spot_img

ಮೊದಲ ಬಾಹ್ಯಾಕಾಶ ಮಾನವನ ಜನ್ಮದಿನದ ಶುಭಾಶಯಗಳು

Date:

ಯೂರಿ ಗಗಾರಿನ್

1961 ಏಪ್ರಿಲ್ 12 ರಂದು ಸುಮಾರು ಒಂದೂವರೆ ಗಂಟೆಗಳನ್ನು ಮಿಕ್ಕಿ (108ನಿಮಿಷ)ಆಕಾಶದಲ್ಲಿ ಹಾರಾಡಿದ ಮೊದಲ ಮಾನವ. ರಷ್ಯಾದ ಒಂದು ಹಳ್ಳಿಯಲ್ಲಿ ಹುಟ್ಟಿ ಕಠಿಣವಾದ ಸಾಹಸಗಳನ್ನೇ ಪ್ರವೃತ್ತಿಯನ್ನಾಗಿಸಿಕೊಂಡ ಗಗಾರಿನ್ ಇವತ್ತು ಆಕಾಶಕ್ಕೆ ಹಾರುವ ಎಲ್ಲರಿಗೂ ಮೊದಲಿಗರಾಗಿದ್ದಾರೆ. ಇಷ್ಟೆಲ್ಲ ವ್ಯವಸ್ಥೆಗಳಿರುವಾಗಲು ಕೂಡ ನಮಗೆ ವಿಮಾನದಲ್ಲಿ ಕುಳಿತುಕೊಳ್ಳುವಾಗ ಏನೋ ಒಂದು ಭಯ ಒಮ್ಮೆಲೆ ಬಂದು ಹೋಗುತ್ತದೆ. ಹಾಗಿರುವಾಗ 70 ವರ್ಷಗಳ ಹಿಂದೆ ಇಷ್ಟೆಲ್ಲ ಯಾವ ಸೌಲಭ್ಯಗಳಿಲ್ಲದಿದ್ದರೂ ಕೂಡ ಬಾಹ್ಯಾಕಾಶಕ್ಕೆ ಹಾರಿದ ಇವರ ಧೈರ್ಯ ನಮಗೆ ಮಾದರಿಯಾಗಬೇಕು. ಧೈರ್ಯ ಹಾಗೂ ನಾವು ಸ್ವೀಕಾರ ಮಾಡಿಕೊಂಡಿರುವ ಕಾರ್ಯದ ಕಠಿಣತೆಯ ಮೇಲೆ ನಮ್ಮ ಶ್ರೇಯಸ್ಸು ಅಡಗಿರುತ್ತದೆ ಎನ್ನುವುದಕ್ಕೆ ಇವರೇ ಸಾಕ್ಷಿ.

ಬರಹ: ಸಂತೋಷ್ ಕುಮಾರ್ ಭಟ್, ಮುದ್ರಾಡಿ

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಸುದ್ದಿ ವಾಹಿನಿಯ ಕ್ಯಾಮರಾ ಮ್ಯಾನ್ ಸಂದೀಪ್ ಪೂಜಾರಿ ನಿಧನ

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯ ಮತ್ತು ಈಟಿವಿ ಭಾರತ್‌ನ ಜಿಲ್ಲಾ ವರದಿಗಾರರಾದ ಸಂದೀಪ್ ಪೂಜಾರಿ (37) ಅವರು ಏಪ್ರಿಲ್ 20ರಂದು ಬೆಳಗ್ಗೆ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ನಿಧನರಾದರು.

ಹವಾಮಾನ ವೈಪರೀತ್ಯದಿಂದ ಕರಿಮೆಣಸಿನ ಬೆಲೆ ಗಗನಕ್ಕೆ! ಕೆಜಿಗೆ ₹1100 ತಲುಪುವ ಅಂದಾಜು!

ಕರಿಮೆಣಸು (Black Pepper) ದರ ಕಳೆದ ಎರಡು ವರ್ಷಗಳಲ್ಲಿ ಶೇ. 40ರಷ್ಟು ಏರಿಕೆಯಾಗಿದೆ. ಪೂರೈಕೆ ಕೊರತೆ ಹಾಗೂ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಂದೆ ಇದರ ದರ ಮತ್ತಷ್ಟು ಏರಬಹುದು ಎಂದು ವರದಿಯಾಗಿದೆ.

ಹಿಂದೂಗಳೇ “ಒಂದೇ ದೇಗುಲ, ಒಂದೇ ಬಾವಿ, ಒಂದೇ ಸ್ಮಶಾನ” ತತ್ವದೊಂದಿಗೆ ಜಾತಿ ಭೇದಕ್ಕೆ ತೆರೆ ಹಾಕೋಣ: ಭಾಗವತ್ ಕರೆ

ಅಲಿಗಢದಲ್ಲಿ ಮೋಹನ್ ಭಾಗವತ್ ರವರು , “ಒಂದೇ ದೇಗುಲ, ಒಂದೇ ಬಾವಿ, ಒಂದೇ ಸ್ಮಶಾನ” ತತ್ವದಿಂದ ಜಾತಿ ಭೇದ ನಿವಾರಿಸೋಣ” ಎಂದರು.

“ಮುಂದಿನ ಚುನಾವಣೆಯಲ್ಲಿ ತುಳುನಾಡಿನಿಂದ ಕನಿಷ್ಠ ಹತ್ತು ಕಾಂಗ್ರೆಸ್ ಶಾಸಕರು ಆಯ್ಕೆಯಾಗಲಿದ್ದಾರೆ.” : ಡಿಕೆ ಶಿವಕುಮಾರ್

ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯಲ್ಲಿ ಭಾನುವಾರ ನಡೆದ "ಸರಕಾರದ ನಡೆ, ಕಾರ್ಯಕರ್ತರ ಕಡೆ" ಎಂಬ ಕಾರ್ಯಕರ್ತರ ಸಮಾವೇಶದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಾತನಾಡಿದರು.