spot_img

ಹರಿತಕಿ ಹಣ್ಣು : 160 ಕಾಯಿಲೆಗಳಿಗೆ ರಾಮಬಾಣ, ಕ್ಯಾನ್ಸರ್‌ನಿಂದ ಮಧುಮೇಹದವರೆಗೂ ಪರಿಣಾಮಕಾರಿ!

Date:

ಹರಿತಕಿ ಹಣ್ಣು ಇದು ಬರೀ ಹಣ್ಣಲ್ಲ 160 ರೋಗಗಳನ್ನ ಗುಣಪಡಿಸುವ ಸಂಜೀವಿನಿ! ಈ ಹಣ್ಣಿನಿಂದ ತಯಾರಿಸಿದ ಹರಿತಕಿ ಚೂರ್ಣವು ಆಯುರ್ವೇದದ ಅತ್ಯಂತ ಶಕ್ತಿಶಾಲಿ ಗಿಡಮೂಲಿಕೆಗಳಲ್ಲಿ ಒಂದಾಗಿದೆ. ಇದು ಕ್ಯಾನ್ಸರ್, ಮಧುಮೇಹ, ಚರ್ಮ ರೋಗಗಳು, ಕೆಮ್ಮು, ಮಲಬದ್ಧತೆ ಮತ್ತು ಇನ್ನೂ 160ಕ್ಕೂ ಹೆಚ್ಚು ರೋಗಗಳಿಗೆ ಪರಿಣಾಮಕಾರಿ ಪರಿಹಾರವಾಗಿದೆ. ಹರಿತಕಿಯಲ್ಲಿ ಉತ್ಕರ್ಷಣ ನಿರೋಧಕಗಳು ಸಮೃದ್ಧವಾಗಿವೆ, ಇದು ದೇಹದಿಂದ ವಿಷಾನುಗಳನ್ನು ಹೊರಹಾಕಲು ಮತ್ತು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.

ಪ್ರಮುಖ ಪ್ರಯೋಜನಗಳು:

ಶ್ವಾಸಕೋಶ & ಕೆಮ್ಮು: ದೀರ್ಘಕಾಲದ ಕೆಮ್ಮು ಮತ್ತು ಶೀತಕ್ಕೆ ಪರಿಹಾರ

ಚರ್ಮ ಆರೋಗ್ಯ: ಮೊಡವೆ, ತುರಿಕೆ, ಎಸ್ಜಿಮಾ ನಿವಾರಣೆ ಮತ್ತು ಕಾಂತಿಯುತ ಚರ್ಮ

ಜೀರ್ಣಕ್ರಿಯೆ: ಮಲಬದ್ಧತೆ ನಿವಾರಿಸಿ, ಆಹಾರ ಜೀರ್ಣಶಕ್ತಿ ಹೆಚ್ಚಿಸುತ್ತದೆ

ತೂಕ ಕಡಿತ: ಕೊಬ್ಬನ್ನು ಕರಗಿಸಿ, ಚಯಾಪಚಯ ಕ್ರಿಯೆ ಹೆಚ್ಚಿಸುತ್ತದೆ

ವಿಷ ನಿವಾರಣೆ: ದೇಹದ ಟಾಕ್ಸಿನ್ ಗಳನ್ನು ಶುದ್ಧೀಕರಿಸುತ್ತದೆ

ಬಳಕೆಯ ವಿಧಾನ:
ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ 1 ಚಮಚ ಹರಿತಕಿ ಚೂರ್ಣ + ಜೇನುತುಪ್ಪ/ನೀರು ಸೇವಿಸಬಹುದು. ಗರ್ಭಿಣಿಯರು ಮತ್ತು 5 ವರ್ಷದೊಳಗಿನ ಮಕ್ಕಳು ವೈದ್ಯರ ಸಲಹೆ ಪಡೆದು ಸೇವಿಸಬೇಕು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಕಾರ್ಕಳ-ಪಡುಬಿದ್ರೆ ರಸ್ತೆಯಲ್ಲಿ ಭೀಕರ ಅಪಘಾತ: ರಿಕ್ಷಾ-ಬಸ್ ಡಿಕ್ಕಿ, ಓರ್ವ ಸ್ಥಳದಲ್ಲೇ ಸಾವು

ಕಾರ್ಕಳ-ಪಡುಬಿದ್ರೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಡ್ವೆ ಕಣಜಾರ್ ಕಟ್ಟೆ ಬಳಿ ರಿಕ್ಷಾ ಮತ್ತು ಖಾಸಗಿ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಶ್ರೀ ಮೂಕಾಂಬಿಕೆಗೆ ನವರತ್ನ ಖಚಿತ ಚಿನ್ನದ ಮುಖವಾಡ ಸಮರ್ಪಣೆ: 45 ವರ್ಷದ ಕನಸು ನನಸಾದ ಕ್ಷಣ

ದೇವಿಯ ಅನುಗ್ರಹದ ಕನಸಿಗೆ ನೈಜ ರೂಪ ನೀಡಿದ ಭಕ್ತರು, ಸುಮಾರು ₹90 ಲಕ್ಷ ಮೌಲ್ಯದ ನವರತ್ನ ಕಲ್ಲುಗಳೊಂದಿಗೆ ಅಲಂಕೃತವಾದ 1 ಕೆ.ಜಿ ತೂಕದ ಚಿನ್ನದ ಮುಖವಾಡವನ್ನು ಬುಧವಾರ ಶ್ರೀ ಮೂಕಾಂಬಿಕಾ ದೇವಿಗೆ ಸಮರ್ಪಿಸಿದ್ದಾರೆ.

ಆರ್‌ಸಿಬಿ ಸನ್ಮಾನ ಕಾರ್ಯಕ್ರಮ: ರಾಜ್ಯಪಾಲರಿಗೆ ಆಹ್ವಾನ ನೀಡಿದ್ದು ನಾನೇ ಎಂದ ಸಿಎಂ ಸಿದ್ದರಾಮಯ್ಯ

ವಿಧಾನಸೌಧದ ಮೆಟ್ಟಿಲುಗಳ ಮೇಲೆ ಜೂನ್ 4ರಂದು ನಡೆದ ಆರ್‌ಸಿಬಿ ಆಟಗಾರರ ಸನ್ಮಾನ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯರವರು ರಾಜ್ಯಪಾಲ ಥಾವರ್ ಚಂದ್ ಗೆಹ್ಲಟ್ ಅವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದು ನಾನೇ ಎಂದು ಘೋಷಿಸಿದ್ದಾರೆ.

ಅಂಬಲಪಾಡಿ ವಿಶು ಶೆಟ್ಟಿಯವರಿಂದ ಧಾರಾಕಾರ ಮಳೆಯಲ್ಲಿ ನೆನೆಯುತ್ತಾ ಕುಳಿತಿದ್ದ ಮಹಿಳೆಯ ರಕ್ಷಣೆ

ಕಾಪು ಪೊಲೀಸ್ ಠಾಣಾ ವ್ಯಾಪ್ತಿಯ ದೆಂದೂರ್ ಕಟ್ಟೆ ಬಳಿ ಮಾನಸಿಕ ಖಿನ್ನತೆಗೆ ಒಳಗಾದ ಮಹಿಳೆಯೊಬ್ಬರು ಧಾರಾಕಾರ ಮಳೆಯಲ್ಲಿ ನೆನೆಯುತ್ತಾ ರಸ್ತೆ ಬದಿಯಲ್ಲಿ ದೀರ್ಘ ಸಮಯ ಕುಳಿತಿದ್ದವರನ್ನು ಸ್ಥಳೀಯ ಸಮಾಜ ಸೇವಕ ವಿಶು ಶೆಟ್ಟಿ ಅಂಬಲಪಾಡಿಯವರು ತಕ್ಷಣ ಸ್ಪಂದಿಸಿ ರಕ್ಷಣೆ ಮಾಡಿರುವ ಮಾನವೀಯ ಘಟನೆ ಬೆಳಕಿಗೆ ಬಂದಿದೆ.