ಕಾರ್ಕಳ ಪುರಸಭಾ ವ್ಯಾಪ್ತಿಯ ರಸ್ತೆಗಳಲ್ಲಿ ಹೊಂಡಗಳೇ ತುಂಬಿದ್ದು ಸಾರ್ವಜನಿಕರ ಸಂಚಾರಕ್ಕೆ ತೊಂದರೆಯಾಗಿದೆ ಪುರಸಭಾ ಆಡಳಿತ ತಕ್ಷಣ ಎಲ್ಲಾ ಹೊಂಡಗಳನ್ನು ಮುಚ್ಚಬೇಕು ಇಲ್ಲವಾದರೆ ಸಾರ್ವಜನಿಕರ ಜೊತೆಗೂಡಿ ಮಾಡುವ ಪ್ರತಿಭಟನೆಯನ್ನು ಎದುರಿಸಬೇಕಾದಿತು ಎಂದು ನಗರ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಾಜೇಂದ್ರ ದೇವಾಡಿಗ ಪುರಸಭೆಯನ್ನು ಎಚ್ಚರಿಸಿದ್ದಾರೆ.
ಅಮೆರಿಕಾದ ಬೋಸ್ಟನ್ನಲ್ಲಿ ರಾಷ್ಟ್ರೀಯ ಶಾಸಕರ ಸಮಾವೇಶ ಸಂಸ್ಥೆಯ (NLC) ಆಶ್ರಯದಲ್ಲಿ ಕರ್ನಾಟಕ ವಿಧಾನಸಭಾ ಅಧ್ಯಕ್ಷರ (ಸ್ಪೀಕರ್) ನೇತೃತ್ವದಲ್ಲಿ ನಡೆಯಲಿರುವ ಅಂತರರಾಷ್ಟ್ರೀಯ ಮಟ್ಟದ ವಿಧಾಯಕರುಗಳ ಸಮ್ಮೇಳನಕ್ಕೆ ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಆಯ್ಕೆಯಾಗಿದ್ದಾರೆ.
ಬೈಲೂರಿನ ಉಮಿಕ್ಕಲ್ ಬೆಟ್ಟದ ಮೇಲೆ ನಿರ್ಮಾಣವಾಗುತ್ತಿದ್ದ ಐತಿಹಾಸಿಕ ಪರಶುರಾಮ ಥೀಮ್ ಪಾರ್ಕ್ನ ಕಾಮಗಾರಿಯು ಸ್ಥಗಿತಗೊಂಡಿರುವ ಕುರಿತು ಜಿ.ಪಂ. ಮಾಜಿ ಸದಸ್ಯ ಸುಮಿತ್ ಶೆಟ್ಟಿ ಕೌಡೂರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಈಗಾಗಲೇ ರಾಷ್ಟ್ರ ವ್ಯಾಪಿ ಕುತೂಹಲಕ್ಕೆ ಒಳಗಾಗಿ, ಚರ್ಚೆಯಾಗಿ ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಮಂಡಿಸಿರುವ ನೂತನ ವಕ್ಫ್ ತಿದ್ದುಪಡಿ ಮಸೂದೆ ಸಂಸತ್ತಿನಲ್ಲಿ ಅಂಗೀಕಾರವಾಗಿದೆ. ನೂತನ ವಕ್ಫ್ ತಿದ್ದುಪಡಿ ಮಸೂದೆ ಬಗ್ಗೆ ರಾಜಕೀಯ ಅಪಪ್ರಚಾರಗಳಿಗೆ ಕಿವಿಗೊಟ್ಟು...
ಭವಿಷ್ಯದ ಪ್ರಧಾನಿಯಾಗುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, "ರಾಜಕೀಯ ನನ್ನ ಪೂರ್ಣಾವಧಿಯ ವೃತ್ತಿ ಅಲ್ಲ, ನಾನು ಹೃದಯದಲ್ಲಿ ಸದಾ ಯೋಗಿಯೇ" ಎಂದು ಸ್ಪಷ್ಟಪಡಿಸಿದ್ದಾರೆ.
ಅಮೆರಿಕಾದ ಬೋಸ್ಟನ್ನಲ್ಲಿ ರಾಷ್ಟ್ರೀಯ ಶಾಸಕರ ಸಮಾವೇಶ ಸಂಸ್ಥೆಯ (NLC) ಆಶ್ರಯದಲ್ಲಿ ಕರ್ನಾಟಕ ವಿಧಾನಸಭಾ ಅಧ್ಯಕ್ಷರ (ಸ್ಪೀಕರ್) ನೇತೃತ್ವದಲ್ಲಿ ನಡೆಯಲಿರುವ ಅಂತರರಾಷ್ಟ್ರೀಯ ಮಟ್ಟದ ವಿಧಾಯಕರುಗಳ ಸಮ್ಮೇಳನಕ್ಕೆ ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಆಯ್ಕೆಯಾಗಿದ್ದಾರೆ.
ಬೈಲೂರಿನ ಉಮಿಕ್ಕಲ್ ಬೆಟ್ಟದ ಮೇಲೆ ನಿರ್ಮಾಣವಾಗುತ್ತಿದ್ದ ಐತಿಹಾಸಿಕ ಪರಶುರಾಮ ಥೀಮ್ ಪಾರ್ಕ್ನ ಕಾಮಗಾರಿಯು ಸ್ಥಗಿತಗೊಂಡಿರುವ ಕುರಿತು ಜಿ.ಪಂ. ಮಾಜಿ ಸದಸ್ಯ ಸುಮಿತ್ ಶೆಟ್ಟಿ ಕೌಡೂರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.