ಮಳೆಯಲ್ಲಿ ಒದ್ದೆಯಾಗುವುದು: ಸಂತೋಷವೋ, ಆರೋಗ್ಯವೋ?

Date:

spot_img

ಮಳೆಗಾಲ ಎಂದರೆ ಕವಿತೆಯಂತಹ ಭಾವನೆ, ನೆನೆಪುಗಳೊಂದಿಗೆ ಬರುವ ಋತು. ಮಳೆಯಲ್ಲೇ ನಿಂತು ಒದ್ದೆಯಾಗುವುದು ಹಲವರಿಗೆ ಸಂತೋಷವನ್ನು ತರುತ್ತದೆ . ಇದು ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕೂ ನೇರವಾಗಿ ಪ್ರಭಾವ ಬೀರುತ್ತದೆ ಎಂಬುವುದು ಹಲವಾರು ಅಧ್ಯಯನಗಳ ಪ್ರಕಾರ ತಿಳಿದು ಬಂದಿದೆ.

ಮಳೆ ನೀರಿನ pH ಮಟ್ಟ ಕಡಿಮೆ ಇರುವುದು ದೇಹದಲ್ಲಿ ಎಂಡಾರ್ಫಿನ್ ಮತ್ತು ಸೆರೋಟೋನಿನ್ ಹಾರ್ಮೋನುಗಳನ್ನು ಬಿಡುಗಡೆ ಮಾಡಲು ಸಹಕಾರಿಯಾಗುತ್ತದೆ. ಇವುಗಳು ನಮ್ಮ ಮನಸ್ಸಿಗೆ ಆನಂದದ ಭಾವನೆಯನ್ನು ನೀಡುತ್ತವೆ. ಅಲ್ಲದೆ, ಮಳೆಯಲ್ಲಿ ನಡೆದುಬರುವುದು ಅಥವಾ ಒದ್ದೆಯಾಗುವುದು ದೈಹಿಕ ಉಲ್ಲಾಸಕ್ಕೆ ಕಾರಣವಾಗಬಹುದು.

ಮಳೆ ನೀರಿನಲ್ಲಿ ಸ್ನಾನ ಮಾಡುವುದರಿಂದ ರೋಗನಿರೋಧಕ ಶಕ್ತಿ ಹೆಚ್ಚಾಗಬಹುದು ಎಂದು ಕೆಲ ಅಧ್ಯಯನಗಳು ಸೂಚಿಸುತ್ತವೆ. ಇದು ಒತ್ತಡವನ್ನು ಕಡಿಮೆ ಮಾಡುತ್ತದೆ ಹಾಗೂ ವ್ಯಕ್ತಿಯನ್ನು ಶಾರೀರಿಕವಾಗಿ ಚುರುಕಾಗಿಸುತ್ತದೆ.

ಆದರೆ, ವೈದ್ಯಕೀಯ ತಜ್ಞರು ಮಳೆನೀರಿನಲ್ಲಿ ದೀರ್ಘಕಾಲ ಒದ್ದೆಯಾಗಿರುವುದು ಶೀತ, ಕೆಮ್ಮು, ಅಥವಾ ಚರ್ಮ ಸಮಸ್ಯೆಗಳಿಗೆ ಕಾರಣವಾಗಬಹುದು. ಪ್ರಾಣಿಯ ಶಿಲೀಂಧ್ರ, ಕೀಟನಾಶಕ ಮಿಶ್ರಣ ಅಥವಾ ಧೂಮವಾಯುಗಳಿಂದ ಮಿಶ್ರಿತ ಮಳೆನೀರು ಕೆಲವೊಮ್ಮೆ ಹಾನಿಕರವಾಗಬಹುದು ಎಚ್ಚರಿಕೆ ನೀಡಿದ್ದಾರೆ .

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಡಾ. ಶಿವಪ್ರಸಾದ್ ಶೆಟ್ಟಿಗೆ ಎನ್‌ಸಿಸಿ ತರಬೇತಿಯಲ್ಲಿ ಪ್ರಥಮ ಸ್ಥಾನ

ನಿಟ್ಟೆ ಸಂಸ್ಥೆಯ ಎನ್‌ಸಿಸಿ ಅಧಿಕಾರಿ ಡಾ. ಶಿವಪ್ರಸಾದ್ ಶೆಟ್ಟಿ ಮಹಾರಾಷ್ಟ್ರದ ಕಾಮ್ಟೀ ತರಬೇತಿಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಉಡುಪಿ ಪ್ರವಾಸೋದ್ಯಮ ಮ್ಯಾಸ್ಕಾಟ್ ಸ್ಪರ್ಧೆ: ನಿಟ್ಟೆಯಲ್ಲಿ ಜುಲೈ 25ಕ್ಕೆ ಆಯೋಜನೆ

ಉಡುಪಿ ಪ್ರವಾಸೋದ್ಯಮದ ಅಧಿಕೃತ ಮ್ಯಾಸ್ಕಾಟ್ ವಿನ್ಯಾಸ ಸ್ಪರ್ಧೆ ಜುಲೈ 25ರಂದು ನಿಟ್ಟೆಯಲ್ಲಿ ನಡೆಯಲಿದೆ. ಭಾಗವಹಿಸುವ ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ.

ಮಳೆಗಾಲದ ಜ್ವರ, ಸಾಂಕ್ರಾಮಿಕ ರೋಗ ತಡೆಗೆ ರಾಜ್ಯ ಸರ್ಕಾರ ಸನ್ನದ್ಧ

ಮಳೆಗಾಲದಲ್ಲಿ ವೈರಲ್ ಜ್ವರ ಮತ್ತು ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಭಾರಿ ಸಿದ್ಧತೆ ನಡೆಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ನೀಟ್ ಅಕ್ರಮ: ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ನೀಟ್‌ ಪರೀಕ್ಷೆ ಅಕ್ರಮ ಖಂಡಿಸಿ ದೇಶಾದ್ಯಂತ ಪ್ರತಿಭಟನೆ. ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.