ಈಗ ಹಲಸಿನ ಹಣ್ಣಿನ ಕಾಲ. ರುಚಿ ಮತ್ತು ಸುವಾಸನೆಯಿಂದ ಬಾಯಲ್ಲಿ ನೀರೂರಿಸುವ ಈ ಹಣ್ಣು ಆರೋಗ್ಯಕ್ಕೂ ಅಪಾರ ಲಾಭ ನೀಡುತ್ತದೆ. ಆದರೆ, ಬಹುಪಾಲು ಜನರು ಈ ಹಣ್ಣಿನ ಬೀಜಗಳನ್ನು ಉಪಯೋಗವಿಲ್ಲದ ಅಂಶವೆಂದು ಬಿಸಾಡುತ್ತಾರೆ. ಆದರೆ, ಆರೋಗ್ಯ ತಜ್ಞರ ಪ್ರಕಾರ, ಈ ಬೀಜಗಳಲ್ಲೂ ಅಮೂಲ್ಯ ಪೌಷ್ಟಿಕಾಂಶಗಳು ಅಡಗಿವೆ.
ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಸಿದ್ದಾಪುರ, ಕಮಲಶಿಲೆ ಹಾಗೂ ಹೊಸಂಗಡಿ ಭಾಗಗಳಲ್ಲಿ ಎರಡು ದಿನಗಳ ಕಾಲ ಆತಂಕ ಮೂಡಿಸಿದ್ದ ಒಂಟಿ ಕಾಡಾನೆ ಕೊನೆಗೂ ಅರಣ್ಯ ಇಲಾಖೆಯ ಬಲೆಗೆ ಬಿದ್ದು, ಸಕ್ರೆಬೈಲಿಗೆ ಕಳುಹಿಸಲಾಗಿದೆ.
ಸುಮಾರು 15 ವರ್ಷಗಳಿಂದ ಇರ್ವತ್ತೂರು ಕೊಳಕೆ ಶಾಲೆಗೆ ಶಾಲಾ ಹೆಮ್ಮೆಯ ಹಳೆವಿದ್ಯಾರ್ಥಿ ನಿಕಟ ಪೂರ್ವ ಜಿಲ್ಲಾ ಪಂಚಾಯತ್ ಸದಸ್ಯರಾದ ಉದಯ ಎಸ್ ಕೋಟ್ಯಾನ್ ಮತ್ತು ಮುಂಬೈ ಉದ್ಯಮಿ ವಿಠ್ಠಲ ಎಸ್ ಅಮೀನ್ ರವರು ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ನೋಟ್ಸ್ ಪುಸ್ತಕ ನೀಡುತ್ತಿದ್ದು ,ಈ ಬಾರಿಯೂ ಕೊಡುಗೆ ನೀಡಿ ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಿದ್ದಾರೆ.
ಬೆಂಗಳೂರು, (ಮಾರ್ಚ್.28): ಬೆಂಗಳೂರಿನ ಹುಳಿಮಾವು ಸಮೀಪದ ದೊಡ್ಡಕಮ್ಮನಹಳ್ಳಿಯಲ್ಲಿ ಭೀಕರ ಕೊಲೆ ಪ್ರಕರಣ ಬೆಳಕಿಗೆ ಬಂದಿದೆ. ಮಹಾರಾಷ್ಟ್ರ ಮೂಲದ ರಾಕೇಶ್ ಎಂಬಾತ ತನ್ನ ಪತ್ನಿ ಗೌರಿ ಅನಿಲ್ ಸಾಂಬೆಕರ್ (32) ಅವರನ್ನು ಹತ್ಯೆ ಮಾಡಿ,...
ನಟಿ ಮತ್ತು ಸೋಶಿಯಲ್ ಮೀಡಿಯಾ ಪ್ರಭಾವಿ ಏಂಜೆಲ್ ರಾಯ್ ಅವರಿಗೆ ಅಪರಿಚಿತ ವ್ಯಕ್ತಿಯೊಬ್ಬ ಅಸಭ್ಯ ಸಂದೇಶಗಳು ಹಾಗೂ ಕೊಲೆ ಬೆದರಿಕೆ ಕಳುಹಿಸಿರುವ ಬಗ್ಗೆ ಬಂಗೂರ್ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಸಿದ್ದಾಪುರ, ಕಮಲಶಿಲೆ ಹಾಗೂ ಹೊಸಂಗಡಿ ಭಾಗಗಳಲ್ಲಿ ಎರಡು ದಿನಗಳ ಕಾಲ ಆತಂಕ ಮೂಡಿಸಿದ್ದ ಒಂಟಿ ಕಾಡಾನೆ ಕೊನೆಗೂ ಅರಣ್ಯ ಇಲಾಖೆಯ ಬಲೆಗೆ ಬಿದ್ದು, ಸಕ್ರೆಬೈಲಿಗೆ ಕಳುಹಿಸಲಾಗಿದೆ.
ಸುಮಾರು 15 ವರ್ಷಗಳಿಂದ ಇರ್ವತ್ತೂರು ಕೊಳಕೆ ಶಾಲೆಗೆ ಶಾಲಾ ಹೆಮ್ಮೆಯ ಹಳೆವಿದ್ಯಾರ್ಥಿ ನಿಕಟ ಪೂರ್ವ ಜಿಲ್ಲಾ ಪಂಚಾಯತ್ ಸದಸ್ಯರಾದ ಉದಯ ಎಸ್ ಕೋಟ್ಯಾನ್ ಮತ್ತು ಮುಂಬೈ ಉದ್ಯಮಿ ವಿಠ್ಠಲ ಎಸ್ ಅಮೀನ್ ರವರು ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ನೋಟ್ಸ್ ಪುಸ್ತಕ ನೀಡುತ್ತಿದ್ದು ,ಈ ಬಾರಿಯೂ ಕೊಡುಗೆ ನೀಡಿ ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಿದ್ದಾರೆ.
ಕಾಂಗ್ರೆಸ್ ನಾಯಕರಾಗಿರುವ ಮಾನ್ಯ ಶ್ರೀ ಉದಯ್ ಶೆಟ್ಟಿ ಮುನಿಯಾಲುರವರ ಹುಟ್ಟುಹಬ್ಬದ ಪ್ರಯುಕ್ತ ಆದಿತ್ಯವಾರ ಬೆಳಿಗ್ಗೆ 9:30 ರಿಂದ ಬಂಡೀಮಠ ಮೂಡು ಗಣಪತಿ ದೇವಸ್ಥಾನದ ಸಭಾಂಗಣದಲ್ಲಿ ರಕ್ತದಾನ ಶಿಬಿರ, ಆರೋಗ್ಯ ತಪಾಸಣೆ, ಮತ್ತು ಅಭಿನಂದನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.