ಶ್ರೀಕೃಷ್ಣಗೀತಾನುಗ್ರಹ ಪ್ರಶಸ್ತಿಗೆ ಭಾಜನರಾದ ವಿದ್ವಾನ್ ರಾಜಾ ಎಸ್. ಗಿರಿ ಆಚಾರ್ಯ:ಪರ್ಯಾಯ ಶ್ರೀಪುತ್ತಿಗೆ ಮಠದಿಂದ ಗೌರವದ ಸನ್ಮಾನ

Date:

spot_img

ಉಡುಪಿ: ಶ್ರೀಕ್ಷೇತ್ರ ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿಗಳ ಮಠದ ಸರ್ವಾಂಗೀಣ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿದ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ವಿದ್ವಾನ್ ರಾಜಾ ಎಸ್. ಗಿರಿ ಆಚಾರ್ಯ ಅವರನ್ನು ಪರ್ಯಾಯ ಶ್ರೀಪುತ್ತಿಗೆ ಮಠಾಧೀಶರಾದ ಪರಮಪೂಜ್ಯ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದಂಗಳವರು ಶ್ರೀಕೃಷ್ಣಗೀತಾನುಗ್ರಹ ಪ್ರಶಸ್ತಿಯೊಂದಿಗೆ ಸನ್ಮಾನಿಸಿ ಗೌರವಿಸಿದರು.

ರಾಜಾ ಎಸ್. ಗಿರಿ ಆಚಾರ್ಯರು ದೇಶದಾದ್ಯಾಂತ ವಿಶಾಲವಾದ ಶ್ರೀ ರಾಘವೇಂದ್ರ ಮಠಗಳ ಆಡಳಿತಾಧಿಕಾರಿಯಾಗಿ ಹಾಗೂ ಗ್ರಂಥ ಸಂಶೋಧಕ, ವಿದ್ವಾಂಸರಿಗೆ ಪೋಷಕರಾಗಿ ನಿರಂತರವಾಗಿ ಅಪರೂಪದ ಸೇವೆ ಸಲ್ಲಿಸುತ್ತಿದ್ದಾರೆ. ಶಾಸ್ತ್ರಗಳ ಸಂರಕ್ಷಣೆಯಲ್ಲಿ, ವಿದ್ವಾನ್ ಪೀಳಿಗೆ ಬೆಳೆಸುವಲ್ಲಿ ಹಾಗೂ ಸಂಶೋಧನೆ ಕ್ಷೇತ್ರದಲ್ಲಿ ಅವರ ಕೊಡುಗೆ ಅತ್ಯಂತ ಅಮೂಲ್ಯವಾಗಿದೆ.

ಅವರ ಈ ಶ್ರೇಷ್ಠ ಸೇವೆಯನ್ನು ಗೌರವಿಸಿ, ಪರ್ಯಾಯ ಶ್ರೀ ಪುತ್ತಿಗೆ ಮಠವು ತಮ್ಮ ಪ್ರತಿಷ್ಠಿತ ಪ್ರಶಸ್ತಿಯ ಮೂಲಕ ಅವರನ್ನು ಸನ್ಮಾನಿಸಿತು.

ಕಾರ್ಯಕ್ರಮದಲ್ಲಿ ಭಾಗಿಯಾದವರು:
ಈ ಸಮಾರಂಭದಲ್ಲಿ ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ಪೀಠಾಧಿಪತಿಗಳಾದ ಪರಮಪೂಜ್ಯ ಶ್ರೀ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದರು ಹಾಗೂ ಕಿರಿಯ ಪಟ್ಟದ ಪರಮಪೂಜ್ಯ ಶ್ರೀ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರೂ ಉಪಸ್ಥಿತರಿದ್ದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಭಾರತೀಯ ಗೇಮಿಂಗ್ ಪ್ರಿಯರಿಗೆ ಶುಭಸುದ್ದಿ: ಮಾರುಕಟ್ಟೆಗೆ ಲಗ್ಗೆ ಇಟ್ಟ ಡೆಲ್‌ನ ಶಕ್ತಿಶಾಲಿ ಏಲಿಯನ್‌ವೇರ್ ಲ್ಯಾಪ್‌ಟಾಪ್‌ಗಳು

ಡೆಲ್ ಭಾರತದಲ್ಲಿ ಹೊಸ ಏಲಿಯನ್‌ವೇರ್ ಗೇಮಿಂಗ್ ಲ್ಯಾಪ್‌ಟಾಪ್‌ಗಳನ್ನು ಬಿಡುಗಡೆ ಮಾಡಿದೆ. ನೂತನ ಬೆಲೆ, ಡಿಸ್ಪ್ಲೇ ಮತ್ತು ಪ್ರೊಸೆಸರ್ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ರಾಷ್ಟ್ರೀಯ ಧ್ವಜ ದತ್ತು ದಿನ

ಪ್ರತಿ ವರ್ಷ ಜುಲೈ 22 ರಂದು ಭಾರತದ ರಾಷ್ಟ್ರೀಯ ಧ್ವಜ ದತ್ತು ದಿನವನ್ನು ಆಚರಿಸಲಾಗುತ್ತದೆ. ತಿರಂಗಾ ಧ್ವಜದ ಇತಿಹಾಸ, ವಿನ್ಯಾಸ ಮತ್ತು ಮಹತ್ವದ ಸಂಪೂರ್ಣ ವಿವರ ಇಲ್ಲಿದೆ.

ಸೂಪರ್‌ಫುಡ್ ಪೀಚ್: ಪ್ರತಿದಿನ ಈ ಒಂದು ಹಣ್ಣು ತಿಂದರೆ ಹೃದಯ, ಕಣ್ಣುಗಳಿಗೆ ಎಷ್ಟು ಲಾಭ ಗೊತ್ತಾ?

ನಿತ್ಯ ಪೀಚ್ ಹಣ್ಣು ಸೇವಿಸುವುದರಿಂದ ಲಭಿಸುವ ಆರೋಗ್ಯಕಾರಿ ಲಾಭಗಳು, ರೋಗನಿರೋಧಕ ಶಕ್ತಿ, ಹೃದಯದ ಭದ್ರತೆ ಹಾಗೂ ಕಣ್ಣಿನ ದೃಷ್ಟಿ ಹೆಚ್ಚಿಸುವ ವಿವರ ಇಲ್ಲಿದೆ.

ತುಳುವ ಮಹಾಸಭೆ ಉಡುಪಿ ಅಧ್ಯಕ್ಷರಾಗಿ ಉದಯ ಕುಮಾರ್ ಹೆಗ್ಡೆ ಆಯ್ಕೆ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಯರ್ಲಪಾಡಿ ಉದಯ ಕುಮಾರ್ ಹೆಗ್ಡೆ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ