spot_img

ಧರ್ಮಸಂರಕ್ಷಣೆಗಾಗಿ ಧರ್ಮಸ್ಥಳದಲ್ಲಿ ಯಾಗ: 3,000 ಭಕ್ತರೊಂದಿಗೆ ಆನಂದ ಗುರೂಜಿ ಪ್ರಾರ್ಥನೆ

Date:

spot_img

ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳದ ಹೆಸರು ಹಾಳು ಮಾಡಲು ವ್ಯವಸ್ಥಿತ ಷಡ್ಯಂತ್ರಗಳು ನಡೆಯುತ್ತಿವೆ ಎಂಬ ಆರೋಪಗಳ ಬೆನ್ನಲ್ಲೇ, ಧರ್ಮಸಂರಕ್ಷಣೆಗಾಗಿ ಧರ್ಮಸ್ಥಳದ ಪ್ರವಚನ ಮಂಟಪದಲ್ಲಿ ವಿಶೇಷ ಯಾಗವೊಂದು ನಡೆಯಿತು. ಮಹರ್ಷಿ ಆನಂದ ಗುರೂಜಿಯವರ ನೇತೃತ್ವದಲ್ಲಿ ಈ ಯಾಗವನ್ನು ನಡೆಸಲಾಯಿತು.

ಈ ಯಾಗದಲ್ಲಿ 3,000 ಕ್ಕಿಂತಲೂ ಹೆಚ್ಚು ಭಕ್ತರು ಭಾಗಿಯಾಗಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಆನಂದ ಗುರೂಜಿಯವರು, “ಪೂಜ್ಯರೇ, ನಿಮ್ಮ ಜೊತೆ ನಾವು ಧರ್ಮಸ್ಥಳದ ಭಕ್ತರಿದ್ದೇವೆ. ಪುಣ್ಯಕ್ಷೇತ್ರದ ಹೆಸರನ್ನು ಹಾಳು ಮಾಡಲು ನಾವು ಎಂದಿಗೂ ಬಿಡುವುದಿಲ್ಲ” ಎಂದು ದೃಢವಾಗಿ ತಿಳಿಸಿದರು.

ಕ್ಷೇತ್ರದ ವಿರುದ್ಧ ನಡೆಯುತ್ತಿರುವ ಅಪಪ್ರಚಾರದ ಕುರಿತು ಭಕ್ತರಲ್ಲಿ ಆತಂಕ ಹೆಚ್ಚಿರುವ ಸಂದರ್ಭದಲ್ಲಿ ನಡೆದ ಈ ಯಾಗವು, ಭಕ್ತರಲ್ಲಿ ನಂಬಿಕೆ ಮತ್ತು ಧೈರ್ಯವನ್ನು ಮೂಡಿಸುವ ಪ್ರಯತ್ನವಾಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಸ್ವರ್ಣ ಫ್ರೆಂಡ್ಸ್ ಗೋಳಿಕಟ್ಟೆ ಹೆರ್ಗ ಮತ್ತು ಬ್ರಹ್ಮಾ ಕುಮಾರೀಸ್ ಮಣಿಪಾಲ ಇವರ ಜಂಟಿ ಆಶ್ರಯದಲ್ಲಿ ಮಣಿಪಾಲದಲ್ಲಿ ಆ.24 ರಂದು ರಕ್ತದಾನ ಶಿಬಿರ

ಸ್ವರ್ಣ ಫ್ರೆಂಡ್ಸ್ ಗೋಳಿಕಟ್ಟೆ ಹೆರ್ಗ ಮತ್ತು ಬ್ರಹ್ಮಾ ಕುಮಾರೀಸ್ ಮಣಿಪಾಲ ಇವರ ಜಂಟಿ ಆಶ್ರಯದಲ್ಲಿ ಆಗಸ್ಟ್ 24 ಆದಿತ್ಯವಾರ ಬೆಳಿಗ್ಗೆ 9 ರಿಂದ ಮಧ್ಯಾಹ್ನ 12 ವರೆಗೆ ಮಣಿಪಾಲದ ಕಸ್ತೂಬಾ೯ ಆಸ್ಪತ್ರೆಯ ರಕ್ತ ನಿಧಿ ವಿಭಾಗದಲ್ಲಿ ರಕ್ತದಾನ ಶಿಬಿರ ನಡೆಯಲಿದೆ.

ಪೋಷಕಾಂಶಗಳ ಆಗರ ಸೂರ್ಯಕಾಂತಿ ಬೀಜ : ಸೂರ್ಯಕಾಂತಿ ಬೀಜದ 7 ಅದ್ಭುತ ಲಾಭಗಳು

ಸೂರ್ಯಕಾಂತಿ ಬೀಜಗಳು (Sunflower Seeds) ವಿಟಮಿನ್ ಇ, ಪ್ರೋಟೀನ್, ಅಗತ್ಯವಾದ ಕೊಬ್ಬುಗಳು, ಮೆಗ್ನೀಸಿಯಮ್, ರಂಜಕ, ಪೊಟ್ಯಾಸಿಯಮ್, ಸತು ಮತ್ತು ಕಬ್ಬಿಣದಂತಹ ಪೋಷಕಾಂಶಗಳ ಆಗರವಾಗಿದೆ.

90ರ ದಶಕದ ಐಕಾನಿಕ್ ‘ಯೆಜ್ಡಿ ರೋಡ್‌ಸ್ಟರ್‌’ ಬೈಕ್ ಮತ್ತೊಮ್ಮೆ ಹೊಸ ಅವತಾರದಲ್ಲಿ ಮಾರುಕಟ್ಟೆಗೆ ಎಂಟ್ರಿ: ಎದುರಾಳಿ ರಾಯಲ್ ಎನ್‌ಫೀಲ್ಡ್‌ಗೆ ನಡುಕ!

ಭಾರತದ ರಸ್ತೆಗಳಲ್ಲಿ 80 ಮತ್ತು 90ರ ದಶಕದಲ್ಲಿ ರಾಜನಂತೆ ಮೆರೆದಿದ್ದ ಐಕಾನಿಕ್ ಯೆಜ್ಡಿ ಬೈಕ್, ಮತ್ತೊಮ್ಮೆ ಹೊಸ ಅವತಾರದಲ್ಲಿ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ.

ಹೊಸದಿಲ್ಲಿಯಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಸುಪ್ರೀಂ ಕೋರ್ಟ್‌ನಿಂದ ಹೊಸ ಮಾರ್ಗಸೂಚಿಗಳು: ಆಕ್ರಮಣಕಾರಿ ನಾಯಿಗಳಿಗೆ ಪ್ರತ್ಯೇಕ ಆಶ್ರಯ!

ದೆಹಲಿ-ಎನ್‌ಸಿಆರ್‌ನ ಬೀದಿ ನಾಯಿಗಳ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತನ್ನ ಆಗಸ್ಟ್‌ 8ರ ತೀರ್ಪಿನಲ್ಲಿ ಕೆಲವು ಮಹತ್ವದ ಬದಲಾವಣೆಗಳನ್ನು ಮಾಡಿ ಹೊಸ ಆದೇಶವನ್ನು ಹೊರಡಿಸಿದೆ.