ಯುವಶಕ್ತಿ ಬೆಳುವಾಯಿ ಬಳಗಕ್ಕೆ‌ 12ನೆ ವಾರ್ಷಿಕೋತ್ಸವದ ಸಂಭ್ರಮ.

Date:

spot_img

ಯುವಶಕ್ತಿ ಬೆಳುವಾಯಿ ವಾಟ್ಸಾಪ್ ಬಳಗ ಇದರ 12 ವರ್ಷದ ವಾರ್ಷಿಕೋತ್ಸವದ ಅಂಗವಾಗಿ ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗ ಇವರ ಸಹಯೋಗದೊಂದಿಗೆ ಆಧಾರ್ ನೊಂದಣಿ, ತಿದ್ದುಪಡಿ ಹಾಗೂ ಅಂಚೆ ಇಲಾಖೆ-ಸಮಗ್ರ ರಕ್ಷಣಾ ಯೋಜನೆ (ಅಪಘಾತ ವಿಮೆ ₹ 549 /₹ 749 ) ನೊಂದಣಿ ಕಾರ್ಯಕ್ರಮವು ಸೆ.17 ರಂದು ಬೆಳುವಾಯಿ ಸೆಂಟ್ರಲ್ ಕಾಂಪ್ಲೆಕ್ಸ್ ಆವರಣದಲ್ಲಿ ಬೆಳಿಗ್ಗೆ 9.30ರಿಂದ ಸಂಜೆ 4.00 ರವರೆಗೆ ಜರಗಲಿದೆ.

ಇದೆ ಸಂದರ್ಭದಲ್ಲಿ ಬೆಳುವಾಯಿ ಶ್ರೀ ಗುರುಬಸವ ಕ್ಲಿನಿಕ್ ನ ವೈದ್ಯರಾದ ಡಾ.ಅಶ್ವೀನ್ ಕುಮಾರ್ ಜಿ.ಕೆ ವೈದ್ಯಕೀಯ ಸಲಹೆ ನೀಡಲಿದ್ದು, ಬೆಳುವಾಯಿ ಲ್ಯಾಬ್ ಟೆಕ್ ಡಯಾಗ್ನೊನಿಕ್ ಲ್ಯಾಬೋರೇಟರಿ ಇವರಿಂದ ಉಚಿತ ಮಧುಮೇಹ ತಪಾಸಣೆ ನಡಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ಈ ಎಲ್ಲಾ ಸೇವೆಗಳಿಗೆ ಬೇಕಾದ ದಾಖಾಲೆಗಳನ್ನು‌ ಕಡ್ಡಾಯವಾಗಿ ತರಬೇಕಾಗಿ ವಿನಂತಿ.

ಹೆಚ್ಚಿನ ಮಾಹಿತಿಗಾಗಿ 80955 31595, & 9663766014, & 9900113134 ಮೂಲಕ ಸಂಪರ್ಕಿಸಬಹುದು ಎಂದು ಸಂಘಟಕರು‌ ತಿಳಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಚೆನ್ನಮ್ಮ ದೇವೇಗೌಡ ನಿಧನ: ಡಾ ಮಂಜುನಾಥ್ ಭಾವುಕ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅಳಿಯ ಡಾ. ಸಿ.ಎನ್. ಮಂಜುನಾಥ್ ಭಾವುಕರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸುರತ್ಕಲ್‌ನಲ್ಲಿ ಅಣ್ಣನಿಂದ ತಮ್ಮನ ಹತ್ಯೆ; ಕಲ್ಲು ಎತ್ತಿಹಾಕಿ ಬರ್ಬರ ಕೊಲೆ

ಸುರತ್ಕಲ್‌ನ ಚೊಕ್ಕಬೆಟ್ಟಿನಲ್ಲಿ ಸ್ವಂತ ಅಣ್ಣನಿಂದ ತಮ್ಮನ ಬರ್ಬರ ಹತ್ಯೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ಮುಂದುವರಿದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳದ ಶಿವಪ್ರಸಾದ್ ರಾವ್ ಶ್ರದ್ಧಾಂಜಲಿ ಸಭೆ

ಕಾರ್ಕಳದಲ್ಲಿ ದಕ್ಷ ಕಂದಾಯ ನಿರೀಕ್ಷಕ ಶಿವಪ್ರಸಾದ್ ವಿ. ರಾವ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ.