ಬೈಂದೂರು ಕರಾಟೆ ಚಾಂಪಿಯನ್‌ಶಿಪ್: ಅಜೆಕಾರು ಗಹನವ್ ಬೆಳಿರಾಯ ದ್ವಿತೀಯ ಮತ್ತು ತೃತೀಯ ಸ್ಥಾನ!

Date:

spot_img

ಜನವರಿ 4 ರಂದು ಬೈಂದೂರಿನಲ್ಲಿ ನಡೆದ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಅಜೆಕಾರು ಚರ್ಚ್ ಆಂಗ್ಲ ಮಾಧ್ಯಮ ಶಾಲೆಯ 4ನೇ ತರಗತಿಯ ವಿದ್ಯಾರ್ಥಿ ಗಹನವ್ ಬೆಳಿರಾಯ ಉತ್ತಮ ಪ್ರದರ್ಶನ ನೀಡಿ 10 ವರ್ಷದೊಳಗಿನ ಕುಮಿಟೇ ವಿಭಾಗದಲ್ಲಿ ಬೆಳ್ಳಿ ಪದಕ ಹಾಗೂ ಕಟಾ ವಿಭಾಗದಲ್ಲಿ ಕಂಚಿನ ಪದಕ ಪಡೆದಿದ್ದಾನೆ.

ಇವರು ಬೆಳ್ಮಣ್ ಸತೀಶ್ ಸರ್ ರವರಲ್ಲಿ ತರಬೇತಿ ಪಡೆದಿದ್ದು, ಅಜೆಕಾರು ಪ್ರಜ್ಞಾ ಮತ್ತು ಶ್ರೀಪತಿ ಬೆಳಿರಾಯ ರವರ ಪುತ್ರರಾಗಿರುತ್ತಾರೆ.

ಅರಳುತ್ತಿರುವ ಯುವ ಪ್ರತಿಭೆಗಳ ಪರಿಕಲ್ಪನೆಯನ್ನು ಬೆಂಬಲಿಸುವಲ್ಲಿ ಪೋಷಕರು ಮತ್ತು ತರಬೇತುದಾರರ ಪಾತ್ರ ಮಹತ್ವದ್ದಾಗಿದೆ ಎಂಬುದನ್ನು ಗಹನವ್ ಅವರ ಸಾಧನೆ ಸಾಬೀತುಪಡಿಸಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಪಿಲಿಕುಳ ಮೃಗಾಲಯ ಅರಣ್ಯ ಇಲಾಖೆಗೆ ಹಸ್ತಾಂತರ: ಹೈಕೋರ್ಟ್ ಸೂಚನೆ

ಪಿಲಿಕುಳ ಮೃಗಾಲಯವನ್ನು ಅರಣ್ಯ ಇಲಾಖೆಗೆ ವರ್ಗಾಯಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ವನ್ಯಜೀವಿಗಳ ರಕ್ಷಣೆ ಬಗ್ಗೆ ಹೈಕೋರ್ಟ್ ನೀಡಿರುವ ಸಂಪೂರ್ಣ ಪೂರ್ಣ ಮಾಹಿತಿ ಇಲ್ಲಿದೆ ಓದಿ.

ನೀಟ್ ವಿವಾದ: ಕಾಂಗ್ರೆಸ್ ವಿರುದ್ಧ ಕಿಡಿಕಾರಿದ ಸಚಿವ ಧರ್ಮೇಂದ್ರ ಪ್ರಧಾನ್

ನೀಟ್ ಪತ್ರಿಕೆ ಸೋರಿಕೆ ವಿಚಾರವಾಗಿ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ರಾಜಭವನದಲ್ಲಿ ಸಿದ್ಧತೆ ಜೋರು

ಕರ್ನಾಟಕ ಸಚಿವ ಸಂಪುಟ ವಿಸ್ತರಣೆಗೆ ರಾಜಭವನದಲ್ಲಿ ಸಿದ್ಧತೆ ಶರವೇಗದಲ್ಲಿ ಸಾಗಿದೆ. ಹೈಕಮಾಂಡ್ ಅಂತಿಮ ನಿರ್ಧಾರದ ಕೌತುಕ ಹೆಚ್ಚಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ರಾಹುಲ್ ಗಾಂಧಿ ಬಂಧನ: ಕಾರ್ಕಳ ಕಾಂಗ್ರೆಸ್ ಆಕ್ರೋಶ

ರಾಹುಲ್ ಗಾಂಧಿ ಬಂಧನ ಹಾಗೂ ವಿದ್ಯಾರ್ಥಿಗಳ ಮೇಲಿನ ಬಲಪ್ರಯೋಗ ಖಂಡಿಸಿ ಕಾರ್ಕಳ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.