spot_img

ಕಾಲ್ಬೆರಳುಗಳ ನಡುವೆ ಉಂಟಾಗುವ ತುರಿಕೆ ಮತ್ತು ಅಲರ್ಜಿ ನಿವಾರಣೆಗೆ ಪ್ರಯೋಜನಕಾರಿ ಮನೆಮದ್ದುಗಳು !

Date:

ಮಳೆಗಾಲ ಆರಂಭವಾದರೆ ಅಲರ್ಜಿ, ತುರಿಕೆ ಮತ್ತು ಫಂಗಲ್ ಸೋಂಕು ಸಾಮಾನ್ಯವಾಗುತ್ತದೆ. ವಿಶೇಷವಾಗಿ ಕಾಲ್ಬೆರಳುಗಳ ಮಧ್ಯೆ ಉಂಟಾಗುವ ತುರಿಕೆ ಜನರಿಗೆ ತೀವ್ರ ಕಿರಿಕಿರಿಯನ್ನು ಉಂಟುಮಾಡುತ್ತದೆ. ಧೀರ್ಘ ಕಾಲದ ಬೆವರುವಿಕೆ , ಕೊಳಚೆ ನೀರಿನ ಸಂಪರ್ಕ ಮತ್ತು ಸ್ವಚ್ಚತೆಯ ಕೊರತೆಯಿಂದ ಈ ಸಮಸ್ಯೆಗಳು ಉಂಟಾಗುತ್ತವೆ. ಆದರೆ ಇವುಗಳಿಗೆ ಮನೆಯಲ್ಲೇ ಇರುವ ಸಾಮಾನ್ಯ ವಸ್ತುಗಳಿಂದ ಪರಿಹಾರ ಪಡೆಯಬಹುದು.

ಮನೆಮದ್ದುಗಳ ಪಟ್ಟಿ:

ಅಡಿಗೆ ಸೋಡಾ (Baking Soda)
ಅಡಿಗೆ ಸೋಡಾ ತುರಿಕೆಗೆ ಉತ್ತಮ ಮನೆಮದ್ದು. ಇದು ತಂಪು ತಕ್ಷಣ ನೀಡುತ್ತದೆ ಮತ್ತು ಸೋಂಕು ಹರಡುವುದನ್ನು ತಡೆಯುತ್ತದೆ.
➡ 2 ಕಪ್ ಬಿಸಿ ನೀರಿಗೆ 2 ಚಮಚ ಅಡಿಗೆ ಸೋಡಾ ಹಾಕಿ ಕಾಲನ್ನು 15-20 ನಿಮಿಷ ನೆನೆಸಿರಿ.

ಬೇವಿನ ಎಲೆಗಳು (Neem Leaves)
ಬೇವಿನ ಎಲೆಗಳಲ್ಲಿ ಆಂಟಿಫಂಗಲ್ ಮತ್ತು ಬ್ಯಾಕ್ಟೀರಿಯಾ ನಾಶಕ ಗುಣಗಳಿವೆ.
➡ ಬೇವಿನ ಎಲೆಗಳನ್ನು ಕುದಿಸಿ, ತಣ್ಣಗಾದ ನೀರನ್ನು ಅಲರ್ಜಿ ಪ್ರದೇಶಕ್ಕೆ ಹಚ್ಚಿರಿ.

ಟೀ ಟ್ರೀ ಎಣ್ಣೆ (Tea Tree Oil)
ಟೀ ಟ್ರೀ ಎಣ್ಣೆ ಚರ್ಮದ ಸೋಂಕು ನಿವಾರಣೆಗೆ ಉತ್ತಮ.
➡ 5 ಹನಿ ಟೀ ಟ್ರೀ ಎಣ್ಣೆಯನ್ನು ತೆಂಗಿನ ಎಣ್ಣೆ ಅಥವಾ ಆಲಿವ್ ಎಣ್ಣೆಯಲ್ಲಿ ಬೆರೆಸಿ ದಿನಕ್ಕೆ ಎರಡು ಬಾರಿ ಹಚ್ಚಿರಿ.

ಆಪಲ್ ಸೈಡರ್ ವಿನೆಗರ್ (Apple Cider Vinegar)
ಇದು ಫಂಗಲ್ ಸೋಂಕು ನಿವಾರಣೆಗೆ ಒಳ್ಳೆಯದು.
➡ ಸಮ ಪ್ರಮಾಣದ ಆಪಲ್ ಸೈಡರ್ ವಿನೆಗರ್ ಮತ್ತು ನೀರಿನಲ್ಲಿ ಕಾಲುಗಳನ್ನು 15-20 ನಿಮಿಷ ನೆನೆಸಿ.

ತೆಂಗಿನ ಎಣ್ಣೆ (Coconut Oil)
ತೆಂಗಿನ ಎಣ್ಣೆ ತುರಿಕೆ ಮತ್ತು ಒಣತನೆಯನ್ನು ನಿವಾರಿಸುತ್ತದೆ.
➡ ಬೆಚ್ಚಗಿನ ತೆಂಗಿನ ಎಣ್ಣೆಯನ್ನು ತುರಿಕೆ ಇರುವ ಭಾಗಕ್ಕೆ ಹಚ್ಚಿರಿ.

ಮುಖ್ಯ ಸಲಹೆ:
ಚರ್ಮವು ಒದ್ದೆಯಾಗಿ ಇರುವುದನ್ನು ತಪ್ಪಿಸಿ, ಪದೇಪದೇ ತೊಳೆಯುವುದು ಮತ್ತು ಒಣಗಿಸುವುದು ಮುಖ್ಯ. ಕಾಲುಗಳಿಗೆ ಗಾಳಿಯು ಸಿಗುವಂತಹ ಶೂಗಳನ್ನು ಧರಿಸಿ. ಅಗತ್ಯವಿದ್ದರೆ ವೈದ್ಯಕೀಯ ಸಲಹೆ ಪಡೆಯಿರಿ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

‘ಸೇವಾ ಪಾಕ್ಷಿಕ ಅಭಿಯಾನ’ ಯಶಸ್ವಿಗೊಳಿಸಲು ಕುತ್ಯಾರು ನವೀನ್ ಶೆಟ್ಟಿ ಕರೆ

ಜಿಲ್ಲೆಯಾದ್ಯಂತ ನಡೆಯಲಿರುವ ಸೇವಾ ಪಾಕ್ಷಿಕ ಅಭಿಯಾನವನ್ನು ಪಕ್ಷದ ಎಲ್ಲಾ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಸಂಘಟಿತ ಪರಿಶ್ರಮದ ಮೂಲಕ ಯಶಸ್ವಿಗೊಳಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಕರೆ ನೀಡಿದರು.

ಕ್ರಿಯೇಟಿವ್ ಕಾಲೇಜಿನಲ್ಲಿ ಗುರುದೇವೋಭವ ಕಾರ್ಯಕ್ರಮ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಸಪ್ತಸ್ವರ ಸಭಾಂಗಣದಲ್ಲಿ, 'ಕ್ರಿಯೇಟಿವ್ ಗುರುದೇವೋಭವ' ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಜ್ಞಾನ ಜ್ಯೋತಿಯನ್ನು ಬೆಳಗಿ, ಡಾ. ರಾಧಾಕೃಷ್ಣನ್ ರವರ ಭಾವಚಿತ್ರಕ್ಕೆ ಪುಷ್ಪ ನಮನವನ್ನು ಸಲ್ಲಿಸಿ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆಯನ್ನು ನೀಡಲಾಯಿತು.

ಕಾರ್ಕಳ ಜ್ಞಾನಸುಧಾ – ಶಿಕ್ಷಕರ ದಿನಾಚರಣೆಸಾವಧಾನದ ಮನಸ್ಥಿತಿ ಗೌರವದ ಉಪಸ್ಥಿತಿ : ವಸಂತ್ ಆಚಾರ್

ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ನಡೆದ ಶಿಕ್ಷಕರ ದಿನಾಚರಣೆಯ ಸಂದರ್ಭ ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢಶಾಲಾ ನಿವೃತ್ತ ಶಿಕ್ಷಕರನ್ನು ಸನ್ಮಾನಿಸಿ ಮಾತನಾಡಿದರು.

ಉಡುಪಿ ಜಿಲ್ಲಾ ಫ್ಲೆಕ್ಸ್ ಪ್ರಿಂಟರ್ಸ್ ಅಸೋಸಿಯೇಶನ್ ರಿ. ಇದರ ವಾರ್ಷಿಕ ಮಹಾಸಭೆ ಮತ್ತು ಸನ್ಮಾನ ಕಾರ್ಯಕ್ರಮ

ಉಡುಪಿ ಜಿಲ್ಲಾ ಫ್ಲೆಕ್ಸ್ ಪ್ರಿಂಟರ್ಸ್ ಅಸೋಸಿಯೇಶನ್ ರಿ. ಇದರ ವಾರ್ಷಿಕ ಮಹಾಸಭೆ ಮತ್ತು ಸನ್ಮಾನ ಕಾರ್ಯಕ್ರಮವು ಅಧ್ಯಕ್ಷರಾದ ಶ್ರೀಯುತ ಎಮ್ ಕೆ ದಿನೇಶ್ ಮೂಡಬಿದ್ರಿಯವರ ಅಧ್ಯಕ್ಷತೆಯಲ್ಲಿ ದೀಪ ಬೆಳಗಿಸುದರ ಮುಖೇನ ಉದ್ಯಾವರ ನಿತ್ಯಾನಂದ ಸಭಾಂಗಣದಲ್ಲಿ ನಡೆಯಿತು.