spot_img

ಮಳೆಯಲ್ಲಿ ಒದ್ದೆಯಾಗುವುದು: ಸಂತೋಷವೋ, ಆರೋಗ್ಯವೋ?

Date:

spot_img
spot_img

ಮಳೆಗಾಲ ಎಂದರೆ ಕವಿತೆಯಂತಹ ಭಾವನೆ, ನೆನೆಪುಗಳೊಂದಿಗೆ ಬರುವ ಋತು. ಮಳೆಯಲ್ಲೇ ನಿಂತು ಒದ್ದೆಯಾಗುವುದು ಹಲವರಿಗೆ ಸಂತೋಷವನ್ನು ತರುತ್ತದೆ . ಇದು ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕೂ ನೇರವಾಗಿ ಪ್ರಭಾವ ಬೀರುತ್ತದೆ ಎಂಬುವುದು ಹಲವಾರು ಅಧ್ಯಯನಗಳ ಪ್ರಕಾರ ತಿಳಿದು ಬಂದಿದೆ.

ಮಳೆ ನೀರಿನ pH ಮಟ್ಟ ಕಡಿಮೆ ಇರುವುದು ದೇಹದಲ್ಲಿ ಎಂಡಾರ್ಫಿನ್ ಮತ್ತು ಸೆರೋಟೋನಿನ್ ಹಾರ್ಮೋನುಗಳನ್ನು ಬಿಡುಗಡೆ ಮಾಡಲು ಸಹಕಾರಿಯಾಗುತ್ತದೆ. ಇವುಗಳು ನಮ್ಮ ಮನಸ್ಸಿಗೆ ಆನಂದದ ಭಾವನೆಯನ್ನು ನೀಡುತ್ತವೆ. ಅಲ್ಲದೆ, ಮಳೆಯಲ್ಲಿ ನಡೆದುಬರುವುದು ಅಥವಾ ಒದ್ದೆಯಾಗುವುದು ದೈಹಿಕ ಉಲ್ಲಾಸಕ್ಕೆ ಕಾರಣವಾಗಬಹುದು.

ಮಳೆ ನೀರಿನಲ್ಲಿ ಸ್ನಾನ ಮಾಡುವುದರಿಂದ ರೋಗನಿರೋಧಕ ಶಕ್ತಿ ಹೆಚ್ಚಾಗಬಹುದು ಎಂದು ಕೆಲ ಅಧ್ಯಯನಗಳು ಸೂಚಿಸುತ್ತವೆ. ಇದು ಒತ್ತಡವನ್ನು ಕಡಿಮೆ ಮಾಡುತ್ತದೆ ಹಾಗೂ ವ್ಯಕ್ತಿಯನ್ನು ಶಾರೀರಿಕವಾಗಿ ಚುರುಕಾಗಿಸುತ್ತದೆ.

ಆದರೆ, ವೈದ್ಯಕೀಯ ತಜ್ಞರು ಮಳೆನೀರಿನಲ್ಲಿ ದೀರ್ಘಕಾಲ ಒದ್ದೆಯಾಗಿರುವುದು ಶೀತ, ಕೆಮ್ಮು, ಅಥವಾ ಚರ್ಮ ಸಮಸ್ಯೆಗಳಿಗೆ ಕಾರಣವಾಗಬಹುದು. ಪ್ರಾಣಿಯ ಶಿಲೀಂಧ್ರ, ಕೀಟನಾಶಕ ಮಿಶ್ರಣ ಅಥವಾ ಧೂಮವಾಯುಗಳಿಂದ ಮಿಶ್ರಿತ ಮಳೆನೀರು ಕೆಲವೊಮ್ಮೆ ಹಾನಿಕರವಾಗಬಹುದು ಎಚ್ಚರಿಕೆ ನೀಡಿದ್ದಾರೆ .

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಮಾಜಿ ಶಾಸಕ ಗೋಪಾಲ ಭಂಡಾರಿ ಪುತ್ರ ಸುದೀಪ್ ಭಂಡಾರಿ ನಿಧನಕ್ಕೆ ದಿನಕರ ಶೆಟ್ಟಿ ಪಳ್ಳಿ ಸಂತಾಪ

ಕಾರ್ಕಳ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ದಿ. ಗೋಪಾಲ ಭಂಡಾರಿ ಅವರ ಪುತ್ರ ಸುದೀಪ್ ಭಂಡಾರಿ (48) ಅವರ ಆತ್ಮಹತ್ಯೆಯ ದುರಂತ ಸಾವಿನ ವಿಷಯ ತಿಳಿದು ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಉಪಾಧ್ಯಕ್ಷರಾದ ದಿನಕರ ಶೆಟ್ಟಿ, ಪಳ್ಳಿ ಅವರು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.

ಪಾಸ್‌ಪೋರ್ಟ್‌ ವಿಷಯಕ್ಕೆ ಜಗಳ: ಮಗಳ ಎದುರೇ ಹೆಂಡತಿಯನ್ನು ಗುಂಡಿಟ್ಟು ಕೊಂದ ಪತಿ

ಪಾಸ್‌ಪೋರ್ಟ್ ವಿಚಾರವಾಗಿ ನಡೆದ ಜಗಳದಲ್ಲಿ ಪತಿಯೋರ್ವ ತನ್ನ ಮಗಳ ಎದುರೇ ಪತ್ನಿಯನ್ನು ಗುಂಡಿಕ್ಕಿ ಕೊಂದಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ಮಂಗಳವಾರ (ಅ. 14) ಬೆಳಗ್ಗೆ ನಡೆದಿದೆ.

ಜಿಟೆಕ್ಸ್ ಗ್ಲೋಬಲ್ 2025: ವೀಸಾ ಉಲ್ಲಂಘನೆ ಪತ್ತೆಗೆ ಎ.ಐ. ಶಸ್ತ್ರ ಸಜ್ಜಿತ ಸ್ಮಾರ್ಟ್ ಕಾರುಗಳು – ದುಬೈಯಿಂದ ತಂತ್ರಜ್ಞಾನದ ಹೊಸ ದಾಪುಗಾಲು

ದುಬೈನಲ್ಲಿ ನಡೆಯುತ್ತಿರುವ ಜಗತ್ತಿನ ಅತಿದೊಡ್ಡ ತಂತ್ರಜ್ಞಾನ ಪ್ರದರ್ಶನವಾದ ಜಿಟೆಕ್ಸ್ ಗ್ಲೋಬಲ್ 2025 ಮತ್ತೊಮ್ಮೆ ವಿಶ್ವದ ಗಮನವನ್ನು ಸೆಳೆದಿದೆ

ಭಾರತದಲ್ಲಿ AI ಹಬ್‌: $15 ಬಿಲಿಯನ್ ಹೂಡಿಕೆಗೆ ಮುಂದಾದ ಗೂಗಲ್; ಪ್ರಧಾನಿ ಮೋದಿಗೆ ಮಾಹಿತಿ ನೀಡಿದ ಸುಂದರ್ ಪಿಚೈ

ಟೆಕ್ ದೈತ್ಯ ಗೂಗಲ್‌ ಸಂಸ್ಥೆಯ ಮುಖ್ಯಸ್ಥ ಸುಂದರ್ ಪಿಚೈ ಅವರು ಮಂಗಳವಾರ (ಅ. 14) ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಕೃತಕ ಬುದ್ಧಿಮತ್ತೆ (AI) ಕುರಿತು ಮಹತ್ವದ ಮಾತುಕತೆ ನಡೆಸಿದರು.