ವಿಜೇತ ವಿಶೇಷ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಮತ್ತು ಸ್ವಚ್ಛತಾ ಕಾರ್ಯಕ್ರಮದ ಸಂಭ್ರಮ

Date:

spot_img

ವಿಜೇತ ವಿಶೇಷ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಸಂಭ್ರಮದಿಂದ ಆಚರಿಸಲಾಯಿತು. ಇದೇ ಸಂದರ್ಭದಲ್ಲಿ ಎನ್.ಎಸ್.ಎ.ಎಮ್.ಎಫ್.ಜಿ.ಸಿ. ನಿಟ್ಟೆ ಕಾಲೇಜಿನ ಎನ್.ಎಸ್.ಎಸ್. ಟೀಮ್ ವತಿಯಿಂದ ವಿಶೇಷ ಶಾಲೆಯಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಆಯೋಜಿಸಿ, ಸಾಮಾಜಿಕ ಕಳಕಳಿ ಮೆರೆಯಲಾಯಿತು.

ಎನ್‌ಎಸ್‌ಎಸ್‌ನಿಂದ ಮಾದರಿ ಸೇವೆ

ನಿಟ್ಟೆ ಕಾಲೇಜಿನ ಎನ್.ಎಸ್.ಎಸ್. ಟೀಮ್ ಸದಸ್ಯರು ವಿಜೇತ ವಿಶೇಷ ಶಾಲೆಗೆ ಭೇಟಿ ನೀಡಿ, ಶಾಲೆಯ ಆವರಣದಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ನಡೆಸಿದರು. ಇದರ ಜೊತೆಗೆ, ಶಾಲಾ ಮಕ್ಕಳಿಗೆ ಅಗತ್ಯವಿರುವ ದಿನಸಿ ವಸ್ತುಗಳನ್ನು ಹಸ್ತಾಂತರಿಸಿದರು ಮತ್ತು ಮನರಂಜನೆಗಾಗಿ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸುವ ಮೂಲಕ ವಿಶೇಷ ಮಕ್ಕಳೊಂದಿಗೆ ಸಂತಸ ಹಂಚಿಕೊಂಡರು.

ಕಾರ್ಯಕ್ರಮದ ಯಶಸ್ಸಿಗೆ ಶ್ರಮಿಸಿದ ಎನ್.ಎಸ್.ಎಸ್. ಯೋಜನಾಧಿಕಾರಿಗಳಾದ ನಮಿರಾಜ್, ಸೌಮ್ಯಶ್ರೀ, ದಿವ್ಯಾಕ್ಷ್ ಹಾಗೂ ವಿದ್ಯಾರ್ಥಿ ನಾಯಕರಾದ ಚಿನ್ಮಯ್ ಸದಾನಂದ್, ರೀತು, ಸೆಕ್ರೆಟರಿ ತಂಶೀರ್, ಮನಿಷ, ಶಮಂತ್, ಶ್ರಾವ್ಯ, ಶರತ್ ಮತ್ತು ಖುಷಿ ಉಪಸ್ಥಿತರಿದ್ದರು.

ವಿಶೇಷ ಶಿಕ್ಷಕಿ ಹರ್ಷಿತಾ ಕಾರ್ಯಕ್ರಮ ನಿರೂಪಿಸಿದರು. ಮ್ಯಾನೇಜಿಂಗ್ ಟ್ರಸ್ಟಿ ಹರೀಶ್ ಸ್ವಾಗತಿಸಿ, ವಿಶೇಷ ಶಿಕ್ಷಕಿ ಶ್ರೀನಿಧಿ ವಂದನಾರ್ಪಣೆ ಮಾಡಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಭಾರತೀಯ ಗೇಮಿಂಗ್ ಪ್ರಿಯರಿಗೆ ಶುಭಸುದ್ದಿ: ಮಾರುಕಟ್ಟೆಗೆ ಲಗ್ಗೆ ಇಟ್ಟ ಡೆಲ್‌ನ ಶಕ್ತಿಶಾಲಿ ಏಲಿಯನ್‌ವೇರ್ ಲ್ಯಾಪ್‌ಟಾಪ್‌ಗಳು

ಡೆಲ್ ಭಾರತದಲ್ಲಿ ಹೊಸ ಏಲಿಯನ್‌ವೇರ್ ಗೇಮಿಂಗ್ ಲ್ಯಾಪ್‌ಟಾಪ್‌ಗಳನ್ನು ಬಿಡುಗಡೆ ಮಾಡಿದೆ. ನೂತನ ಬೆಲೆ, ಡಿಸ್ಪ್ಲೇ ಮತ್ತು ಪ್ರೊಸೆಸರ್ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ರಾಷ್ಟ್ರೀಯ ಧ್ವಜ ದತ್ತು ದಿನ

ಪ್ರತಿ ವರ್ಷ ಜುಲೈ 22 ರಂದು ಭಾರತದ ರಾಷ್ಟ್ರೀಯ ಧ್ವಜ ದತ್ತು ದಿನವನ್ನು ಆಚರಿಸಲಾಗುತ್ತದೆ. ತಿರಂಗಾ ಧ್ವಜದ ಇತಿಹಾಸ, ವಿನ್ಯಾಸ ಮತ್ತು ಮಹತ್ವದ ಸಂಪೂರ್ಣ ವಿವರ ಇಲ್ಲಿದೆ.

ಸೂಪರ್‌ಫುಡ್ ಪೀಚ್: ಪ್ರತಿದಿನ ಈ ಒಂದು ಹಣ್ಣು ತಿಂದರೆ ಹೃದಯ, ಕಣ್ಣುಗಳಿಗೆ ಎಷ್ಟು ಲಾಭ ಗೊತ್ತಾ?

ನಿತ್ಯ ಪೀಚ್ ಹಣ್ಣು ಸೇವಿಸುವುದರಿಂದ ಲಭಿಸುವ ಆರೋಗ್ಯಕಾರಿ ಲಾಭಗಳು, ರೋಗನಿರೋಧಕ ಶಕ್ತಿ, ಹೃದಯದ ಭದ್ರತೆ ಹಾಗೂ ಕಣ್ಣಿನ ದೃಷ್ಟಿ ಹೆಚ್ಚಿಸುವ ವಿವರ ಇಲ್ಲಿದೆ.

ತುಳುವ ಮಹಾಸಭೆ ಉಡುಪಿ ಅಧ್ಯಕ್ಷರಾಗಿ ಉದಯ ಕುಮಾರ್ ಹೆಗ್ಡೆ ಆಯ್ಕೆ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಯರ್ಲಪಾಡಿ ಉದಯ ಕುಮಾರ್ ಹೆಗ್ಡೆ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ