‘ಧರ್ಮಸ್ಥಳ ಚಲೋ’ ಸಮಾವೇಶದ ನಂತರ ಸೌಜನ್ಯಾ ಕುಟುಂಬಕ್ಕೆ ವಿಜಯೇಂದ್ರ ಭೇಟಿ: ಸಾಂತ್ವನ

Date:

spot_img

ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಸೋಮವಾರ ನಡೆದ ಬಿಜೆಪಿ ಹಮ್ಮಿಕೊಂಡಿದ್ದ “ಧರ್ಮಸ್ಥಳ ಚಲೋ” ಧರ್ಮಯಾತ್ರೆ ಬೃಹತ್ ಸಮಾವೇಶವುಯಶಸ್ವಿಯಾಗಿ ಅಂತ್ಯಗೊಂಡ ತಕ್ಷಣ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಸೌಜನ್ಯಾ ಕುಟುಂಬವನ್ನು ಭೇಟಿ ಮಾಡಿದರು.

ವಿಜಯೇಂದ್ರ ಅವರು ಸೌಜನ್ಯಾಳ ತಾಯಿ ಕುಸುಮಾವತಿ ಹಾಗೂ ಕುಟುಂಬದ ಇತರ ಸದಸ್ಯರೊಂದಿಗೆ ಆತ್ಮೀಯವಾಗಿ ಮಾತನಾಡಿ, ಈ ಕಠಿಣ ಸಂದರ್ಭವನ್ನು ಧೈರ್ಯದಿಂದ ಎದುರಿಸಲು ಮನೋಬಲ ತುಂಬುವ ಪ್ರಯತ್ನ ಮಾಡಿದರು.

ಈ ಭೇಟಿಯಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಶಾಸಕ ಹರೀಶ್ ಪೂಂಜ, ಮಾಜಿ ಶಾಸಕ ಪ್ರೀತಮ್ ಗೌಡ ಹಾಗೂ ಜಿಲ್ಲಾ ಅಧ್ಯಕ್ಷ ಸತೀಶ್ ಕುಂಪಲ ಸೇರಿ ಅನೇಕ ನಾಯಕರು ಹಾಜರಿದ್ದರು. ಸಮಾವೇಶದ ನಂತರ ತಕ್ಷಣ ಸೌಜನ್ಯಾ ಕುಟುಂಬದ ಭೇಟಿಯನ್ನು ಬಿಜೆಪಿ ತನ್ನ ಮಾನವೀಯತೆ ಮತ್ತು ಸಾಂತ್ವನದ ನಿಟ್ಟಿನಲ್ಲಿ ನಡೆಸಲಾಗಿದೆ ಎಂದು ಹೇಳಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ತುಳುವ ಮಹಾಸಭೆ ಉಡುಪಿ ಅಧ್ಯಕ್ಷರಾಗಿ ಉದಯ ಕುಮಾರ್ ಹೆಗ್ಡೆ ಆಯ್ಕೆ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಯರ್ಲಪಾಡಿ ಉದಯ ಕುಮಾರ್ ಹೆಗ್ಡೆ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ವಿಪ್ರ ಸ್ವಉದ್ಯಮ ಯೋಜನೆ: 2 ಲಕ್ಷ ಸಾಲಕ್ಕೆ ಅರ್ಜಿ ಆಹ್ವಾನ!

ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಸ್ವಉದ್ಯೋಗಕ್ಕೆ ಬಡ್ಡಿ ರಹಿತ/ಕಡಿಮೆ ಬಡ್ಡಿಯಲ್ಲಿ ಸಾಲ ಸೌಲಭ್ಯ. ಅರ್ಜಿ ಸಲ್ಲಿಸಲು 31-08-2026 ಕೊನೆ ದಿನ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಬೆಂಗಳೂರು ಇಡಿ ದಾಳಿ: ಐಸಿಸ್ ಫಂಡಿಂಗ್ ಆರೋಪದ ಮೇಲೆ 8 ಕಡೆ ಶೋಧ

ಬೆಂಗಳೂರಿನಲ್ಲಿ ಐಸಿಸ್ ಉಗ್ರ ಸಂಘಟನೆಗೆ ಹಣಕಾಸು ನೆರವು ನೀಡಿದ ಆರೋಪದ ಮೇಲೆ ಇಡಿ ಅಧಿಕಾರಿಗಳು 8 ಕಡೆ ದಾಳಿ ನಡೆಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕರ್ನೂಲು ಬಳಿ ಭೀಕರ ಕಾರು ಅಪಘಾತ: ರವಿಚಂದ್ರ ಶೆಟ್ಟಿ ದುರ್ಮರಣ

ಆಂಧ್ರದ ಕರ್ನೂಲು ಬಳಿ ನಡೆದ ಕಾರು ಅಪಘಾತದಲ್ಲಿ ಮಂಗಳೂರಿನ ರವಿಚಂದ್ರ ಶೆಟ್ಟಿ ನಿಧನರಾಗಿದ್ದಾರೆ. ಮೂವರಿಗೆ ಗಾಯಗಳಾಗಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.