spot_img

ಕೇಂದ್ರ ಬಜೆಟ್ 2025: ಕರ್ನಾಟಕಕ್ಕೆ ರೈಲ್ವೆ ಯೋಜನೆಗಳಿಗೆ ಭಾರೀ ಅನುದಾನ!

Date:

spot_img

ದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಮೂರನೇ ಆಡಳಿತಾವಧಿಯ 2ನೇ ಸಂಪೂರ್ಣ ಬಜೆಟ್ ಮಂಡನೆಯಾಗಿದ್ದು, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸತತ 8ನೇ ಬಾರಿಗೆ ಬಜೆಟ್ ಮಂಡಿಸಿದ್ದಾರೆ. ಈ ಬಜೆಟ್‌ನಲ್ಲಿ ಕರ್ನಾಟಕದ ಅನೇಕ ಮಹತ್ವದ ಯೋಜನೆಗಳಿಗೆ ಭಾರೀ ಅನುದಾನ ಘೋಷಿಸಲಾಗಿದೆ.

ಕರ್ನಾಟಕಕ್ಕೆ ಬಜೆಟ್‌ನಲ್ಲಿ ಲಭಿಸಿದ ಅನುದಾನ:
✅ ಗದಗ – ವಾಡಿ ರೈಲ್ವೆ ಮಾರ್ಗ: ₹549 ಕೋಟಿ
✅ ತುಮಕೂರು – ಚಿತ್ರದುರ್ಗ – ದಾವಣಗೆರೆ ರೈಲ್ವೆ ಮಾರ್ಗ: ₹549 ಕೋಟಿ
✅ ರಾಯದುರ್ಗ – ಕಲ್ಯಾಣದುರ್ಗ – ತುಮಕೂರು ರೈಲ್ವೆ ಮಾರ್ಗ: ₹434 ಕೋಟಿ
✅ ಬಾಗಲಕೋಟೆ – ಕುಡಚಿ ರೈಲ್ವೆ ಮಾರ್ಗ: ₹428 ಕೋಟಿ
✅ ಬೆಂಗಳೂರು – ವೈಟ್‌ಫೀಲ್ಡ್ – ಕೆಆರ್ ಪುರಂ ರೈಲ್ವೆ ಮಾರ್ಗ: ₹357 ಕೋಟಿ
✅ ದೌಂಡ್ – ಕಲಬುರಗಿ ರೈಲ್ವೆ ಮಾರ್ಗ ವಿದ್ಯುದ್ದೀಕರಣ: ₹84 ಕೋಟಿ
✅ ರಾಮನಗರ – ಮೈಸೂರು ರೈಲ್ವೆ ಮಾರ್ಗ ವಿದ್ಯುದ್ದೀಕರಣ: ₹10 ಕೋಟಿ
✅ ಬೆಂಗಳೂರು ಐಐಎಸ್ಸಿ ಅಭಿವೃದ್ಧಿಗೆ ಪ್ರಾಧಾನ್ಯತೆ

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ರಾಷ್ಟ್ರೀಯ ಧ್ವಜ ಸ್ವೀಕಾರ ದಿನ

ಭಾರತವು ಸ್ವಾತಂತ್ರ್ಯ ಪಡೆಯುವ ಕೆಲವೇ ದಿನಗಳ ಮೊದಲು, 1947ರ ಜುಲೈ 22 ರಂದು, ಭಾರತದ ಸಂವಿಧಾನ ಸಭೆಯು ತ್ರಿವರ್ಣ ಧ್ವಜವನ್ನು ನಮ್ಮ ರಾಷ್ಟ್ರೀಯ ಧ್ವಜವಾಗಿ ಅಂಗೀಕರಿಸಿತು

ಜಡ್ಡಿನಂಗಡಿ ಬಳಿ ವ್ಯಕಿಯೋರ್ವರ ಆಕಸ್ಮಿಕ ಸಾವು

ನೀರೆ ಜಡ್ಡಿನಂಗಡಿ ಬಸ್ಸು ನಿಲ್ದಾಣದ ಬಳಿ ವ್ಯಕ್ತಿಯೋರ್ವರು ಆಕಸ್ಮಿಕವಾಗಿ ಮೃತ ಪಟ್ಟ ಘಟನೆ ವರದಿಯಾಗಿದೆ.

ಮೊಣಕೈ ಕಪ್ಪಾಗಲು ಕಾರಣವೇನು? ಸರಳ ಮನೆಮದ್ದಿನಿಂದ ಕಲೆ ಮಾಯವಾಗಿಸಲು ಇಲ್ಲಿದೆ ಪರಿಹಾರ!

ಕಪ್ಪು ಮೊಣಕೈಗಳನ್ನು ನಿವಾರಿಸಲು ಕಡಲೆ ಹಿಟ್ಟು ಮತ್ತು ನಿಂಬೆ ಹಣ್ಣಿನ ಮಿಶ್ರಣ ಅತ್ಯಂತ ಪರಿಣಾಮಕಾರಿ.

ಚೀನಾದಿಂದ ಕ್ರಾಂತಿಕಾರಿ ‘ಪರಮಾಣು ಬ್ಯಾಟರಿ’: 50 ವರ್ಷಗಳ ಕಾಲ ಚಾರ್ಜ್‌ರಹಿತ ವಿದ್ಯುತ್ ಸರಬರಾಜು!

ಚೀನಾದ ನವೋದ್ಯಮವೊಂದು ಹೊಸ ಪರಮಾಣು ಬ್ಯಾಟರಿಯನ್ನು ಅನಾವರಣಗೊಳಿಸಿದ್ದು, ಇದು ಚಾರ್ಜಿಂಗ್ ಅಥವಾ ನಿರ್ವಹಣೆಯ ಅಗತ್ಯವಿಲ್ಲದೆ 50 ವರ್ಷಗಳ ಕಾಲ ವಿದ್ಯುತ್ ಉತ್ಪಾದಿಸುವ ಸಾಮರ್ಥ್ಯ ಹೊಂದಿದೆ ಎಂದು ಹೇಳಿಕೊಂಡಿದೆ.