ಅತ್ತೂರಿನ ಯಶವಂತ್ ಆಚಾರ್ಯ ಅವರಿಗೆ ಅಂತರಾಷ್ಟ್ರೀಯ ಶಿಲ್ಪಕಲಾರತ್ನ ಪ್ರಶಸ್ತಿ ಗೌರವ

Date:

spot_img

ಕಾರ್ಕಳ : ಕಲ್ಲಿನ ಕೆತ್ತನೆಯಲ್ಲಿ ಅದ್ಭುತ ಚಾತುರ್ಯ ಮೆರೆಯುತ್ತಿರುವ ಯುವ ಶಿಲ್ಪಕಲಾವಿದ ಅತ್ತೂರಿನ ಯಶವಂತ್ ಆಚಾರ್ಯ ಅವರಿಗೆ ಅಂತರಾಷ್ಟ್ರೀಯ ಮಟ್ಟದ ಗೌರವ ಲಭಿಸಿದೆ. ದಿನಾಂಕ 31-01-2026 ರಂದು ನವದೆಹಲಿಯಲ್ಲಿ ನಡೆದ ವಿಶೇಷ ಸಮಾರಂಭದಲ್ಲಿ ಏಷ್ಯಾ ಇಂಟರ್ ನ್ಯಾಷನಲ್ ಕಲ್ಚರ್ ರಿಸರ್ಚ್ ಯೂನಿವರ್ಸಿಟಿ ವತಿಯಿಂದ ಯಶವಂತ್ ಅವರಿಗೆ ಪ್ರತಿಷ್ಠಿತ ‘ಶಿಲ್ಪಕಲಾರತ್ನ’ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಅತ್ತೂರಿನ ಅತ್ಯುತ್ತ ಆಚಾರ್ಯ ಹಾಗೂ ರತ್ನಆಚಾರ್ಯ ದಂಪತಿಗಳ ಪುತ್ರನಾದ ಯಶವಂತ್ ಆಚಾರ್ಯ, ಸಾಂಪ್ರದಾಯಿಕ ಶಿಲ್ಪಕಲೆಯಲ್ಲಿ ಆಧುನಿಕ ನೈಪುಣ್ಯತೆಯನ್ನು ಅಳವಡಿಸಿಕೊಂಡು ಕಲ್ಲಿನಲ್ಲಿ ಕಲಾಕೃತಿಗಳನ್ನು ಕೆತ್ತುವ ಮೂಲಕ ವಿಶೇಷ ಛಾಪನ್ನು ಮೂಡಿಸಿದ್ದಾರೆ. ಇವರ ಕಲಾ ಸೇವೆಯನ್ನು ಮತ್ತು ಶಿಲ್ಪಕಲೆಯಲ್ಲಿನ ನಿರಂತರ ಸಾಧನೆಯನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ. ಈ ಐತಿಹಾಸಿಕ ಸಾಧನೆಗೆ ನೀರೆ ಬೈಲೂರಿನ ಶ್ರೀ ವಿಶ್ವಕರ್ಮ ಬ್ರಾಹ್ಮಣ ಸಮಾಜ ಸೇವಾ ಸಂಘವು ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದು, ಇವರ ಕಲಾ ಸೇವೆ ಜಾಗತಿಕ ಮಟ್ಟದಲ್ಲಿ ಇನ್ನಷ್ಟು ಬೆಳಗಲಿ ಎಂದು ಹಾರೈಸಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಟೆಕ್ ಪ್ರಿಯರ ನಿದ್ದೆಗೆಡಿಸಿದ ‘ಲೆನೊವೊ ಟ್ಯಾಬ್ ಪ್ಲಸ್ ಜೆನ್ 2’ ಜಾಗತಿಕ ಬಿಡುಗಡೆ: ಬೆಲೆ ಮತ್ತು ವೈಶಿಷ್ಟ್ಯಗಳ ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ.

ಲೆನೊವೊದ ಬಿಗ್ ಬ್ಯಾಂಗ್ ಎಂಟ್ರಿ! 9 ಜೆಬಿಎಲ್ ಸ್ಪೀಕರ್, 10,200mAh ಬ್ಯಾಟರಿಯ ಅತ್ಯಾಧುನಿಕ 'ಟ್ಯಾಬ್ ಪ್ಲಸ್ ಜೆನ್ 2' ಜಾಗತಿಕ ಮಾರುಕಟ್ಟೆಗೆ ಲಾಂಚ್.

ದಿನ ವಿಶೇಷ – ಮರುಭೂಮೀಕರಣ ಮತ್ತು ಬರಗಾಲ ವಿರೋಧಿ ವಿಶ್ವ ದಿನ

ಭೂಮಿಯ ಫಲವತ್ತತೆ ರಕ್ಷಿಸಲು ಮತ್ತು ಬರಗಾಲದ ಸವಾಲುಗಳನ್ನು ಎದುರಿಸಲು ಜೂನ್ 17 ರಂದು ಆಚರಿಸಲಾಗುವ ಮರುಭೂಮೀಕರಣ ವಿರೋಧಿ ದಿನದ ಮಹತ್ವ ಹಾಗೂ ಉದ್ದೇಶಗಳ ಮಾಹಿತಿ ಇಲ್ಲಿದೆ.

ಬೆಣ್ಣೆ ತಿಂದ್ರೆ ಆರೋಗ್ಯಕ್ಕೆ ಲಾಭವೋ, ನಷ್ಟವೋ? ಅಸಲಿ ವಿಷಯ ಇಲ್ಲಿದೆ ನೋಡಿ

ಮಿತವಾಗಿ ಬೆಣ್ಣೆ ಸೇವಿಸುವುದರಿಂದ ಸಿಗುವ ಅದ್ಭುತ ಆರೋಗ್ಯ ಪ್ರಯೋಜನಗಳು ಮತ್ತು ಪೋಷಕಾಂಶಗಳ ಮಾಹಿತಿ ಇಲ್ಲಿದೆ.

ಸಿಎಂ ಡಿ.ಕೆ. ಶಿವಕುಮಾರ್ ಆಡಳಿತದ ಟಾಪ್ 5 ನಿರ್ಧಾರಗಳು

ಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರದ ಪ್ರಮುಖ 5 ಸುಧಾರಣಾ ಕ್ರಮಗಳು ಹಾಗೂ ಗ್ಯಾರಂಟಿ ಯೋಜನೆಗಳ ಪರಿಷ್ಕರಣೆಯ ಪೂರ್ಣ ಮಾಹಿತಿ ಇಲ್ಲಿದೆ ಓದಿ.