದ ₹10 ಲಕ್ಷ ಪರಿಹಾರ ಘೋಷಣೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟಿದ್ದು, ಸಿದ್ದರಾಮಯ್ಯಮೃತಪಟ್ಟ 11 ಮಂದಿ ಕುಟುಂಬಗಳಿಗೆ ತಲಾ ₹10 ಲಕ್ಷ ಪರಿಹಾರವನ್ನು ಘೋಷಿಸಿದ್ದಾರೆ.