ಹೈ ಕ ಶಿಕ್ಷಣ ಸಂಸ್ಥೆಯ ಮುಖ್ಯ ಕಚೇರಿ ಸಿಬ್ಬಂದಿ ಗಳಿಂದ ಅಧ್ಯಕ್ಷರಾದ ಡಾ ಶಶೀಲ್ ಜೀ ನಮೋಶಿಯವರಿಗೆ ಸನ್ಮಾನ

Date:

spot_img

ಕಲಬುರ್ಗಿ: ಹೈದರಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಶಶೀಲ್ ಜಿ ನಮೋಶಿ ಯವರ ಶೈಕ್ಷಣಿಕ ಹಾಗೂ ಸಾಮಾಜಿಕ ಸಾಧನೆಯನ್ನು ಗುರುತಿಸಿ ಕಲಬುರ್ಗಿಯ ಪ್ರತಿಷ್ಠಿತ ಶರಣಬಸವೇಶ್ವರ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಪ್ರಶಸ್ತಿ ನೀಡಿ ಗೌರವಿಸಿದ್ದಕ್ಕಾಗಿ ಹೈದರಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಸಿಬ್ಬಂದಿ ಹರ್ಷ ವ್ಯಕ್ತಪಡಿಸಿದರು.
ಇಂದು ಸಂಸ್ಥೆಯ ಮುಖ್ಯ ಕಚೇರಿಯ ಸಿಬ್ಬಂದಿ ಡಾ ಶಶೀಲ್ ಜಿ ನಮೋಶಿಯವರಿಗೆ ಸನ್ಮಾನ ಸಮಾರಂಭ ಹಮ್ಮಿಕೊಂಡಿದ್ದರು ಈ ಸಂದರ್ಭದಲ್ಲಿ ಸಂಸ್ಥೆಯ ಉಪಾಧ್ಯಕ್ಷರಾದ ರಾಜಾ ಭಿ ಭೀಮಳ್ಳಿ ಆಡಳಿತ ಮಂಡಳಿಯ ಸದಸ್ಯರಾದ ಡಾ ಶರಣಬಸಪ್ಪ ಹರವಾಳ, ಡಾ ಕಿರಣ್ ದೇಶಮುಖ್, ಆಡಳಿತಾಧಿಕಾರಿ ಗಳಾದ ಡಾ ಸಿ ಸಿ ಪಾಟೀಲ, ವಿಶೇಷಾಧಿಕಾರಿಗಳಾದ ಡಾ ಪರಮೇಶ ಬಿರಾದಾರ, ಸಂಸ್ಥೆಯ ಲೆಕ್ಕಾಧಿಕಾರಿ ಅಮರೇಶ ನಿಗ್ಗುಡಗಿ ಹಾಗೂ ಇತರರಿದ್ದರು

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಭಾರತದ ಮಾರುಕಟ್ಟೆಗೆ ಏಸರ್ ಹೊಸ ಲಗ್ಗೆ: ಇಂಟೆಲ್ ಕೋರ್ ಸರಣಿ 3 ಪ್ರೊಸೆಸರ್‌ನೊಂದಿಗೆ ‘ಟ್ರಾವೆಲ್‌ಲೈಟ್ TL24-54M’ ಲ್ಯಾಪ್‌ಟಾಪ್ ಅನಾವರಣ

ಇಂಟೆಲ್ ಕೋರ್ ಸರಣಿ 3 ಪ್ರೊಸೆಸರ್ ಹೊಂದಿರುವ ಏಸರ್ ಟ್ರಾವೆಲ್‌ಲೈಟ್ TL24-54M ಭಾರತದಲ್ಲಿ ಬಿಡುಗಡೆಯಾಗಿದೆ. ಇದರ ವಿಶೇಷತೆಗಳು ಇಲ್ಲಿವೆ.

ದಿನ ವಿಶೇಷ – ರಾಷ್ಟ್ರೀಯ ವೈದ್ಯರ ದಿನ

ವೈದ್ಯರ ನಿಸ್ವಾರ್ಥ ಸೇವೆ ಗೌರವಿಸಲು ಜುಲೈ 01 ರಂದು ರಾಷ್ಟ್ರೀಯ ವೈದ್ಯರ ದಿನ ಆಚರಿಸಲಾಗುತ್ತದೆ. ಡಾ. ಬಿ.ಸಿ. ರಾಯ್ ನೆನಪಿನ ಈ ದಿನದ ಮಹತ್ವ ತಿಳಿಯಿರಿ.

ಹಿರಿಯಡ್ಕ KPS ವಿದ್ಯಾರ್ಥಿ ಸಂಘ ಉದ್ಘಾಟನೆ

ಹಿರಿಯಡ್ಕ ಕೆಪಿಎಸ್ ಶಾಲೆಯಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ ಹಾಗೂ ಪ್ರತಿಭಾ ಪುರಸ್ಕಾರ ಸಂಪೂರ್ಣವಾಗಿ ಜರುಗಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಪಳ್ಳಿ ನಿಂಜೂರು ಗಣೇಶೋತ್ಸವ ಸಮಿತಿ ನೂತನ ಅಧ್ಯಕ್ಷರ ಆಯ್ಕೆ

ಕಾರ್ಕಳದ ಪಳ್ಳಿ ನಿಂಜೂರು ಗಣೇಶೋತ್ಸವ ಸಮಿತಿಯ 36ನೇ ವರ್ಷದ ನೂತನ ಅಧ್ಯಕ್ಷರಾಗಿ ಪ್ರವೀಣ್ ಶೆಟ್ಟಿ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.