spot_img

ರಾಜ್ಯ ಮಟ್ಟದ ಪಂಜ ಕುಸ್ತಿ ಪಂದ್ಯಾಟದಲ್ಲಿ ವಿಜೇತರಾದ ಕಾರ್ಕಳದ ಪ್ರತಿಭೆಗಳು: ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Date:

ದಿನಾಂಕ 05.01.2025ರಂದು ಕರ್ನಾಟಕ ಆಮ್ ರೆಸ್ಲಿಂಗ್ ಅಸೋಸಿಯೇಷನ್‌ ಇವರ ವತಿಯಿಂದ ಮೈಸೂರಿನಲ್ಲಿ ನಡೆದ ರಾಜ್ಯಮಟ್ಟದ ಪಂಜ ಕುಸ್ತಿ ಪಂದ್ಯಾಟದ ಸೀನಿಯರ್‌ ವಿಭಾಗದಲ್ಲಿ ಸುಜಿತ್‌ ನಾಯಕ್‌, ಸೂರಜ್‌ ಆಚಾರ್ಯ, ಪ್ರಸಾದ್‌ ಪೂಜಾರಿ ಹಾಗೂ ಜೂನಿಯರ್‌ ವಿಭಾಗದಲ್ಲಿ ಹಾಗೂ ಯೂತ್‌ ವಿಭಾಗದಲ್ಲಿ ಆದಿತ್ಯ ಕೋಟ್ಯಾನ್.‌ ಸಾತ್ವಿಕ್‌, ಸ್ವಸ್ತಿಕ್‌, ಪ್ರಜ್ವಿತ್ ಜಿ., ಭರತ್‌, ಕಿರಣ್‌, ಮೋಹಿತ್‌ ಶೆಟ್ಟಿ ಇವರು ಹಲವು ಪ್ರಶಸ್ತಿಗಳನ್ನು ಗೆದ್ದು ಉತ್ತರಾಖಂಡ್‌ ನಲ್ಲಿ ನಡೆಯುವ ರಾಷ್ಟ್ರೀಯ ಪಂಜ ಕುಸ್ತಿ ಪಂದ್ಯಾಟದಲ್ಲಿ ಸ್ಪರ್ಧಿಸಲು ಆಯ್ಕೆಯಾಗಿರುತ್ತಾರೆ. ಇವರು ಕಾರ್ಕಳ ಜೋಡುರಸ್ತೆಯ ಫ್ರೆಂಡ್ಸ್‌ ಪವರ್ ಜಿಮ್‌ ನ ಮಹಮ್ಮದ್‌ ಅಲಿಯವರಿಂದ ತರಬೇತಿ ಪಡೆದಿರುತ್ತಾರೆ. ಫ್ರೆಂಡ್ಸ್‌ ಪವರ್ ಜಿಮ್‌ ನ ಪಾಲುದಾರರಾದ ಯೋಗೀಶ್‌ ಸಾಲಿಯಾನ್‌ ರವರು ಶುಭ ಹಾರೈಸಿರುತ್ತಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ನಾಳೆ ಪ್ರಧಾನಿ ಮೋದಿಯವರಿಂದ ಪ್ರಪಂಚದ ಅತ್ಯಂತ ಎತ್ತರದ ಚೆನಾಬ್ ಸೇತುವೆಯ ಉದ್ಘಾಟನೆ

ಪ್ರಧಾನಮಂತ್ರಿ ನರೇಂದ್ರ ಮೋದಿ ಜೂನ್ 7 ರಂದು ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಲಿದ್ದು, ವಿವಿಧ ಮಹತ್ವದ ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ ಮತ್ತು ಶಿಲಾನ್ಯಾಸ ನೆರವೇರಿಸಲಿದ್ದಾರೆ.

ಜಲವಿದ್ಯುತ್ ಉತ್ಪಾದನೆಯನ್ನು ಬಿಟ್ಟು ದುಬಾರಿ ವಿದ್ಯುತ್ ಖರೀದಿಯಿಂದ ರಾಜ್ಯಕ್ಕೆ ₹600 ಕೋಟಿಯಷ್ಟು ನಷ್ಟ!

ರಾಜ್ಯದಲ್ಲಿ ಮುಂಗಾರು ಮಳೆ ಜೋರಾಗಿರುವಾಗಲೂ, ಇಂಧನ ಇಲಾಖೆ ಜಲವಿದ್ಯುತ್ ಉತ್ಪಾದನೆಯ ಲಾಭವನ್ನು ಬಳಸದೆ ಹೊರ ರಾಜ್ಯಗಳಿಂದ ದುಬಾರಿ ವಿದ್ಯುತ್ ಖರೀದಿಸಿದ್ದರಿಂದ ಸರ್ಕಾರದ ಬೊಕ್ಕಸಕ್ಕೆ ₹550 ರಿಂದ ₹600 ಕೋಟಿ ವರೆಗಿನ ನಷ್ಟ ಉಂಟಾಗಿದೆ ಎಂಬ ಅಂಕಿ ಅಂಶ ಇದೀಗ ಬಹಿರಂಗವಾಗಿದೆ.

ಪುನೀತ್ ಕೆರೆಹಳ್ಳಿ ವಿರುದ್ಧ ಮತ್ತೊಂದು ಪ್ರಕರಣ: ಮಂಗಳೂರು ಉರ್ವ ಠಾಣೆಯಲ್ಲಿ ಎಫ್‌ಐಆರ್!

ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಹಿನ್ನೆಲೆ ಪುನೀತ್ ಕೆರೆಹಳ್ಳಿಯವರ ವಿರುದ್ಧ ಮಂಗಳೂರಿನ ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಾಂತಿಯುತ ಬಕ್ರೀದ್‌ಗೆ ಮುನ್ನೆಚ್ಚರಿಕೆ ಕ್ರಮ: ಅನಧಿಕೃತ ಜಾನುವಾರು ವಧೆ ಹಾಗೂ ಸಾಗಾಣಿಕೆಗೆ ಕಡಿವಾಣ – ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ

ಬರುವ ಬಕ್ರೀದ್ ಹಬ್ಬದ ಆಚರಣೆಯ ವೇಳೆ ಜಾನುವಾರುಗಳ ಅನಧಿಕೃತ ವಧೆ ಹಾಗೂ ಸಾಗಾಣಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಉಡುಪಿ ಜಿಲ್ಲಾಡಳಿತ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದೆ.