ಪಹಲ್ಗಾಮ್ನಲ್ಲಿ ಪ್ರವಾಸಿಗರ ಮೇಲೆ ನಡೆದ ಉಗ್ರರ ದಾಳಿ ದುರಾದೃಷ್ಟಕರ, ಈ ದಾಳಿಯನ್ನು ಬ್ಲಾಕ್ ಕಾಂಗ್ರೆಸ್ ತೀವ್ರವಾಗಿ ಖಂಡಿಸುತ್ತಾ ದಾಳಿಯಲ್ಲಿ ಮಡಿದ ಕರ್ನಾಟಕದ ಇಬ್ಬರು ಸೇರಿ ಇತರ ಸಹೋದರರಿಗೆ ಶೃದ್ದಾಂಜಲಿಯನ್ನು ಸಲ್ಲಿಸುತ್ತದೆ ಎಂದು ಬ್ಲಾಕ್ ಕಾಂಗ್ರೆಸ್ ಅದ್ಯಕ್ಷ ಶುಭದರಾವ್ ತಿಳಿಸಿದ್ದಾರೆ.
ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರದ ಆಡಳಿತಾವಧಿಯ ಹಲವಾರು ವಿದ್ಯಮಾನಗಳು ಕಾಂಗ್ರೆಸ್ ಹಿಂದೂ ವಿರೋಧಿ ಎಂಬುದನ್ನು ಮತ್ತೆ ಮತ್ತೆ ಸಾಬೀತುಪಡಿಸುತ್ತಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಜೆಟ್ ಅಧಿವೇಶನದ ಕೊನೆಯ ದಿನ ಅಮಾನತುಗೊಳಗಾದ 18 ಶಾಸಕರ ವಿರುದ್ಧದ ಆದೇಶ ಹಿಂಪಡೆಯುವಂತೆ ಆಗ್ರಹಿಸಿ, ಬಿಜೆಪಿ ನಿಯೋಗ ಸ್ಪೀಕರ್ ಯು.ಟಿ. ಖಾದರ್ ಅವರನ್ನು ಸೋಮವಾರ ಭೇಟಿ ಮಾಡಿ ಮನವಿ ಸಲ್ಲಿಸಿದೆ.