ಜಲ, ವಾಯು ಸಂಕಟ, ಮಹಾಮಾರಿ, ರಾಜಕೀಯ ಬದಲಾವಣೆ – ಕೋಡಿಮಠ ಸ್ವಾಮೀಜಿಯಿಂದ ಭವಿಷ್ಯವಾಣಿ

Date:

spot_img

ಕೋಡಿಮಠ ಸಂಸ್ಥಾನದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು ಬೆಳಗಾವಿಯಲ್ಲಿ ಸ್ಫೋಟಕ ಭವಿಷ್ಯ ನುಡಿದ್ದು, ಮುಂಬರುವ ದಿನಗಳಲ್ಲಿ ಜಗತ್ತಿಗೆ ಗಂಭೀರ ಸವಾಲುಗಳು ಎದುರಾಗಲಿವೆ ಎಂದು ಎಚ್ಚರಿಕೆ ನೀಡಿದ್ದಾರೆ.

ಸ್ವಾಮೀಜಿಯವರ ಭವಿಷ್ಯವಾಣಿ ಪ್ರಕಾರ, ಲೋಕಕ್ಕೆ ಜಲ ಮತ್ತು ವಾಯು ಸಂಬಂಧಿತ ಸಂಕಟ ಎದುರಾಗಲಿದೆ. ಐದು ವರ್ಷಗಳವರೆಗೆ ಕೋವಿಡ್‌ ಮಹಾಮಾರಿ ಬೇರೆ ಬೇರೆ ರೂಪಗಳಲ್ಲಿ ಮುಂದುವರಿಯಲಿದೆ. ಜನರು ಎಚ್ಚರಿಕೆಯಿಂದಿರಬೇಕು. ಉಸಿರಾಟದ ತೊಂದರೆಯಿಂದ ಸಾವು ಸಂಭವಿಸಬಹುದೆಂಬ ಆತಂಕ ವ್ಯಕ್ತಪಡಿಸಿದ್ದಾರೆ.

ಅವರ ಮುನ್ಸೂಚನೆಯ ಪ್ರಕಾರ, ಹಿಮಾಲಯ ಕರಗಿ ದೆಹಲಿವರೆಗೆ ನೀರು ಹರಿಯುವ ಸಾಧ್ಯತೆ ಇದೆ. ಮೇಘಸ್ಫೋಟ, ಭೂಕಂಪದಂತಹ ಪ್ರಕೃತಿ ವಿಕೋಪಗಳು ಸಂಭವಿಸಬಹುದು. ದೇಶದಲ್ಲಿ ಮತ್ತೆ ಮತೀಯ ಗಲಭೆ ಹಾಗೂ ಯುದ್ಧದ ಭೀತಿ ಎದುರಾಗಲಿದೆ. ಹಲವಾರು ರಾಜಕೀಯ ನಾಯಕರಿಗೆ ಜೀವಭೀತಿಯೂ ಉಂಟಾಗಬಹುದು ಎಂದು ಹೇಳಿದ್ದಾರೆ.

ಸ್ವಾಮೀಜಿಯವರ ಪ್ರಕಾರ, ಸಂಕ್ರಾಂತಿಯವರೆಗೆ ರಾಜ್ಯ ಸರ್ಕಾರದ ಸ್ಥಿತಿ ಸ್ಥಿರವಾಗಿದೆಯಾದರೂ, ನಂತರ ಬದಲಾಗಬಹುದಾದ ರಾಜಕೀಯ ಸ್ಥಿತಿಗತಿ ಹೇಗಿರುತ್ತದೆ ಎಂಬುವುದನ್ನು ಕಾದು ನೋಡಬೇಕಾಗಿದೆ ಎಂದು ಹೇಳಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ರೆಡ್ಮಿ ಪ್ರಿಯರಿಗೆ ಭರ್ಜರಿ ಸುದ್ದಿ: ಶೀಘ್ರದಲ್ಲೇ ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಹೊಸ ‘ರೆಡ್ಮಿ ಟರ್ಬೊ 5’

ಭಾರತದಲ್ಲಿ ರೆಡ್ಮಿ ಟರ್ಬೊ 5 ಬಿಡುಗಡೆ ದಿನಾಂಕ ಸೋರಿಕೆ! ಜೂನ್ 16 ರಂದು ಅನಾವರಣಗೊಳ್ಳಲಿರುವ ಹೊಸ ಸ್ಮಾರ್ಟ್‌ಫೋನ್‌ನ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ಆಕ್ರಮಣಶೀಲತೆಗೆ ಒಳಗಾದ ಮುಗ್ಧ ಮಕ್ಕಳ ಅಂತರರಾಷ್ಟ್ರೀಯ ದಿನ

ಜೂನ್ 4 ರಂದು ಆಚರಿಸಲಾಗುವ ಆಕ್ರಮಣಶೀಲತೆಗೆ ಒಳಗಾದ ಮುಗ್ಧ ಮಕ್ಕಳ ಅಂತರರಾಷ್ಟ್ರೀಯ ದಿನದ ಮಹತ್ವ, ಇತಿಹಾಸ ಮತ್ತು ಮಕ್ಕಳ ಹಕ್ಕುಗಳ ರಕ್ಷಣೆಯ ಕುರಿತಾದ ಮಾಹಿತಿ.

ಹಲಸಿನ ಹಣ್ಣು ತಿಂದ ಮೇಲೆ ಬೀಜ ಬಿಸಾಡ್ತೀರಾ? ತಡಿರಿ… ಅದರಲ್ಲಿದೆ ‘ಬಾದಾಮಿ’ಗಿಂತಲೂ ಹೆಚ್ಚಿನ ಶಕ್ತಿ

ಹಲಸಿನ ಹಣ್ಣಿನ ಬೀಜಗಳನ್ನು ಬಿಸಾಡುವ ಮುನ್ನ ಈ ಲೇಖನ ಓದಿ. ಇದರಲ್ಲಿರುವ ಪೋಷಕಾಂಶಗಳು ಮತ್ತು ಆರೋಗ್ಯದ ಲಾಭಗಳ ವಿವರ ಇಲ್ಲಿದೆ.

ಪೆರ್ಣಂಕಿಲ ದೇವಸ್ಥಾನದ ವ್ಯವಸ್ಥಾಪಕ ಸುರೇಶ್ ತಂತ್ರಿ ನಿಧನ

ಪೆರ್ಣಂಕಿಲ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪಕ ಸುರೇಶ್ ತಂತ್ರಿಯವರು ದೈವಾಧೀನರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ