ತಮಿಳುನಾಡಿನ ಮಾಜಿ ಐಪಿಎಸ್ ಅಧಿಕಾರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದ ಕೆ. ಅಣ್ಣಾಮಲೈ ಅವರು ಸ್ವಯಂ ಪ್ರೇರಿತವಾಗಿ ಹುದ್ದೆಯಿಂದ ಕೆಳಗಿಳಿದ ಹಿನ್ನೆಲೆಯಲ್ಲಿ, ತಿರುನಲ್ವೇಲಿ ಶಾಸಕ ನೈನಾರ್ ನಾಗೇಂದ್ರನ್ ಅವರನ್ನು ಹೊಸ ರಾಜ್ಯಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಆಡಳಿತ ಶೈಲಿಯನ್ನು ತೀವ್ರವಾಗಿ ಟೀಕಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ, “ಬಂಡಾಟ, ಗೂಂಡಾಗಿರಿ ಹೆಚ್ಚು ದಿನ ನಡೆಯುವುದಿಲ್ಲ. ಕಾಂಗ್ರೆಸ್ ಪುಢಾರಿಗಳಿಗೆ ಬಡ್ಡಿ ಸಮೇತ ಉತ್ತರ ನೀಡುವ ಕಾಲ ಬಂದೇ ಬರುತ್ತದೆ,” ಎಂದು ಎಚ್ಚರಿಸಿದರು.
ಈಗಾಗಲೇ ರಾಷ್ಟ್ರ ವ್ಯಾಪಿ ಕುತೂಹಲಕ್ಕೆ ಒಳಗಾಗಿ, ಚರ್ಚೆಯಾಗಿ ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಮಂಡಿಸಿರುವ ನೂತನ ವಕ್ಫ್ ತಿದ್ದುಪಡಿ ಮಸೂದೆ ಸಂಸತ್ತಿನಲ್ಲಿ ಅಂಗೀಕಾರವಾಗಿದೆ. ನೂತನ ವಕ್ಫ್ ತಿದ್ದುಪಡಿ ಮಸೂದೆ ಬಗ್ಗೆ ರಾಜಕೀಯ ಅಪಪ್ರಚಾರಗಳಿಗೆ ಕಿವಿಗೊಟ್ಟು...