ದಿವಂಗತ ನಟ ಡಾ. ವಿಷ್ಣುವರ್ಧನ್ ಅವರ ಅಭಿಮಾನಿಗಳು ಮತ್ತು ಕುಟುಂಬದ ಸದಸ್ಯರಿಗೆ ಆಘಾತ ತಂದಿರುವ ಅಭಿಮಾನ್ ಸ್ಟುಡಿಯೋದಲ್ಲಿನ ಸಮಾಧಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ಹಾಗೂ ವಿಷ್ಣುವರ್ಧನ್ ಅವರ ಅಳಿಯ ಅನಿರುದ್ಧ್ ಅವರು ಸ್ಪಷ್ಟನೆ ನೀಡಿದ್ದಾರೆ
ಇಂಟೆಲ್ ತನ್ನ ಹೊಸ Core5 120U ಮತ್ತು 120F ಪ್ರೊಸೆಸರ್ಗಳನ್ನು ಬಿಡುಗಡೆ ಮಾಡಿದೆ. ಇವುಗಳು ಇಂಟೆಲ್ನ ಹೊಸ 'ಸರಣಿ 1' ಹೆಸರಿನಲ್ಲಿ ಬಿಡುಗಡೆಯಾಗಿದ್ದರೂ, ಇದರ ವಾಸ್ತುಶಿಲ್ಪವು ಹಳೆಯ ರಾಪ್ಟರ್ ಲೇಕ್ ಮತ್ತು ಆಲ್ಡರ್ ಲೇಕ್ ವಿನ್ಯಾಸಗಳನ್ನು ಆಧರಿಸಿದೆ. ಇದು ತಂತ್ರಜ್ಞಾನ ತಜ್ಞರ ಹಾಗೂ ಗ್ರಾಹಕರ ಗಮನ ಸೆಳೆದಿದೆ.
ಪರಶುರಾಮ ಹಿತರಕ್ಷಣಾ ಸಮಿತಿಯೋ ಅಥವಾ ಕಾಂಗ್ರೆಸ್ ನಾಯಕ ಉದಯ ಶೆಟ್ಟಿ ಮುನಿಯಾಲು ರಕ್ಷಣಾ ವೇದಿಕೆಯೋ ಎಂದು ಬೈಲೂರಿನ ಪರಶುರಾಮ ಥೀಂ ಪಾರ್ಕ್ ಜನಜಾಗೃತಿ ಸಮಿತಿಯ ಸಚ್ಚಿದನಾಂದ ಶೆಟ್ಟಿ ಪ್ರಶ್ನಿಸಿದ್ದಾರೆ.
ಬೈಲೂರಿನ ಉಮಿಕ್ಕಲ್ ಬೆಟ್ಟದ ಮೇಲೆ ನಿರ್ಮಾಣವಾಗುತ್ತಿದ್ದ ಐತಿಹಾಸಿಕ ಪರಶುರಾಮ ಥೀಮ್ ಪಾರ್ಕ್ನ ಕಾಮಗಾರಿಯು ಸ್ಥಗಿತಗೊಂಡಿರುವ ಕುರಿತು ಜಿ.ಪಂ. ಮಾಜಿ ಸದಸ್ಯ ಸುಮಿತ್ ಶೆಟ್ಟಿ ಕೌಡೂರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.