ಧರ್ಮಸಂರಕ್ಷಣೆಗಾಗಿ ಧರ್ಮಸ್ಥಳದಲ್ಲಿ ಯಾಗ: 3,000 ಭಕ್ತರೊಂದಿಗೆ ಆನಂದ ಗುರೂಜಿ ಪ್ರಾರ್ಥನೆ

Date:

spot_img

ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳದ ಹೆಸರು ಹಾಳು ಮಾಡಲು ವ್ಯವಸ್ಥಿತ ಷಡ್ಯಂತ್ರಗಳು ನಡೆಯುತ್ತಿವೆ ಎಂಬ ಆರೋಪಗಳ ಬೆನ್ನಲ್ಲೇ, ಧರ್ಮಸಂರಕ್ಷಣೆಗಾಗಿ ಧರ್ಮಸ್ಥಳದ ಪ್ರವಚನ ಮಂಟಪದಲ್ಲಿ ವಿಶೇಷ ಯಾಗವೊಂದು ನಡೆಯಿತು. ಮಹರ್ಷಿ ಆನಂದ ಗುರೂಜಿಯವರ ನೇತೃತ್ವದಲ್ಲಿ ಈ ಯಾಗವನ್ನು ನಡೆಸಲಾಯಿತು.

ಈ ಯಾಗದಲ್ಲಿ 3,000 ಕ್ಕಿಂತಲೂ ಹೆಚ್ಚು ಭಕ್ತರು ಭಾಗಿಯಾಗಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಆನಂದ ಗುರೂಜಿಯವರು, “ಪೂಜ್ಯರೇ, ನಿಮ್ಮ ಜೊತೆ ನಾವು ಧರ್ಮಸ್ಥಳದ ಭಕ್ತರಿದ್ದೇವೆ. ಪುಣ್ಯಕ್ಷೇತ್ರದ ಹೆಸರನ್ನು ಹಾಳು ಮಾಡಲು ನಾವು ಎಂದಿಗೂ ಬಿಡುವುದಿಲ್ಲ” ಎಂದು ದೃಢವಾಗಿ ತಿಳಿಸಿದರು.

ಕ್ಷೇತ್ರದ ವಿರುದ್ಧ ನಡೆಯುತ್ತಿರುವ ಅಪಪ್ರಚಾರದ ಕುರಿತು ಭಕ್ತರಲ್ಲಿ ಆತಂಕ ಹೆಚ್ಚಿರುವ ಸಂದರ್ಭದಲ್ಲಿ ನಡೆದ ಈ ಯಾಗವು, ಭಕ್ತರಲ್ಲಿ ನಂಬಿಕೆ ಮತ್ತು ಧೈರ್ಯವನ್ನು ಮೂಡಿಸುವ ಪ್ರಯತ್ನವಾಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಗ್ಯಾಜೆಟ್ ಪ್ರಿಯರಿಗೆ ಗುಡ್ ನ್ಯೂಸ್: ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಶಿಯೋಮಿಯ ಪವರ್‌ಫುಲ್ 67W ಪವರ್ ಬ್ಯಾಂಕ್

ಶಿಯೋಮಿ ಭಾರತದಲ್ಲಿ ಹೊಸ 20000mAh ಪವರ್ ಬ್ಯಾಂಕ್ 5i ಬಿಡುಗಡೆ ಮಾಡಲಿದೆ. 67W ಫಾಸ್ಟ್ ಚಾರ್ಜಿಂಗ್ ಸಾಮರ್ಥ್ಯದ ಈ ಸಾಧನದ ಸಂಪೂರ್ಣ ಮಾಹಿತಿ ಇಲ್ಲಿದೆ.

ನಟಿ ಐಶ್ವರ್ಯ ಸಿಂಧೋಗಿಗೆ ಸೈಬರ್ ಕಿರುಕುಳ: ಪೊಲೀಸ್ ದೂರು

ನಟಿ ಐಶ್ವರ್ಯ ಸಿಂಧೋಗಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮೂಲಕ ಕಿರುಕುಳ ನೀಡಿದ ಕಿಡಿಗೇಡಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದಿನ ವಿಶೇಷ – ರಾಷ್ಟ್ರೀಯ ಬಿ ಸಮ್‌ಒನ್ ದಿನ

ಜುಲೈ 21 ರ ರಾಷ್ಟ್ರೀಯ ಬಿ ಸಮ್‌ಒನ್ ದಿನವು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ಮತ್ತು ಅವರ ರಕ್ಷಣೆಗೆ ವಿಶ್ವಾಸಾರ್ಹ ವ್ಯಕ್ತಿಯಾಗಲು ವಯಸ್ಕರಿಗೆ ಕರೆ ನೀಡುತ್ತದೆ.

ಅಡುಗೆಮನೆಯಲ್ಲೇ ಇದೆ ಮ್ಯಾಜಿಕ್ ಲಿಕ್ವಿಡ್: ಅಕ್ಕಿ ತೊಳೆದ ನೀರನ್ನು ಅಪ್ಪಿತಪ್ಪಿಯೂ ಚೆಲ್ಲಬೇಡಿ

ಅಕ್ಕಿ ತೊಳೆದ ನೀರು ಮತ್ತು ಗಂಜಿ ನೀರಿನಿಂದ ಪಡೆಯಬಹುದಾದ ಅದ್ಭುತ ಆರೋಗ್ಯ ಹಾಗೂ ಸೌಂದರ್ಯ ಪ್ರಯೋಜನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.