ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಅಂಗಸಂಸ್ಥೆಯಾದ ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯವು ಸೈಬರ್ ಸೆಕ್ಯುರಿಟಿ ಕ್ಷೇತ್ರದಲ್ಲಿ ಅತ್ಯಾಧುನಿಕ ಉತ್ಕೃಷ್ಟತಾ ಕೇಂದ್ರವನ್ನು ಸ್ಥಾಪಿಸಲು ಜಪಾನ್ ನ ವಿಲ್ ಡಿಸೈನ್ ನೊಂದಿಗೆ ಒಪ್ಪಂದವನ್ನು ಮಾಡಿಕೊಂಡಿದೆ.
ಶಿವಳ್ಳಿ ಬ್ರಾಹ್ಮಣ ಪುರೋಹಿತ ಸಂಘ ಉಡುಪಿ ಇವರ ರಜತ ಪೂರ್ತಿ ಸಂಭ್ರಮದ ಸಂದರ್ಭದಲ್ಲಿ ಮನೆ , ಮಠ , ಮಂದಿರ , ದೇವಸ್ಥಾನದಲ್ಲಿ ನಮ್ಮ ಮನೆ , ಗೋವು , ನಮ್ಮ ಗ್ರಾಮ , ನಮ್ಮ ರಾಜ್ಯ , ರಾಷ್ಟ್ರದ ರಕ್ಷಣೆಗಾಗಿ ದಶಾವತಾರ ಮಂತ್ರ ಹೋಮವನ್ನು ಹಮ್ಮಿಕೊಳ್ಳಲಾಗಿದೆ.
ಕ್ರೀಡಾ ಕ್ಷೇತ್ರದಲ್ಲಿ ಮತ್ತೊಂದು ಸಾಧನೆ ತೋರಿರುವ ಕರ್ನಾಟಕ ಪಬ್ಲಿಕ್ ಸ್ಕೂಲ್ (ಕೆಪಿಎಸ್) ಹಿರಿಯಡ್ಕದ ವಿದ್ಯಾರ್ಥಿಗಳು, ಉಡುಪಿ ತಾಲ್ಲೂಕು ಮಟ್ಟದ ಥ್ರೋ ಬಾಲ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾರೆ.
ಶ್ರೀ ಕ್ಷೇತ್ರದ ಬಗ್ಗೆ ಇರುವ ನಂಬಿಕೆ, ಧರ್ಮಾಧಿಕಾರಿಗಳ ಮುಖೇನ ನಡೆಯುತ್ತಿರುವ ಸಮಾಜಮುಖಿ ಸೇವೆಗಳ ಬಗ್ಗೆ ವ್ಯವಸ್ಥಿತ ಅಪಪ್ರಚಾರ ನಡೆಸಿ ಜನರ ಧಾರ್ಮಿಕ ಭಾವನೆಗಳಿಗೆ ದಕ್ಕೆ ಉಂಟುಮಾಡುತ್ತಿರುವ ಸಮಾಜ ಕಂಟಕರ ಷಡ್ಯಂತ್ರಕ್ಕೆ ಸರಕಾರ ತಕ್ಷಣ ಕಡಿವಾಣ ಹಾಕಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷರಾದ ಕುತ್ಯಾರು ನವೀನ್ ಶೆಟ್ಟಿ ಅಗ್ರಹಿಸಿದ್ದಾರೆ.
ಧರ್ಮ ಮತ್ತು ದೇವರ ವಿಷಯದಲ್ಲಿ ಜನರ ನಂಬಿಕೆಗಳಿಗೆ ಘಾಸಿ ಮಾಡುವ ಷಡ್ಯಂತ್ರವನ್ನು ದೇಶದ ಒಳಗೆ ಹಾಗೂ ಹೊರಗಿನ ಕೆಲವು ಶಕ್ತಿಗಳು ನಡೆಸುತ್ತಿವೆ ಎಂದು ಮಾಜಿ ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ತೀವ್ರವಾಗಿ ಟೀಕಿಸಿದ್ದಾರೆ.
ಕಾರ್ಕಳ ಕಾಂಗ್ರೆಸ್ ನಲ್ಲಿ ಸತ್ಯ ಮಾತಾಡಿದವರನ್ನು ಪಕ್ಷದಿಂದ ಉಚ್ಚಾಟಿಸುವ ಧೋರಣೆ ಇತ್ತೀಚಿನದು ಮತ್ತು ಹೊಸತೇನು ಅಲ್ಲ. ಹಳೆಯ ಚಾಳಿಯನ್ನೇ ಕಾಂಗ್ರೆಸ್ ಪಾಳಯದ ನಾಯಕ ಮುನಿಯಾಲು ಉದಯಕುಮಾರ್ ಶೆಟ್ಟಿ ಮುಂದುವರೆಸಿದ್ದಾರೆ ಎಂದು ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ರಾಕೇಶ್ ಶೆಟ್ಟಿ ಕುಕ್ಕುಂದೂರು ಹೇಳಿದ್ದಾರೆ.
ಕಾಂಗ್ರೆಸ್ ಪಕ್ಷದ ಸೈದ್ಧಾಂತಿಕ ನಿಲುವು ಮತ್ತು ವಿಚಾರಧಾರೆಗಳನ್ನು ಜನಸಾಮಾನ್ಯರಿಗೆ ಪರಿಣಾಮಕಾರಿಯಾಗಿ ತಲುಪಿಸುವಂತೆ ರಾಜ್ಯ ಕಾಂಗ್ರೆಸ್ ಪ್ರಚಾರ ಸಮಿತಿಯ ಉಪಾಧ್ಯಕ್ಷ ಕಿಮ್ಮನೆ ರತ್ನಾಕರ್ ಅವರು ಕಾರ್ಯಕರ್ತರಿಗೆ ಕರೆ ನೀಡಿದರು.
ಶಿವಳ್ಳಿ ಬ್ರಾಹ್ಮಣ ಪುರೋಹಿತ ಸಂಘ ಉಡುಪಿ ಇವರ ರಜತ ಪೂರ್ತಿ ಸಂಭ್ರಮದ ಸಂದರ್ಭದಲ್ಲಿ ಮನೆ , ಮಠ , ಮಂದಿರ , ದೇವಸ್ಥಾನದಲ್ಲಿ ನಮ್ಮ ಮನೆ , ಗೋವು , ನಮ್ಮ ಗ್ರಾಮ , ನಮ್ಮ ರಾಜ್ಯ , ರಾಷ್ಟ್ರದ ರಕ್ಷಣೆಗಾಗಿ ದಶಾವತಾರ ಮಂತ್ರ ಹೋಮವನ್ನು ಹಮ್ಮಿಕೊಳ್ಳಲಾಗಿದೆ.
ಕ್ರೀಡಾ ಕ್ಷೇತ್ರದಲ್ಲಿ ಮತ್ತೊಂದು ಸಾಧನೆ ತೋರಿರುವ ಕರ್ನಾಟಕ ಪಬ್ಲಿಕ್ ಸ್ಕೂಲ್ (ಕೆಪಿಎಸ್) ಹಿರಿಯಡ್ಕದ ವಿದ್ಯಾರ್ಥಿಗಳು, ಉಡುಪಿ ತಾಲ್ಲೂಕು ಮಟ್ಟದ ಥ್ರೋ ಬಾಲ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾರೆ.