ಕಾಲ್ಬೆರಳುಗಳ ನಡುವೆ ಉಂಟಾಗುವ ತುರಿಕೆ ಮತ್ತು ಅಲರ್ಜಿ ನಿವಾರಣೆಗೆ ಪ್ರಯೋಜನಕಾರಿ ಮನೆಮದ್ದುಗಳು !

Date:

spot_img

ಮಳೆಗಾಲ ಆರಂಭವಾದರೆ ಅಲರ್ಜಿ, ತುರಿಕೆ ಮತ್ತು ಫಂಗಲ್ ಸೋಂಕು ಸಾಮಾನ್ಯವಾಗುತ್ತದೆ. ವಿಶೇಷವಾಗಿ ಕಾಲ್ಬೆರಳುಗಳ ಮಧ್ಯೆ ಉಂಟಾಗುವ ತುರಿಕೆ ಜನರಿಗೆ ತೀವ್ರ ಕಿರಿಕಿರಿಯನ್ನು ಉಂಟುಮಾಡುತ್ತದೆ. ಧೀರ್ಘ ಕಾಲದ ಬೆವರುವಿಕೆ , ಕೊಳಚೆ ನೀರಿನ ಸಂಪರ್ಕ ಮತ್ತು ಸ್ವಚ್ಚತೆಯ ಕೊರತೆಯಿಂದ ಈ ಸಮಸ್ಯೆಗಳು ಉಂಟಾಗುತ್ತವೆ. ಆದರೆ ಇವುಗಳಿಗೆ ಮನೆಯಲ್ಲೇ ಇರುವ ಸಾಮಾನ್ಯ ವಸ್ತುಗಳಿಂದ ಪರಿಹಾರ ಪಡೆಯಬಹುದು.

ಮನೆಮದ್ದುಗಳ ಪಟ್ಟಿ:

ಅಡಿಗೆ ಸೋಡಾ (Baking Soda)
ಅಡಿಗೆ ಸೋಡಾ ತುರಿಕೆಗೆ ಉತ್ತಮ ಮನೆಮದ್ದು. ಇದು ತಂಪು ತಕ್ಷಣ ನೀಡುತ್ತದೆ ಮತ್ತು ಸೋಂಕು ಹರಡುವುದನ್ನು ತಡೆಯುತ್ತದೆ.
➡ 2 ಕಪ್ ಬಿಸಿ ನೀರಿಗೆ 2 ಚಮಚ ಅಡಿಗೆ ಸೋಡಾ ಹಾಕಿ ಕಾಲನ್ನು 15-20 ನಿಮಿಷ ನೆನೆಸಿರಿ.

ಬೇವಿನ ಎಲೆಗಳು (Neem Leaves)
ಬೇವಿನ ಎಲೆಗಳಲ್ಲಿ ಆಂಟಿಫಂಗಲ್ ಮತ್ತು ಬ್ಯಾಕ್ಟೀರಿಯಾ ನಾಶಕ ಗುಣಗಳಿವೆ.
➡ ಬೇವಿನ ಎಲೆಗಳನ್ನು ಕುದಿಸಿ, ತಣ್ಣಗಾದ ನೀರನ್ನು ಅಲರ್ಜಿ ಪ್ರದೇಶಕ್ಕೆ ಹಚ್ಚಿರಿ.

ಟೀ ಟ್ರೀ ಎಣ್ಣೆ (Tea Tree Oil)
ಟೀ ಟ್ರೀ ಎಣ್ಣೆ ಚರ್ಮದ ಸೋಂಕು ನಿವಾರಣೆಗೆ ಉತ್ತಮ.
➡ 5 ಹನಿ ಟೀ ಟ್ರೀ ಎಣ್ಣೆಯನ್ನು ತೆಂಗಿನ ಎಣ್ಣೆ ಅಥವಾ ಆಲಿವ್ ಎಣ್ಣೆಯಲ್ಲಿ ಬೆರೆಸಿ ದಿನಕ್ಕೆ ಎರಡು ಬಾರಿ ಹಚ್ಚಿರಿ.

ಆಪಲ್ ಸೈಡರ್ ವಿನೆಗರ್ (Apple Cider Vinegar)
ಇದು ಫಂಗಲ್ ಸೋಂಕು ನಿವಾರಣೆಗೆ ಒಳ್ಳೆಯದು.
➡ ಸಮ ಪ್ರಮಾಣದ ಆಪಲ್ ಸೈಡರ್ ವಿನೆಗರ್ ಮತ್ತು ನೀರಿನಲ್ಲಿ ಕಾಲುಗಳನ್ನು 15-20 ನಿಮಿಷ ನೆನೆಸಿ.

ತೆಂಗಿನ ಎಣ್ಣೆ (Coconut Oil)
ತೆಂಗಿನ ಎಣ್ಣೆ ತುರಿಕೆ ಮತ್ತು ಒಣತನೆಯನ್ನು ನಿವಾರಿಸುತ್ತದೆ.
➡ ಬೆಚ್ಚಗಿನ ತೆಂಗಿನ ಎಣ್ಣೆಯನ್ನು ತುರಿಕೆ ಇರುವ ಭಾಗಕ್ಕೆ ಹಚ್ಚಿರಿ.

ಮುಖ್ಯ ಸಲಹೆ:
ಚರ್ಮವು ಒದ್ದೆಯಾಗಿ ಇರುವುದನ್ನು ತಪ್ಪಿಸಿ, ಪದೇಪದೇ ತೊಳೆಯುವುದು ಮತ್ತು ಒಣಗಿಸುವುದು ಮುಖ್ಯ. ಕಾಲುಗಳಿಗೆ ಗಾಳಿಯು ಸಿಗುವಂತಹ ಶೂಗಳನ್ನು ಧರಿಸಿ. ಅಗತ್ಯವಿದ್ದರೆ ವೈದ್ಯಕೀಯ ಸಲಹೆ ಪಡೆಯಿರಿ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ರೆಡ್ಮಿ ಪ್ರಿಯರಿಗೆ ಭರ್ಜರಿ ಸುದ್ದಿ: ಶೀಘ್ರದಲ್ಲೇ ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಹೊಸ ‘ರೆಡ್ಮಿ ಟರ್ಬೊ 5’

ಭಾರತದಲ್ಲಿ ರೆಡ್ಮಿ ಟರ್ಬೊ 5 ಬಿಡುಗಡೆ ದಿನಾಂಕ ಸೋರಿಕೆ! ಜೂನ್ 16 ರಂದು ಅನಾವರಣಗೊಳ್ಳಲಿರುವ ಹೊಸ ಸ್ಮಾರ್ಟ್‌ಫೋನ್‌ನ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ಆಕ್ರಮಣಶೀಲತೆಗೆ ಒಳಗಾದ ಮುಗ್ಧ ಮಕ್ಕಳ ಅಂತರರಾಷ್ಟ್ರೀಯ ದಿನ

ಜೂನ್ 4 ರಂದು ಆಚರಿಸಲಾಗುವ ಆಕ್ರಮಣಶೀಲತೆಗೆ ಒಳಗಾದ ಮುಗ್ಧ ಮಕ್ಕಳ ಅಂತರರಾಷ್ಟ್ರೀಯ ದಿನದ ಮಹತ್ವ, ಇತಿಹಾಸ ಮತ್ತು ಮಕ್ಕಳ ಹಕ್ಕುಗಳ ರಕ್ಷಣೆಯ ಕುರಿತಾದ ಮಾಹಿತಿ.

ಹಲಸಿನ ಹಣ್ಣು ತಿಂದ ಮೇಲೆ ಬೀಜ ಬಿಸಾಡ್ತೀರಾ? ತಡಿರಿ… ಅದರಲ್ಲಿದೆ ‘ಬಾದಾಮಿ’ಗಿಂತಲೂ ಹೆಚ್ಚಿನ ಶಕ್ತಿ

ಹಲಸಿನ ಹಣ್ಣಿನ ಬೀಜಗಳನ್ನು ಬಿಸಾಡುವ ಮುನ್ನ ಈ ಲೇಖನ ಓದಿ. ಇದರಲ್ಲಿರುವ ಪೋಷಕಾಂಶಗಳು ಮತ್ತು ಆರೋಗ್ಯದ ಲಾಭಗಳ ವಿವರ ಇಲ್ಲಿದೆ.

ಪೆರ್ಣಂಕಿಲ ದೇವಸ್ಥಾನದ ವ್ಯವಸ್ಥಾಪಕ ಸುರೇಶ್ ತಂತ್ರಿ ನಿಧನ

ಪೆರ್ಣಂಕಿಲ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪಕ ಸುರೇಶ್ ತಂತ್ರಿಯವರು ದೈವಾಧೀನರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ