ಧರ್ಮಸ್ಥಳ ಪ್ರಕರಣದ ತನಿಖೆಗಾಗಿ ರಾಜ್ಯ ಸರ್ಕಾರ ರಚಿಸಿರುವ ವಿಶೇಷ ತನಿಖಾ ದಳ (ಎಸ್ಐಟಿ) ದಿಂದ ಇಬ್ಬರು ಹಿರಿಯ ಐಪಿಎಸ್ ಅಧಿಕಾರಿಗಳು ಹೊರಗುಳಿಯಲು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ.
ಮಾಜಿ ಸಚಿವ ಹಾಗೂ ಹಾಲಿ ಶಾಸಕ ಸುನಿಲ್ ಕುಮಾರ್ ಅವರ ಮಹತ್ವಾಕಾಂಕ್ಷೆಯ ಯೋಜನೆಯಾದ ಉಮ್ಮಿಕಲ್ ಬೆಟ್ಟದ ಪರಶುರಾಮ ಥೀಮ್ ಪಾರ್ಕ್ನಲ್ಲಿ ನಿರ್ಮಿಸಲಾದ ಪರಶುರಾಮ ಪ್ರತಿಮೆ ಕುರಿತ ವಿವಾದಕ್ಕೆ ಇದೀಗ ತೆರೆ ಬಿದ್ದಿದೆ.
ನಟಿ ರಶ್ಮಿಕಾ ಮಂದಣ್ಣ ಮತ್ತೆ ತಮ್ಮ ಹೇಳಿಕೆಯಿಂದ ಸುದ್ದಿಯಾಗಿದ್ದಾರೆ. ಇತ್ತೀಚೆಗೆ 'ಮೇಜೋ ಸ್ಟೋರಿ' ಸಂದರ್ಶನದಲ್ಲಿ "ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದವಳು ಬಹುಶಃ ನಾನೊಬ್ಬಳೇ" ಎಂದು ರಶ್ಮಿಕಾ ನೀಡಿದ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಟ್ರೋಲ್ಗೆ ಕಾರಣವಾಗಿದೆ.
ಹಿರಿಯ ನಿರ್ಮಾಪಕ ಹಾಗೂ ಕನ್ನಡ ಪರ ಹೋರಾಟಗಾರ ಸಾ.ರಾ. ಗೋವಿಂದು, “ಕಮಲ್ ಹಾಸನ್ ಕ್ಷಮೆ ಕೇಳದೇ ಚಿತ್ರ ಬಿಡುಗಡೆಗೆ ಅವಕಾಶ ನೀಡುವುದಿಲ್ಲ. ಭಾಷೆಯ ವಿಷಯದಲ್ಲಿ ನಾವು ಯಾವ ಹೋರಾಟಕ್ಕೂ ಹಿಂದೆ ಹೋಗೋಲ್ಲ. ಕನ್ನಡದ ಅಭಿಮಾನದ ಪ್ರಶ್ನೆ ಇದು" ಎಂದು ಆಕ್ರೋಶ ವ್ಯಕ್ತ ಪಡಿಸಿದ್ದಾರೆ .