ಕರಾವಳಿಗೆ ವಾಟರ್ ಮೆಟ್ರೋ! ಮಂಗಳೂರಿಗೆ ಅಂತರಾಷ್ಟ್ರೀಯ ಕ್ರೂಸ್ ಯೋಜನೆ ಘೋಷಣೆ

Date:

spot_img

ಬೆಂಗಳೂರು: ರಾಜ್ಯ ಬಜೆಟ್‌ನಲ್ಲಿ ಕರಾವಳಿಗೆ ಅನೇಕ ಮಹತ್ವದ ಯೋಜನೆಗಳನ್ನು ಘೋಷಿಸಲಾಗಿದೆ. ಕರ್ನಾಟಕದ ಮೊದಲ “ವಾಟರ್ ಮೆಟ್ರೋ” ಯೋಜನೆಯನ್ನು ಮಂಗಳೂರಿನಲ್ಲಿ ಆರಂಭಿಸಲು ಸರ್ಕಾರ ನಿರ್ಧರಿಸಿದೆ.

ಮಂಗಳೂರಿಗೆ ಅಂತರಾಷ್ಟ್ರೀಯ ಕ್ರೂಸ್ ಯೋಜನೆ ಮತ್ತು ಕೋಸ್ಟಲ್ ಬರ್ತ್ ಯೋಜನೆ ಕೂಡ ಘೋಷಣೆಗೊಂಡಿದ್ದು, ಇದು ಸಮುದ್ರ ಮತ್ತು ಜಲಮಾರ್ಗಗಳಲ್ಲಿ ಸರಕು-ಪ್ರಯಾಣಿಕರ ಚಲನೆಯನ್ನು ಉತ್ತೇಜಿಸುತ್ತದೆ.

ಹೊನ್ನಾವರ ಹಾಗೂ ಮಂಕಿಯಲ್ಲಿ ಬಂದರು ನಿರ್ಮಾಣ, ಹೊನ್ನಾವರದಲ್ಲಿ ಹಡಗು ನಿರ್ಮಾಣ ಕೇಂದ್ರ, ಮತ್ತು ನದಿ ಕ್ರೂಸ್ ಪ್ರವಾಸೋದ್ಯಮ ವಿಸ್ತರಣೆಗೆ ಯೋಜನೆ ಸಿದ್ಧವಾಗಿದೆ.

ಏನಿದು ವಾಟರ್ ಮೆಟ್ರೋ?
ಎಲೆಕ್ಟ್ರಿಕ್-ಹೈಬ್ರಿಡ್ ಫೆರಿಗಳನ್ನು ಬಳಸಿ ಸಮುದ್ರದ ಮಧ್ಯೆ ಸಂಪರ್ಕ ಕಲ್ಪಿಸುವ ಸರಕಾರಿ ಯೋಜನೆಯೇ ವಾಟರ್ ಮೆಟ್ರೋ. ಇದು ಕರಾವಳಿಯ ಜಲಸಾರಿಗೆ ಕ್ಷೇತ್ರದಲ್ಲಿ ಹೊಸ ಯುಗಕ್ಕೆ ಕಾರಣವಾಗಲಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಭಾರತೀಯ ಗೇಮಿಂಗ್ ಪ್ರಿಯರಿಗೆ ಶುಭಸುದ್ದಿ: ಮಾರುಕಟ್ಟೆಗೆ ಲಗ್ಗೆ ಇಟ್ಟ ಡೆಲ್‌ನ ಶಕ್ತಿಶಾಲಿ ಏಲಿಯನ್‌ವೇರ್ ಲ್ಯಾಪ್‌ಟಾಪ್‌ಗಳು

ಡೆಲ್ ಭಾರತದಲ್ಲಿ ಹೊಸ ಏಲಿಯನ್‌ವೇರ್ ಗೇಮಿಂಗ್ ಲ್ಯಾಪ್‌ಟಾಪ್‌ಗಳನ್ನು ಬಿಡುಗಡೆ ಮಾಡಿದೆ. ನೂತನ ಬೆಲೆ, ಡಿಸ್ಪ್ಲೇ ಮತ್ತು ಪ್ರೊಸೆಸರ್ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ರಾಷ್ಟ್ರೀಯ ಧ್ವಜ ದತ್ತು ದಿನ

ಪ್ರತಿ ವರ್ಷ ಜುಲೈ 22 ರಂದು ಭಾರತದ ರಾಷ್ಟ್ರೀಯ ಧ್ವಜ ದತ್ತು ದಿನವನ್ನು ಆಚರಿಸಲಾಗುತ್ತದೆ. ತಿರಂಗಾ ಧ್ವಜದ ಇತಿಹಾಸ, ವಿನ್ಯಾಸ ಮತ್ತು ಮಹತ್ವದ ಸಂಪೂರ್ಣ ವಿವರ ಇಲ್ಲಿದೆ.

ಸೂಪರ್‌ಫುಡ್ ಪೀಚ್: ಪ್ರತಿದಿನ ಈ ಒಂದು ಹಣ್ಣು ತಿಂದರೆ ಹೃದಯ, ಕಣ್ಣುಗಳಿಗೆ ಎಷ್ಟು ಲಾಭ ಗೊತ್ತಾ?

ನಿತ್ಯ ಪೀಚ್ ಹಣ್ಣು ಸೇವಿಸುವುದರಿಂದ ಲಭಿಸುವ ಆರೋಗ್ಯಕಾರಿ ಲಾಭಗಳು, ರೋಗನಿರೋಧಕ ಶಕ್ತಿ, ಹೃದಯದ ಭದ್ರತೆ ಹಾಗೂ ಕಣ್ಣಿನ ದೃಷ್ಟಿ ಹೆಚ್ಚಿಸುವ ವಿವರ ಇಲ್ಲಿದೆ.

ತುಳುವ ಮಹಾಸಭೆ ಉಡುಪಿ ಅಧ್ಯಕ್ಷರಾಗಿ ಉದಯ ಕುಮಾರ್ ಹೆಗ್ಡೆ ಆಯ್ಕೆ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಯರ್ಲಪಾಡಿ ಉದಯ ಕುಮಾರ್ ಹೆಗ್ಡೆ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ