spot_img

ಧರ್ಮಸ್ಥಳ ಹೋರಾಟಗಾರರಿಗೂ ಎಸ್‌ಡಿಪಿಐಗೂ ಏನು ಸಂಬಂಧ? ಏನಿದರ ಮರ್ಮ? : ವಿ.ಸುನಿಲ್ ಕುಮಾರ್ ಪ್ರಶ್ನೆ

Date:

spot_img
sunil11

ಕಾರ್ಕಳ: ಧರ್ಮಸ್ಥಳದಲ್ಲಿ ಎರಡು ಗುಂಪುಗಳ ಮಧ್ಯೆ ನಡೆದ ಘರ್ಷಣೆಯಲ್ಲಿ ಗಾಯಗೊಂಡ ಯುಟ್ಯೂಬರ್ ಗಳನ್ನು ಎಸ್ ಡಿಪಿಐ ಕಾರ್ಯಕರ್ತರು ಭೇಟಿ ಮಾಡಿದ್ದಾರೆ. ಧರ್ಮಸ್ಥಳ ಹೋರಾಟಗಾರರಿಗೂ ಎಸ್ ಡಿಪಿಐಗೂ ಏನು ಸಂಬಂಧ? ಏನಿದರ ಮರ್ಮ?

ಈ ಹೋರಾಟದಲ್ಲಿ ಇರುವವರನ್ನು ಸೂಕ್ಷ್ಮವಾಗಿ ಗಮನಿಸಿ, ಎಡಪಂಥೀಯರು, ನಗರ ನಕ್ಸಲರು, ಎಸ್ ಡಿಪಿಐ, ಜಿಹಾದಿ ಗ್ಯಾಂಗ್, ಕಾನೂನು ಕೈಗೆತ್ತಿಕೊಳ್ಳುವವರೇ ತುಂಬಿ ಹೋಗಿದ್ದಾರೆ. ಇವರೆಲ್ಲ ಒಟ್ಟಿಗೆ ಸೇರಿ ಹಿಂದುತ್ವ, ಹಿಂದು ಧಾರ್ಮಿಕ ನಂಬಿಕೆಗಳ ವಿರುದ್ಧ ನಡೆಸುತ್ತಿದ್ದ ಟೂಲ್ ಕಿಟ್ ಹೋರಾಟದ ಮುಂದುವರಿದ ಭಾಗವೇ “ಟಾರ್ಗೆಟ್ ಧರ್ಮಸ್ಥಳ”. ಕಾಡಿನಲ್ಲಿದ್ದ ನಕ್ಸಲರನ್ನು ಸಿಎಂ ಸಿದ್ದರಾಮಯ್ಯನವರು ನಾಡಿಗೆ ತಂದು ಬಿಟ್ಟಿದ್ದರ ಫಲ ಇದು ಎಂದು ಕಾರ್ಕಳ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ವಿ. ಸುನಿಲ್ ಕುಮಾರ್ ರವರು ತಮ್ಮ X (Twitter) ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ರಕ್ಷಾಬಂಧನ

ರಕ್ಷಾಬಂಧನ, ಪ್ರೀತಿ ಮತ್ತು ವಿಶ್ವಾಸದ ಸಂಕೇತವಾಗಿರುವ ಈ ಹಬ್ಬ, ಸಹೋದರ-ಸಹೋದರಿಯರ ನಡುವಿನ ಪವಿತ್ರ ಬಂಧವನ್ನು ಬಲಪಡಿಸುತ್ತದೆ

“ಪ್ರತಿಶತ ನೂರರಷ್ಟು ನೋಂದಣಿ ಆಗಬೇಕು”: ಜನನ-ಮರಣ ದಾಖಲೆ ನಿರ್ವಹಣೆಗೆ ಡಿಸಿ ಸೂಚನೆ

ನಾಗರಿಕರ ಜನನ ಮತ್ತು ಮರಣ ದಾಖಲೆಗಳ ನಿರ್ವಹಣೆಯನ್ನು ಸಮರ್ಪಕವಾಗಿ ಮಾಡುವಂತೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

165.9 ಕೋಟಿ ನಿಮಿಷ ವೀಕ್ಷಣೆ ಕಂಡ ಸ್ಮೃತಿ ಇರಾನಿ ಧಾರಾವಾಹಿಯ ಹೊಸ ದಾಖಲೆ

ಬಿಜೆಪಿ ನಾಯಕಿ ಸ್ಮೃತಿ ಇರಾನಿ ಅಭಿನಯದ ಧಾರಾವಾಹಿ 'ಕ್ಯೂಂಕಿ ಸಾಸ್ ಭಿ ಕಭಿ ಬಹು ಥಿ' ಯ ಎರಡನೇ ಆವೃತ್ತಿಯು ಪ್ರಸಾರವಾದ ಮೊದಲ ವಾರದಲ್ಲೇ ಭಾರಿ ಯಶಸ್ಸು ಗಳಿಸಿದೆ.

ಅಮೆರಿಕದ ಆರ್ಥಿಕ ಧಮ್ಕಿಗೆ ಕ್ಯಾರೆ ಎನ್ನದ ಭಾರತ , ರಷ್ಯಾದೊಂದಿಗೆ ಹೊಸ ಒಪ್ಪಂದಕ್ಕೆ ಸಹಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತದ ಮೇಲೆ ಶೇ. 25ರಷ್ಟು ಹೆಚ್ಚುವರಿ ತೆರಿಗೆ ವಿಧಿಸುವ ಬೆದರಿಕೆ ಹಾಕಿದ ನಡುವೆಯೇ, ಭಾರತ ಮತ್ತು ರಷ್ಯಾ ದೇಶಗಳು ತಮ್ಮ ದ್ವಿಪಕ್ಷೀಯ ಸಹಕಾರವನ್ನು ಮತ್ತಷ್ಟು ಬಲಪಡಿಸಿಕೊಳ್ಳಲು ಮಹತ್ವದ ಒಪ್ಪಂದಕ್ಕೆ ಸಹಿ ಹಾಕಿವೆ.