ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರನ್ನು ಅವಹೇಳನ ಮಾಡಿದ ಆರೋಪದ ಮೇಲೆ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಉಡುಪಿ ಬ್ರಹ್ಮಾವರ ಪೊಲೀಸರು ಬಂಧಿಸಿದ್ದಾರೆ.
ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶವಗಳನ್ನು ಹೂಳಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ, ದೂರುದಾರರು ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದಾರೆ ಎಂಬ ಕೆಲವು ಮಾಧ್ಯಮಗಳ ವರದಿಗಳು ಸಂಪೂರ್ಣ ಸುಳ್ಳು ಎಂದು ತನಿಖೆ ನಡೆಸುತ್ತಿರುವ ಎಸ್ಐಟಿ (ವಿಶೇಷ ತನಿಖಾ ತಂಡ) ಸ್ಪಷ್ಟಪಡಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತಾವು ನೀಡಿದ್ದಾರೆ ಎನ್ನಲಾದ ಹೇಳಿಕೆಗಾಗಿ ಬಂಧನಕ್ಕೆ ಒತ್ತಾಯಿಸಿದ ಬಿಜೆಪಿ ನಾಯಕರು ಮತ್ತು ಗೃಹ ಸಚಿವ ಡಾ. ಜಿ. ಪರಮೇಶ್ವರ್ ವಿರುದ್ಧ ಹಿಂದೂ ಮುಖಂಡ ಮಹೇಶ್ ಶೆಟ್ಟಿ ತಿಮರೋಡಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಧರ್ಮಸ್ಥಳದಲ್ಲಿ ಯೂಟ್ಯೂಬರ್ಗಳ ಮೇಲೆ ನಡೆದ ಹಲ್ಲೆ ಮತ್ತು ಪೊಲೀಸ್ ಠಾಣೆಯ ಮುಂದೆ ಗುಂಪು ಸೇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಪೊಲೀಸರು 6 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.