ಧರ್ಮಸ್ಥಳ ಹೋರಾಟಗಾರರಿಗೂ ಎಸ್‌ಡಿಪಿಐಗೂ ಏನು ಸಂಬಂಧ? ಏನಿದರ ಮರ್ಮ? : ವಿ.ಸುನಿಲ್ ಕುಮಾರ್ ಪ್ರಶ್ನೆ

Date:

spot_img
sunil11

ಕಾರ್ಕಳ: ಧರ್ಮಸ್ಥಳದಲ್ಲಿ ಎರಡು ಗುಂಪುಗಳ ಮಧ್ಯೆ ನಡೆದ ಘರ್ಷಣೆಯಲ್ಲಿ ಗಾಯಗೊಂಡ ಯುಟ್ಯೂಬರ್ ಗಳನ್ನು ಎಸ್ ಡಿಪಿಐ ಕಾರ್ಯಕರ್ತರು ಭೇಟಿ ಮಾಡಿದ್ದಾರೆ. ಧರ್ಮಸ್ಥಳ ಹೋರಾಟಗಾರರಿಗೂ ಎಸ್ ಡಿಪಿಐಗೂ ಏನು ಸಂಬಂಧ? ಏನಿದರ ಮರ್ಮ?

ಈ ಹೋರಾಟದಲ್ಲಿ ಇರುವವರನ್ನು ಸೂಕ್ಷ್ಮವಾಗಿ ಗಮನಿಸಿ, ಎಡಪಂಥೀಯರು, ನಗರ ನಕ್ಸಲರು, ಎಸ್ ಡಿಪಿಐ, ಜಿಹಾದಿ ಗ್ಯಾಂಗ್, ಕಾನೂನು ಕೈಗೆತ್ತಿಕೊಳ್ಳುವವರೇ ತುಂಬಿ ಹೋಗಿದ್ದಾರೆ. ಇವರೆಲ್ಲ ಒಟ್ಟಿಗೆ ಸೇರಿ ಹಿಂದುತ್ವ, ಹಿಂದು ಧಾರ್ಮಿಕ ನಂಬಿಕೆಗಳ ವಿರುದ್ಧ ನಡೆಸುತ್ತಿದ್ದ ಟೂಲ್ ಕಿಟ್ ಹೋರಾಟದ ಮುಂದುವರಿದ ಭಾಗವೇ “ಟಾರ್ಗೆಟ್ ಧರ್ಮಸ್ಥಳ”. ಕಾಡಿನಲ್ಲಿದ್ದ ನಕ್ಸಲರನ್ನು ಸಿಎಂ ಸಿದ್ದರಾಮಯ್ಯನವರು ನಾಡಿಗೆ ತಂದು ಬಿಟ್ಟಿದ್ದರ ಫಲ ಇದು ಎಂದು ಕಾರ್ಕಳ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ವಿ. ಸುನಿಲ್ ಕುಮಾರ್ ರವರು ತಮ್ಮ X (Twitter) ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಧರ್ಮಸ್ಥಳ ಪ್ರಕರಣ: ಮಾಸ್ಕ್ ಮ್ಯಾನ್ ಅರ್ಜಿ ಇತ್ಯರ್ಥಪಡಿಸಿದ ಹೈಕೋರ್ಟ್

ಧರ್ಮಸ್ಥಳ ಸಾಮೂಹಿಕ ಶವಸಂಸ್ಕಾರ ಪ್ರಕರಣದ ತನಿಖೆ ಪೂರ್ಣಗೊಂಡಿದ್ದು, ಹೈಕೋರ್ಟ್ ಅರ್ಜಿ ಇತ್ಯರ್ಥಪಡಿಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಮಾರುತಿ ಕಾರುಗಳ ಬೆಲೆ 30,000 ರೂ. ಏರಿಕೆ: ಆಗಸ್ಟ್ 1 ರಿಂದ ಜಾರಿ

ಆಗಸ್ಟ್ 1 ರಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ಗರಿಷ್ಠ 30,000 ರೂ.ವರೆಗೆ ಏರಿಕೆಯಾಗಲಿದೆ. ಬೆಲೆ ಏರಿಕೆಗೆ ಕಾರಣವೇನು? ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಬಾಲಕೃಷ್ಣಗೆ ಶೂಟಿಂಗ್ ವೇಳೆ ಅಪಘಾತ: ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

ತೆಲುಗು ನಟ ಬಾಲಕೃಷ್ಣ ಶೂಟಿಂಗ್ ವೇಳೆ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಜನ ನಾಯಗನ್ ಅಡ್ವಾನ್ಸ್ ಬುಕಿಂಗ್ ದಾಖಲೆ: ವಿಜಯ್ ಚಿತ್ರ ಜುಲೈ 23ಕ್ಕೆ ಬಿಡುಗಡೆ

ವಿಜಯ್ ಅಭಿನಯದ ಕೊನೆಯ ಚಿತ್ರ 'ಜನ ನಾಯಗನ್' ಜುಲೈ 23ರಂದು ಬಿಡುಗಡೆಯಾಗಲಿದ್ದು, ಅಡ್ವಾನ್ಸ್ ಬುಕಿಂಗ್‌ನಲ್ಲಿ ಭಾರಿ ದಾಖಲೆ ಬರೆದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.