ಶ್ರೀ ಕ್ಷೇತ್ರ ಧರ್ಮಸ್ಥಳದ ವಿಷಯದಲ್ಲಿ ರಾಜ್ಯ ಸರ್ಕಾರದ ನಿಲುವು ಖಂಡಿಸಿ, ಬಿಜೆಪಿ ನಾಳೆಯಿಂದ ರಾಜ್ಯದ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲೂ "ಧರ್ಮಯುದ್ಧ" ಹೋರಾಟವನ್ನು ನಡೆಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಘೋಷಿಸಿದ್ದಾರೆ.
ಮಂಡಲಗಳ ವ್ಯಾಪ್ತಿಯಲ್ಲಿ ನಡೆಯುವ ಬೃಹತ್ ಪ್ರತಿಭಟನೆಯಲ್ಲಿ ಜಿಲ್ಲೆಯ ಸಂಸದರು, ಶಾಸಕರು, ಪಕ್ಷದ ಪ್ರಮುಖರು, ವಿವಿಧ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಸಕ್ರಿಯವಾಗಿ ಭಾಗವಹಿಸಿ , ಪ್ರತಿಭಟನೆಯನ್ನು ಯಶಸ್ವಿಗೊಳಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಕರೆ ನೀಡಿದರು.
ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರ ಅಧಿಕೃತ ನಿವಾಸದಲ್ಲಿ ಬುಧವಾರ ನಡೆದ 'ಜನ್ ಸುನ್ವಾಯಿ' (ಸಾರ್ವಜನಿಕ ಅಹವಾಲು ಸ್ವೀಕಾರ) ಕಾರ್ಯಕ್ರಮದ ಸಂದರ್ಭದಲ್ಲಿ ಅವರ ಮೇಲೆ ವ್ಯಕ್ತಿಯೊಬ್ಬ ಹಲ್ಲೆ ನಡೆಸಿದ್ದಾನೆ ಎಂದು ಬಿಜೆಪಿ ಆರೋಪಿಸಿದೆ.